Kornersite

Just In National Uttar Pradesh

ಮಹಿಳೆಯನ್ನು ರಸ್ತೆಯಲ್ಲಿ ಧರ ಧರನೇ ಎಳೆದ ಪೊಲೀಸರು!

ಪೊಲೀಸರು ದಿವ್ಯಾಂಗ ಮಹಿಳೆಯನ್ನು ಠಾಣೆಯ ಎದುರು ಎಳೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಪೊಲೀಸರು, ಆಕೆಯ ಮಾನಸಿಕ ಸ್ಥಿತಿ ಸರಿ ಇರಲಿಲ್ಲ, ಆಕೆ ಹಾಗೂ ಅವಳ ಪತಿಗೆ ಜಗಳ ನಡೆದಿದೆ. ಪತಿಯ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಳು. ಆದರೆ ಅಲ್ಲಿ ಠಾಣೆಯ ಗೋಡೆಯನ್ನು ಹತ್ತಲು ಪ್ರಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮಹಿಳಾ ಪೊಲೀಸರು ಅವಳ ಬಳಿ ಹೋಗಿದ್ದಾರೆ. ರಸ್ತೆಯಲ್ಲೇ […]

Just In National Uncategorized

12ನೇ ವರ್ಷದಿಂದ ಹೈನುಗಾರಿಕೆ ಆರಂಭಿಸಿದ ಯುವತಿ, ಈಗ ಕೈ ತುಂಬ ದುಡ್ಡು!

ಇತ್ತೀಚೆಗೆ ಹಲವರು ಕೃಷಿಯೊಂದಿಗೆ ಪಶುಪಾಲನೆಗೂ ಒತ್ತು ನೀಡುತ್ತಿದ್ದಾರೆ. ಈ ಮೂಲಕ ಆದಾಯ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹೀಗೆ ಯುವತಿಯೊಬ್ಬರು ಹೈನುಗಾರಿಕೆಯಿಂದ ಶ್ರೀಮಂತರಾಗಿದ್ದಾರೆ. ಮಾರ್ಷಲ್ ಆರ್ಟ್ಸ್ ನಲ್ಲಿ ಬ್ಲಾಕ್ ಬೆಲ್ಟ್ ಹೊಂದಿರುವ ರಾಜಸ್ಥಾನದ ಕೋಟದ ಹುಡುಗಿ ಕೂಡ ಲಕ್ಷ ಲಕ್ಷ ಸಂಪಾದಿಸಿ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಇವರು 12ನೇ ವಯಸ್ಸಿನಿಂದಲೇ ಪಶುಪಾಲನೆ ಹೈನುಗಾರಿಕೆ ಮಾಡುತ್ತಿದ್ದಾರೆ. ಕೋಟಾದ ಮೀತು ಗುರ್ಜರ್ ಎಂಬ ಯುವತಿಯೇ ಈ ಸಾಧಕಿ. ಪಶುಪಾಲನೆ ಮೂಲಕ ಒಬ್ಬ ಸಾಫ್ಟ್ವೇರ್ ಉದ್ಯೋಗಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂಬುವುದನ್ನು ಅವರು ತೋರಿಸಿ ಕೊಟ್ಟಿದ್ದಾರೆ. […]

Crime Just In Karnataka State Uncategorized

ಸೂಟ್ ಕೇಸ್ ನಲ್ಲಿ ಪತ್ತೆಯಾದ ಮಹಿಳೆಯ ಮೃತ ದೇಹ!

ಕೊಡಗಿನ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರ ಕಾಡು ಪ್ರದೇಶದಲ್ಲಿ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ

Just In National Travel

ವಾಂತಿ ಮಾಡಲು ಬಸ್ ನ ಕಿಟಕಿಯಿಂದ ತಲೆ ಹೊರ ಹಾಕಿದ ಮಹಿಳೆ! ತಲೆ ನುಜ್ಜುಗುಜ್ಜು!

