Kornersite

Just In Karnataka Politics

Video: ಮುಖ್ಯಮಂತ್ರಿ ಪಟ್ಟಕ್ಕಾಗಿ ಕೊಲ್ಲೂರಿನಲ್ಲಿ ಡಿಕೆಶಿ ನಡೆಸಿದ್ರಾ ನವಚಂಡಿಕಾಯಾಗ..?

ಕೊಲ್ಲೂರಿನಲ್ಲಿ ಡಿಕೆಶಿ ನಡೆಸಿದ ನವಚಂಡಿಕಾಯಾಗ. ಕೊಲ್ಲೂರು ಮೂಕಾಂಬಿಕೆಗೆ ಪ್ರಿಯವಾದ ನವಚಂಡಿಕಾಯಾಗ ಸೇವೆ. ಮುಖ್ಯಮಂತ್ರಿ ಹುದ್ದೆ ಪ್ರಾಪ್ತಿಗಾಗಿ ನಡೆದಿತ್ತು ಪ್ರಾಥನೆ ಮುಖ್ಯಮಂತ್ರಿ ಹುದ್ದೆ ಪ್ರಾಪ್ತಿ ಆಗಲಿ ಅಂತ ಪ್ರಾರ್ಥನೆ ಮಾಡಿದ ಅರ್ಚಕರು ನಿನ್ನೆ ಹಾಗೂ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ನವಚಂಡಿಕಾಯಾಗ ನರಸಿಂಹ ಅಡಿಗ ನೇತೃತ್ವದಲ್ಲಿ ನಡೆದ ಚಂಡಿಕಾಯಾಗ ಪತ್ನಿ ಜೊತೆ ನವಚಂಡಿಕಾಯಾಗದಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್ ಸಿಎಂ ಹುದ್ದೆ ವಿಚಾರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವಾಗಲೂ ಆಶಾಭಾವನೆ ವ್ಯಕ್ತಪಡಿಸಿದ ಡಿಕೆಶಿ

Bengaluru Crime Just In Karnataka State

Breaking News: ಸಿಎಂ ಬಸವರಾಜ ಬೊಮ್ಮಾಯಿ ಇಳಿದ ಹೆಲಿಪ್ಯಾಡ್ ನಲ್ಲಿ ಬೆಂಕಿ!

Udupi : ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇದ್ದ ಹೆಲಿಪ್ಯಾಡ್‍ನಲ್ಲಿ (Helipad) ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ (BJP) ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಇಳಿಯುವ ಸಂದರ್ಭದಲ್ಲಿ ಹೆಲಿಪ್ಯಾಡ್ ನ ಹತ್ತಿರ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಯಾವುದೇ […]