Kornersite

Bengaluru Just In Karnataka State

Karnataka Rain: ರಾಜ್ಯದಲ್ಲಿ ಮಳೆ ತಂದ ಅವಾಂತರ; ಮುಂಗಾರು ಪೂರ್ವ ಮಳೆಗೆ ಇಬ್ಬರು ಬಲಿ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ವರುಣ (Rain in Karnataka)ನ ಅವಾಂತರ ಹೆಚ್ಚಾಗುತ್ತಿದೆ. ಪರಿಣಾಮ ಮಳೆಗಾಲದ ಪೂರ್ವದಲ್ಲಿಯೇ ಜನ- ಜೀವನ ಅಸ್ತವ್ಯಸ್ಥವಾಗಿದೆ. ಹಲವಾರು ಪ್ರದೇಶಗಳಲ್ಲಿ ಸಾವು- ನೋವು ಉಂಟಾಗಿವೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಂಜೆ ಮಳೆ ಗಾಳಿಗೆ ಸಾಕಷ್ಟು ತೊಂದರೆಗಳು ಸೃಷ್ಟಿಯಾಗಿವೆ. ಪಟ್ಟಣದ ವಿನೋಬ ನಗರದ ಆಶ್ರಯ ಬಡಾವಣೆ ನಿವಾಸಿ […]