Kornersite

Crime Just In Karnataka State

ಕೇವಲ 9 ಇಂಚಿನ ಜಾಗಕ್ಕೆ ಬಿತ್ತು ಹೆಣ; ಬೆಚ್ಚಿ ಬಿದ್ದ ಜನರು!

ಕೇವಲ 10 ಇಂಚಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ನಗರದ ಇದ್ರೀಸ್ ಸಾಬ್ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಮುಜುಮಿಲ್ ಪಾಷಾ ಕೊಲೆಯಾಗಿರುವ ದುರ್ದೈವಿ ಎನ್ನಲಾಗಿದೆ. ರೋಷನ್, ಜಮೀರ್, ನಬೀವುಲ್ಲ, ಫಿರ್ದೋಸ್ ಕೊಲೆ ಮಾಡಿದ ಆರೋಪಿಗಳು. ಕೊಲೆಯಾಗಿರುವ ಮುಜುಮಿಲ್ ಪಾಷಾ ಅವರ ತಂದೆ ಮನೆ ನಿರ್ಮಾಣ ಮಾಡುವ ಸಂದರ್ಭದಲ್ಲಿ 10 ಇಂಚು ಕಿಟಕಿ ಸರ್ಜಾ‌ ಹೆಚ್ಚಾಗಿ ನಿರ್ಮಿಸಿದ್ದರು. ಹೀಗಾಗಿ ಓಡಾಡಲು ತೊಂದರೆಯಾಗುತ್ತದೆ ಎಂದು ಪಕ್ಕದ ಮನೆಯವರು ತಕರಾರು ಮಾಡಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂದರ್ಭದಲ್ಲಿ ಶುರುವಾದ […]

Crime Just In Karnataka State

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ!

ಪಾಪಿ ಮಗನೊಬ್ಬ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಸುಲೋಚನಮ್ಮ (60) ಕೊಲೆಯಾದ ತಾಯಿ. ಸಂತೋಷ್ (40) ಕೊಲೆ ಮಾಡಿದ ಆರೋಪಿ ಮಗನಾಗಿದ್ದಾನೆ. ತಾಯಿಯ ಹೆಸರಿಗೆ ಇದ್ದ ಹೊಲವನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಪೀಡಿಸುತ್ತಿದ್ದ. ಹೀಗಾಗಿ ತಾಯಿಯೊಂದಿಗೆ ಆಗಾಗ ಜಗಳ ಮಾಡುತ್ತಿದ್ದ ಎನ್ನಲಾಗಿದೆ.ತಾಯಿಯು ಮಗನ ಹೇಳಿದ್ದಕ್ಕೆ ನಿರಾಕರಿಸಿದ್ದರ ಹಿನ್ನೆಲೆಯಲ್ಲಿ ಕೊಡಲಿಯಿಂದ ಹತ್ಯೆ ಮಾಡಿ ನಂತರ ಜಮೀನಿನಲ್ಲಿ ಮಲಗಿದ್ದಾನೆ. ಪಕ್ಕದ […]

Crime Just In Karnataka State

Crime News: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆ, ಮಗನನ್ನು ಕೊಲೆ ಮಾಡಿದ ಪಾಪಿ!

ಕ್ಷುಲ್ಲಕ ಕಾರಣಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲುಕಿನ ಹೆಗಡಹಳ್ಳಿ ಭೀಕರವಾಗಿ ಜೋಡಿ ಕೊಲೆ ನಡೆದಿರುವ ಘಟನೆ ನಡೆದಿದೆ. ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಗದ್ದೆ ಬಳಿ ಬಂದ ಮೈದುನ ಸತೀಶ್ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡಿದ್ದಾನೆ. ಶಾಂತಮ್ಮ ಹಾಗೂ ಸತೀಶ್ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಶಾಂತಮ್ಮಳ ತಲೆ ಎದೆ […]