Kornersite

Crime Just In Karnataka State

ಕೇವಲ 9 ಇಂಚಿನ ಜಾಗಕ್ಕೆ ಬಿತ್ತು ಹೆಣ; ಬೆಚ್ಚಿ ಬಿದ್ದ ಜನರು!

ಕೇವಲ 10 ಇಂಚಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ನಗರದ ಇದ್ರೀಸ್ ಸಾಬ್ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಮುಜುಮಿಲ್ ಪಾಷಾ ಕೊಲೆಯಾಗಿರುವ ದುರ್ದೈವಿ ಎನ್ನಲಾಗಿದೆ. ರೋಷನ್, ಜಮೀರ್, ನಬೀವುಲ್ಲ, ಫಿರ್ದೋಸ್ ಕೊಲೆ ಮಾಡಿದ ಆರೋಪಿಗಳು. ಕೊಲೆಯಾಗಿರುವ ಮುಜುಮಿಲ್ ಪಾಷಾ ಅವರ ತಂದೆ ಮನೆ ನಿರ್ಮಾಣ ಮಾಡುವ ಸಂದರ್ಭದಲ್ಲಿ 10 ಇಂಚು ಕಿಟಕಿ ಸರ್ಜಾ‌ ಹೆಚ್ಚಾಗಿ ನಿರ್ಮಿಸಿದ್ದರು. ಹೀಗಾಗಿ ಓಡಾಡಲು ತೊಂದರೆಯಾಗುತ್ತದೆ ಎಂದು ಪಕ್ಕದ ಮನೆಯವರು ತಕರಾರು ಮಾಡಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂದರ್ಭದಲ್ಲಿ ಶುರುವಾದ […]

Crime Just In Karnataka State

ಗ್ಯಾಸ್ ಕಟರ್ ಬಳಸಿ ATM ನಲ್ಲಿದ್ದ 15 ಲಕ್ಷ ದರೋಡೆ

ಗ್ಯಾಸ್ ಕಟರ್ (Gas Cutter) ನಿಂದ ಎಟಿಎಂನಲ್ಲಿದ್ದ (ATM) ಲಕ್ಷಾಂತರ ರೂ. ಹಣವನ್ನು ಖದೀಮರು ಎಗರಿಸಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಂಚಾಳ ಗೇಟ್‌ನ ಕೆನರಾ ಬ್ಯಾಂಕ್ ಎಟಿಎಂನ ಮಿಷನ್ ಅನ್ನು ಗ್ಯಾಸ್ ಕಟರ್‌ನಿಂದ ಕೊರೆದ ಖದೀಮರು, ಹಣ ದೋಚಿ ಪರಾರಿಯಾಗಿದ್ದಾರೆ. ಸುಮಾರು 15 ಲಕ್ಷ ರೂ. ಹಣ ಎಗರಿಸಿರುವ ಮಾಹಿತಿಯನ್ನು ಬ್ಯಾಂಕ್ ಸಿಬ್ಬಂದಿ ನೀಡಿದ್ದು, ಸ್ಥಳಕ್ಕೆ ಕೆಜಿಎಫ್ ಡಿವೈಎಸ್‌ಪಿ ರಮೇಶ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ […]

Crime Just In Karnataka State

ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ: ಮಗಳನ್ನು ಕೊಂದ ತಂದೆ!

Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣವನ್ನು ಬಂಗಾರಪೇಟೆಯ ಕಾಮಸಮುದ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20), ಎಂಬ ಹುಡುಗಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ (46) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾದ ಅದೇ ಗ್ರಾಮದ ಆಕೆಯ ಪ್ರೇಮಿ ಗಂಗಾಧರ್(24) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರಿಬ್ಬರೂ ಎರಡು […]

Crime Just In Karnataka State

ಮಕ್ಕಳೊಂದಿಗೆ ನೇಣಿಗೆ ಕೊರಳೊಡ್ಡಿದ ಮಹಿಳೆ!

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಗುಣ(26), ಮಕ್ಕಳಾದ ಪ್ರೀತಂಗೌಡ(9) ಹಾಗೂ ನಿಶಿತಾ ಗೌಡ ಎಂದು ಗುರುತಿಸಲಾಗಿದೆ. ಆದರೆ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಗುಣ ಅವರು ಕಳೆದ 10 ವರ್ಷಗಳ ಹಿಂದೆ ಮುರುಳಿ ಎಂಬುವವರನ್ನು ವಿವಾಹವಾಗಿದ್ದರು. ಇಬ್ಬರೂ ಸರ್ಕಾರಿ ಬಸ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು. ಮುರುಳಿ ಸರ್ಕಾರಿ ಬಸ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರೆ, ಸುಗುಣ ಮೆಕಾನಿಕ್ ಕೆಲಸ […]

Crime Just In Karnataka State

ಕುಡಿದ ಮತ್ತಿನಲ್ಲಿ 2 ವರ್ಷದ ಮಗುವನ್ನ ಕೊಂದ ಪಾಪಿ ತಂದೆ!

