Kornersite

Crime Just In National

ತಮ್ಮನ ಸಾಲಕ್ಕಾಗಿ ಖ್ಯಾತ ರ್ಯಾಪರ್ ಅಪಹರಣ!

ತಮಿಳಿನ ರ‍್ಯಾಪರ್ (Rapper) ದೇವ್ ಆನಂದ್ (Dev Anand) ಅವರನ್ನು ದುಷ್ಕರ್ಮಿಗಳು ಅಪರಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದುಷ್ಕರ್ಮಿಗಳು ಸಹೋದರನ ಸಾಲಕ್ಕಾಗಿ ಅಣ್ಣ ರ‍್ಯಾಪರ್ ದೇವ್ ಆನಂದ್‌ನನ್ನು ಅಪಹರಣ ಮಾಡಿದ್ದಾರೆ. ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ರ‍್ಯಾಪ್ ಸಾಂಗ್‌ಗಳ ಮೂಲಕ ಮೋಡಿ ಮಾಡಿದ್ದ ದೇವ್ ಆನಂದ್ ಅವರು ಇತ್ತೀಚಿಗೆ ವಿಶ್ವ ಸಂಗೀತದ ದಿನದ ಅಂಗವಾಗಿ ನಂಗಂಭಾಕ್ಕಂನ ಹೋಟೆಲ್ ನಲ್ಲಿ ನಡೆಯಬೇಕಿದ್ದ ಮ್ಯೂಸಿಕ್ ಈವೆಂಟ್‌ನಲ್ಲಿ ಭಾಗವಹಿಸಿ ಅಲ್ಲಿಂದ ತಮ್ಮ ಸ್ನೇಹಿತರಾದ ಕಲ್ಪನ್ […]

Just In National

ಐವರು ಪತ್ನಿಯರ ಗಂಡನ ಮೇಲೆ ಮತಾಂತರದ ಆರೋಪ; 19 ವರ್ಷದ ಯುವತಿ ಅಪಹರಿಸಿದ ಪಾಪಿ!

ಐವರು ಪತ್ನಿಯರ ಗಂಡ, ಈಗ ಬಂಢತನ ಮಾಡಿದ್ದಾನೆ. 19 ವರ್ಷದ ಹಿಂದು ಯುವತಿಯನ್ನು ಅಪಹರಿಸಿ ಮದುವೆಯಾಗಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿವಿಧ ಹಿಂದುಪರ ಸಂಘಟನೆ ಹಾಗೂ ಭಜರಂಗದಳ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಆರೋಪಿ ರಶೀದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಆರೋಪಿ ರಶೀದ್ ಹಿಂದು ಯುವತಿಯನ್ನು ಅಪಹರಿಸಿ, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ವಿವಾಹವಾಗಿದ್ದಾನೆ ಎಂದು ಹಿಂದು ಸಂಘಟನೆಗಳು […]