Kornersite

Bengaluru Crime Just In Karnataka State

Crime News: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವ ಮಸಣಕ್ಕೆ!

Bangalore: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯ ಲಗ್ಗೆರೆ ಹತ್ತಿರದ ಚೌಡೇಶ್ವರಿ ನಗರದ ಹಳ್ಳಿರುಚಿ ಹೋಟೆಲ್ ಹತ್ತಿರ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ (Congress Worker Murder) ರವಿ ಅಲಿಯಾಸ್ ಮತ್ತಿರವಿ(42) ಕೊಲೆಯಾದ ಯುವಕ. ಬೈಕ್ ಗಳಲ್ಲಿ ಬಂದ ಐದಾರು ಜನ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. CMH ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ […]

Bengaluru Crime Just In Karnataka State

Crime News: ಪ್ರೇಯಸಿಯ ಹುಟ್ಟು ಹಬ್ಬದ ದಿನವೇ ಕತ್ತು ಕೊಯ್ದ ಪಾಪಿ!

Bangalore : ಪಾಪಿಯೊಬ್ಬ ಪ್ರೇಯಸಿಯ ಹುಟ್ಟು ಹಬ್ಬದ ದಿನವೇ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಲಗ್ಗೆರಿಯಲ್ಲಿ ನಡೆದಿದೆ. ನವ್ಯ (24) ಕೊಲೆಯಾದ ಯುವತಿ. ಕೊಲೆಯಾದ ಯುವತಿ, ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಪ್ರಶಾಂತ್ ಕೊಲೆ ಮಾಡಿದ ಯುವಕ ಎಂದು ಗುರುತಿಸಲಾಗಿದೆ. ನವ್ಯ ಹಾಗೂ ಪ್ರಶಾಂತ್ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರೂ ಕನಕಪುರ ಮೂಲದವರು. ಅಲ್ಲದೇ, ದೂರದ ಸಂಬಂಧಿಕರು. ಕಳೆದ ಮಂಗಳವಾರ ನವ್ಯ ಬರ್ತಡೇ ಇತ್ತು. […]