ಬಸ್ ನಲ್ಲಿ ಹೊರಟ ಸಂದರ್ಭದಲ್ಲಿ ಮಹಿಳೆಯೊಬ್ಬರು ವಾಂತಿ ಬಂತೆಂದು ತಲೆ ಹೊರಗೆ ಹಾಕಿದ್ದಾರೆ. ಈ ವೇಳೆ ಮತ್ತೊಂದು ವಾಹನ ತಲೆಗೆ ಬಡಿದಿದ್ದು, ಎರಡು ವಾಹನಗಳ ನಡುವೆ ಮಹಿಳೆಯ ತಲೆ ನಜ್ಜುಗುಜ್ಜಾಗಿದೆ. ಈ ಘಟನೆ ಹರಿಯಾಣ ರೋಡ್‌ ವೇಸ್ ಬಸ್‌ ಗೆ ಸೇರಿದ ಘಟನೆ ಅಲಿಪುರ ಪ್ರದೇಶದಲ್ಲಿ ನಡೆದಿದೆ. ಪ್ರತಾಪ್‌ ಗಢದಿಂದ ಬಂದಿದ್ದ ಬಾಬ್ಲಿ ಎಂಬುವವರು ಕಾಶ್ಮೀರ್ ಗೇಟ್‌ ನಿಂದ ಲುಧಿಯಾನಕ್ಕೆ ಬಸ್‌ ಹತ್ತಿದ್ದರು. ಈ ವೇಳೆ ಇವರು ಹತ್ತಿದ್ದ ಬಸ್ ನ್ನು ಹಿಂದಿಕ್ಕಲು ಯತ್ನಿಸಿದ ವೇಳೆಯೇ ಇವರು […]

Bengaluru Just In State

ಚಲಿಸುವ ರೈಲಿನ ಕೆಳಗೆ ಸಿಕ್ಕರೂ ಸಾವು ಗೆದ್ದ ಮಹಿಳೆ!

ರೈಲಿನಡಿ ನುಗ್ಗಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿನಲ್ಲಿ ಸಿಲುಕಿದ ಮಹಿಳೆಯೊಬ್ಬರು ಕೊನೆಗೆ ಪ್ರಾಣ ಉಳಿಸಿಕೊಂಡ ಘಟನೆಯೊಂದು ನಡೆದಿದೆ. ಹಳಿ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡ ಘಟನೆ ರಾಜಾನುಕುಂಟೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೊ ವೈರಲ್‌ ಆಗಿದೆ. ಈ ಭಾಗದ ಪಾರ್ವತಿಪುರ, ಅದ್ದಿಗಾನಹಳ್ಳಿ, ತರಹುಣಸೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು, ಕಾರ್ಮಿಕರು, ವಿದ್ಯಾರ್ಥಿಗಳು ರಾಜಾನುಕುಂಟೆ ತಲುಪಲು ರೈಲು ಹಳಿ ದಾಟಿ ಸಾಗಬೇಕಿದೆ. ರೈಲ್ವೆ ಕ್ರಾಸಿಂಗ್‌ ಸಮಯದಲ್ಲಿ ಗೂಡ್ಸ್‌ ರೈಲುಗಳು ನಿಂತಿರುತ್ತವೆ. ಹೀಗಾಗಿ ರೈಲಿನಡಿ ನುಗ್ಗಿ ದಾಟುತ್ತಾರೆ. ಹೀಗೆ ಅದ್ದಿಗಾನಹಳ್ಳಿ ನಿವಾಸಿ […]

Just In National

ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಆತಂಕ ಸೃಷ್ಟಿಸಿದ ಮಹಿಳೆ!

ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸಲು ಸೂಚಿಸಿದ್ದಕ್ಕೆ ಬ್ಯಾಗ್‍ ನಲ್ಲಿ ಬಾಂಬ್ ಇದೆ ಎಂದು ಮಹಿಳೆಯೊಬ್ಬರು ಹೈಡ್ರಾಮಾ ಮಾಡಿರುವ ಘಟನೆ ಮುಂಬಯಿ ಅಂತಾರಾಷ್ಟ್ರೀಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ನಡೆದಿದೆ. ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಹಣ ನೀಡುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಜಗಳಕ್ಕಿಳಿದ ಮಹಿಳೆಯೊಬ್ಬಳು ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಬೆದರಿಸಿದ್ದಾಳೆ. ಕೂಡಲೆ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಬ್ಯಾಗ್‍ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು […]

Bengaluru Just In Karnataka State

ಕುಡಿದು ಡ್ರೈವ್ ಮಾಡಿ ಅಪಘಾತ ಮಾಡಿದ ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಏಟು!

ವಿಜಯಪುರ: ಮದ್ಯ ಸೇವಿಸಿ (alcohol)ದ್ದ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಮಹಿಳೆಯಿಂದ ಚಪ್ಪಲಿ ಏಟು ತಿಂದಿರುವ ಘಟನೆ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕಾರು ಚಾಲಕ ಎಣೆ ಮತ್ತಲ್ಲಿ ಕಾರನ್ನು ಎಲ್ಲೆಂದರಲ್ಲಿ ಚಲಾಯಿಸಿದ್ದಾನೆ. ಪರಿಣಾಮ ಎರಡು ಆಟೋ ಹಾಗೂ ಒಂದು ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಆಟೋ ಪಲ್ಟಿ ಆಗಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಲ್ಟಿಯಾದ ಆಟೋದಲ್ಲಿದ್ದ ಮಹಿಳೆಯಿಂದ ಕಾರ್ ಚಾಲಕನಿಗೆ ಚಪ್ಪಲಿ ಸೇವೆ ಮಾಡಿದ್ದಾರೆ. ಬೇಜವಾಬ್ದಾರಿಯಾಗಿ ಹಾಗೂ ಮದ್ಯ […]

Crime Just In Karnataka State

Crime News: ಕುಡಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಮಹಿಳೆ!

ಮಹಿಳೆಯೊಬ್ಬಳು ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಕೊಲೆಯಾದ ದುರ್ದೈವಿ. ತನ್ನ ಊರಿನಲ್ಲಿ ಜಾತ್ರೆಯಿದ್ದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗಾಗಿ ಸ್ನೇಹಿತನ ಜೊತೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಮದ್ಯ ವ್ಯಸನಿ ಮಹಿಳೆಯೋರ್ವಳು ತೆರಳಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್. ಗ್ರಾಮದ ನಿವಾಸಿಯಾಗಿರುವ ಅಂದಾಜು 40 ವರ್ಷದ ಜಯಶ್ರೀ ಪವಾರ್ ಎಂಬುವವರು ನಾಗರಾಜ್ ಬಳಿ ಬಂದು ಮೊಬೈಲ್ ನೀಡು ಎಂದು ಕೇಳಿದ್ದಾಳೆ. ಏಕಾಏಕಿ ಬಂದಿದ್ದಕ್ಕೆ […]

Crime Just In National

Crime News: ಪ್ರೀತಿಸಿದವಳ ಮೇಲೆ ಬಿಸಿ ಎಣ್ಣೆ ಎರಚಿದ ಕಿರಾತಕ!

ಪಾಪಿಯೊಬ್ಬ ತನ್ನ ಪ್ರೇಯಸಿಯ ಮೇಲೆಯೇ ಕುದಿಯುವ ಎಣ್ಣೆ ಎರಚಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದಿದ್ದು, ಜವಾಹರ್ ಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆಯೇ ಕುದಿಯುವ ಎಣ್ಣೆ ಎರಚಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಏಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾನೆ. ಸಂತ್ರಸ್ತೆ ಭಾನುವಾರ ಬೆಳಿಗ್ಗೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. […]

Crime Just In National

Crime News: ಕೈ ಕೊಟ್ಟ ಮಾಜಿ ಪ್ರಿಯಕರ; ಆಸಿಡ್ ಎರಚಿದ ಯುವತಿ!

ಅಗ್ದಲ್‌ಪುರ : ಪ್ರೀತಿಸಿದ ಯುವಕ ಬೇರೆ ಯುವತಿಯೊಂದಿಗೆ ವಿವಾಹವಾಗಲು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಯುವತಿ, ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ. ಛೋಟೆ ಅಮಾಬಲ್ ಗ್ರಾಮದಲ್ಲಿ ವರ ದಮೃಧರ್ ಬಘೇಲ್ (25) 19 ವರ್ಷದ ಯುವತಿಯೊಂದಿಗೆ ವಿವಾಹವಾಗುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯಲ್ಲಿ ವಧು ಹಾಗೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 10 ಜನರು ಗಾಯಗೊಂಡಿದ್ದಾರೆ. ಸಂಜೆ […]