ಕೋಲಾರ: ಈ ಪಾಪಿ ತಂದೆ ಮಾಡಿರೋದನ್ನ ಕೇಳಿದ್ರೆ ಯಾರಿಗಾದ್ರು ಕರಳು ಚುರುಕ್ ಅನ್ನುತ್ತೆ. ಕುಡಿದ ಮತ್ತಿನಲ್ಲಿ ತನ್ನ ಎರಡು ವರ್ಷದ ಮಗುವನ್ನೇ ಕೊಂದಿದ್ದಾನೆ. ಅಸಲಿಗೆ ಈ ಘಟನೆ ನಡೆದಿರೋದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೆ.ಬಿ ಕೊತ್ತೂರು ಗ್ರಾಮದಲ್ಲಿ. ಇಂತ ಹೇಯ್ಯ ಕೃತ್ಯ ಮಾಡಿದವನ ಹೆಸರು ಗಂಗಾಧರ. ಕೂಲಿ ಕೆಲಸ ಮಾಡಿಕೊಂಡಿದ್ದ ಗಂಗಾಧರ 9 ವರ್ಷಗಳ ಹಿಂದೆ ರೇಣುಕಾ ಎನ್ನುವವಳನ್ನ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿಗೆ ಮೂರು ಜನ ಮಕ್ಕಳು ಇದ್ದಾರೆ. ಆದ್ರೆ ಗಂಗಾಧರ ಸದಾ ಕುಡಿದು […]

Just In Karnataka Politics State

ಮತ್ತೆ ರೈಲು ದುರಂತ ಸಂಭವ-ಭೂಮಿ ಬಿರುಕು ಬೀಳಲಿದೆ: ಕೋಡಿಮಠ ಶ್ರೀಗಳ ಭವಿಷ್ಯ

ಕೋಲಾರ : ಪ್ರಪಂಚದಲ್ಲಿ ಜಾಗತಿಕ ಯುದ್ದ ಭೀತಿಯಿದೆ. ಜಾಗತಿಕ ಯುದ್ದದಿಂದ ನಮ್ಮ ದೇಶದ ಮೇಲೂ ಪರಿಣಾಮ ಬೀರಲಿದೆ. ಈ ಪ್ರಸಕ್ತ ವರ್ಷದಲ್ಲಿ ಗುಡುಗು, ಸಹಿತ ಮಳೆ ಹೆಚ್ಚಾಗಲಿದೆ. ಇದು ಕೋಲಾರದಲ್ಲಿ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯ. ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ. ಕೋಡಿಮಠದ ಸ್ವಾಮಿಜಿಗಳು ಹೇಳುವ ಪ್ರಕಾರ ಪ್ರಪಂಚದಲ್ಲಿ ಜಾಗತಿಕ ಯುದ್ದ ಭೀತಿ ಹೆಚ್ಚಾಗಲಿದೆ. ಜಾಗತಿಕ ಯುದ್ದದಿಂದ ನಮ್ಮ ದೇಶದ ಮೇಲೂ ಪರಿಣಾಮ ಬೀರಲಿದೆ. ಅಷ್ಟೇ ಅಲ್ಲ ಈ ಪ್ರಸಕ್ತ […]

Crime Just In Karnataka State

Husband Murder: ಪ್ರಿಯಕರನೊಂದಿಗೆ ಪತಿಯ ಕೊಲೆ ಮಾಡಿದ ಪತ್ನಿ!

Kolar: ಪ್ರಿಯಕರ(Lover)ನೊಂದಿಗೆ ಸೇರಿ ಪತ್ನಿ(Wife)ಯೇ ಪತಿ(Husband)ಯನ್ನ ಕೊಲೆ(Murder) ಮಾಡಿರುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದ ಜಾನಪದ ಕಲಾವಿದ ಕೃಷ್ಣಮೂರ್ತಿ ಎಂಬಾತ ಕೊಲೆಯಾಗಿದ್ದು, ಪತ್ನಿ ಸೌಮ್ಯ ಹಾಗೂ ಪ್ರಿಯಕರ ಶ್ರೀಧರ್ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಮತ್ತೋರ್ವ ಶ್ರೀಧರ್ ಎಂಬಾತನನ್ನ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ತಾಲೂಕಿನ ಜನ್ನಘಟ್ಟ ರೈಲ್ವೆ ಬ್ರಿಡ್ಕ್ ಬಳಿ ಬೈಕ್ ನಿಂದ ಬಿದ್ದು ಜಾನಪದ ಕಲಾವಿದ ಕೃಷ್ಣಮೂರ್ತಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿತ್ತು. ಆದರೆ ಕೃಷ್ಣಮೂರ್ತಿ […]

Bengaluru Just In Karnataka Politics State

Karnataka Assembly Election: ಕಾಲಿಗೆ ಬಿದ್ದವರಿಗೆ ಸಂಸ್ಕೃತಿ ಹೇಳಿಕೊಟ್ಟ ಮೋದಿ!

Kolar : ಪ್ರಧಾನಿ ನರೇಂದ್ರ ಮೋದಿ ಅವರು ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಕೋಲಾರ (Kolar) ತಾಲೂಕಿನ ಕೆಂದಟ್ಟಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾವೇಶದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಬಿಜೆಪಿ (BJP) ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಲಿಗೆರಗಿದ ಕೆಜಿಎಫ್ ಬಿಜೆಪಿ ಮುಖಂಡ ಶ್ರೀನಿವಾಸ್‌ಗೆ ಮೋದಿ ಬೆನ್ನಿಗೆ ಗುದ್ದಿ ಇದು ಬಿಜೆಪಿ ಸಂಸ್ಕೃತಿಯಲ್ಲ ಎಂದು ಹೇಳಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಿಗೆ ಸಂಸದ […]

Bengaluru Just In Karnataka State

Breaking News: ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ; ಸಿದ್ದುಗೆ ಕೋಲಾರ್ ಮಿಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಸದ್ಯ ಉಳಿದ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾದೊಂದಿಗೆ ಕೋಲಾರದಲ್ಲಿ ಕೂಡ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ಮಿಸ್ ಆಗಿದ್ದು, ಅವರ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ […]