Kornersite

Bengaluru Crime Entertainment Gossip Just In Karnataka Mix Masala Sandalwood State

ನಿರ್ಮಾಪಕನ ವಿರುದ್ದ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ (kichcha sudeep) ಮೇಲೆ ಈ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಆರೋಪವೊಂದನ್ನ ಮಾಡಿದ್ದರು. ಇದಕ್ಕೆ ಪ್ರತ್ಯೂತ್ತರವಾಗಿ ಇದೀಗ ಕಿಚ್ಚ ಸುದೀಪ ಬರೋಬ್ಬರಿ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಫಿಲ್ಮ ಚೇಂಬರ್ (Film chamber) ನಲ್ಲಿ ಪ್ರೆಸ್ ಮೀಟ್ ಮಾಡಿದ ನಿರ್ಮಾಪಕ ಎಂ.ಎನ್ ಕುಮಾರ್, ನಟ ಸುದೀಪ ಅವರು ಚಿತ್ರದಲ್ಲಿ ನಟಿಸುವುದಾಗಿ ಹೇಳಿ ಏಳು ವರ್ಷಗಳ ಹಿಂದೆ ಹಣ ಪಡೆದುಕೊಂಡಿದ್ದರು. ಆದರೆ ಚಿತ್ರಗಳನ್ನು ಮಾಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಇದಾದ ನಂತರ ಕಿಚ್ಚ ಸುದೀಪ್ […]

Entertainment Gossip Just In Mix Masala Sandalwood

Kiccha 46 Teaser: ‘ಕಿಚ್ಚ 46’ ಟೀಸರ್ ರಿಲೀಸ್

ಕಿಚ್ಚ ಸುದೀಪ್ (kichcha sudeep) ನಟನೆಯ 46ನೇ ಸಿನಿಮಾ ಮೇಲೆ ಎಲ್ಲರ ನಿರೀಕ್ಷೆ ಇದೆ. ಇದೀಗ ಈ ಸಿನಿಮಾದ ಟೀಸರ್ ಕೂಡ ಬಿಡಿಗಡೆಯಾಗಿದೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಸುದೀಪ್ ಅವರು ಒಪ್ಪಿಕೊಂಡ ಚಿತ್ರ ಇದು. ಈಗ ಸೋಶಿಯಲ್ ಮಿಡಿಯಾದಲ್ಲಿ #kichcha46 ಹ್ಯಾಶ್ ಟ್ಯಾಗ್ ಕೂಡ್ ಟ್ರೆಂಡ್ ಆಗುತ್ತಿದೆ. ಸುದೀಪ್ ಅಭಿಮಾನಿ ವಲಯದಲ್ಲಿ ಟೀಸರ್ (Kiccha 46) ವೈರಲ್ ಆಗುತ್ತಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲ ಸ್ಯಾಂಡಲ್ ವುಡ್ ನ ಅನೇಕ ಸೆಲೆಬ್ರಿಟಿಗಳು ಕೂಡ ಕಾಯ್ತಾ ಇದ್ದರು. ಡಾಲಿ […]

Gossip Politics

ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!

ಬೆಂಗಳೂರು : ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರಲ್ಲ. ಆದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ […]