Kornersite

Bengaluru Just In Karnataka Politics State

ಅಧಿಕಾರಾವಧಿ ಪೂರ್ಣ ಆಗುವವರೆಗೂ ಸಿದ್ದರಾಮಯ್ಯ ಸಿಎಂ; ಎಂ.ಬಿ. ಪಾಟೀಲ್

Mysore : ಸಿದ್ದರಾಮಯ್ಯ(Siddaramaiah) ಅವರೇ ಲೋಕಸಭೆ ಚುನಾವಣೆಯ (LokSabha Elections) ನಂತರವೂ 5 ವರ್ಷಗಳ ಕಾಲ ಸಿಎಂ ಆಗಿ ಇರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಹೇಳಿದ್ದಾರೆ. ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ನಂತರವೂ ಯಾವುದೇ […]

Just In Karnataka Politics

ಗೌಡರ ಮಾನಸ ಪುತ್ರನಿಗೆ ‘ಕೈ’ ಕೊಟ್ಟ ಕಾಂಗ್ರೆಸ್(congress): YSV ದತ್ತಾಗೆ ಕಡೂರು ಟಿಕೆಟ್ ಕೈ ತಪ್ಪಿದ್ದೇಕೆ?

ಇಂದು ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಆದರೆ, ಈ ಪಟ್ಟಿ ಗಮನಿಸಿದರೆ, ಕೆಲವು ಟಿಕೆಟ್ ಆಕಾಂಕ್ಷಿತರಿಗೆ ಪಕ್ಷ ಶಾಕ್ ನೀಡಿದೆ. ಅದು ಕೇವಲ ಅವರಿಗಷ್ಟೇ ಅಲ್ಲ, ಇಡೀ ರಾಜ್ಯದ ಜನರೇ ಆಶ್ಚರ್ಯ ಪಡುವಂತಾಗಿದೆ. ಹೌದು! ಕಾಂಗ್ರೆಸ್ ಕೆಲವು ಮುಖಂಡರಿಗೆ ಟಿಕೆಟ್ ನೀಡಿಲ್ಲ. ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ತಮ್ಮ ಅಪಾರ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರಿದ್ದರು. ಒಂದು ಕಾಲದಲ್ಲಿ ಜೆಡಿಎಸ್ ನ ಪ್ರಭಾವಿ ನಾಯಕರಲ್ಲಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ […]