Kornersite

Bengaluru Crime Just In Karnataka State

Mandya: ಮಹಿಳೆಯನ್ನು ಸ್ಪರ್ಶಿಸಲು ಯತ್ನಿಸಿ, ಚಪ್ಪಲಿ ಹೊಡೆತ ತಿಂದ ಪ್ರಯಾಣಿಕ!

ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಗೆ, ಚಪ್ಪಲಿ ಏಟು ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಮಂಡ್ಯದ ಕೆ.ಆರ್. ಪೇಟೆಯ ಬಸ್ ಸ್ಟ್ಯಾಂಡಿನ ಬಸ್ಸಿನೊಳಗೆ ಈ ಘಟನೆ ನಡೆದಿದೆ. ವೈರಲ್ ಆದ ವಿಡಿಯೋದಲ್ಲಿ ಮಹಿಳೆಯು, ನಿನಗೆ ಅಕ್ಕ ತಂಗಿ ಅವ್ವ ಯಾರೂ ಇಲ್ವೇನೋ ಅವರಿಗೆ ಹೀಗೇ ಮಾಡ್ತಿದ್ದ್ಯಾ? ಹೇಳಿದೆ ತಾನೆ ಹೀಗೆ ಮಾಡಬೇಡ ಅಂತ, ಹಿಡ್ಕೊಳ್ಳಿ ಅವನನ್ನ ನಿಮ್ಮನೆ ಹೆಣ್ಣಮಕ್ಕಳಿಗೆ ಹೀಗಾಗಿದ್ದರೆ ಸುಮ್ಮನೇ ಬಿಡ್ರಿದ್ರಾ? ಹೀಗೆಂದು ಕಾಲರ್ ಪಟ್ಟಿ ಹಿಡಿದು ಒಂದೇ […]