Kornersite

Bengaluru Just In Karnataka State

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ; ಬೆಳ್ಳಂ ಬೆಳಿಗ್ಗೆ ಶಾಕ್!

ಬೆಂಗಳೂರು: ಲೋಕಾಯುಕ್ತ (Lokayukta)ಅಧಿಕಾರಿಗಳ ತಂಡವು ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಹಾವೇರಿ (Haveri), ಶಿವಮೊಗ್ಗ (Shivamogga) ಹಾಗೂ ತುಮಕೂರಿನ (Tumakuru) ಹಲವು ಪ್ರದೇಶಗಳಲ್ಲಿ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಸ್ಕಾಂನ ಟೆಕ್ನಿಕಲ್ ನಿರ್ದೇಶಕ ರಮೇಶ್ ಅವರ ಬಸವೇಶ್ವರ ನಗರದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆಯ ಉಪನಿರ್ದೇಶಕ […]

Crime Just In Karnataka State

ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ

Chitradurga: ಮೃತ ಹಸುವಿನ ಪೋಸ್ಟ್ ಮಾರ್ಟಂ ವರದಿ ನೀಡಲು ಹಣ ಕೇಳಿದ ಪಶು ವೈದ್ಯಧಿಕಾರಿ ಇದೀಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಈ ಘಟನೆ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಮೃತ ಹಸುವಿನ ಮರಣೋತ್ತರ ಪರೀಕ್ಷೆ ವರದಿಯನ್ನ ನೀಡಲು ಪಶು ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ರೈತರಿಂದ ಹಣದ ಬೇಡಿಕೆ ಇಟ್ಟಿದ್ದಾರೆ. ಅಸಲಿಗೆ ಕಾಗಳಗೆರೆ ಗ್ರಾಮದ ರೈತರಾದ ಎಸ್. ಸ್ವಾಮಿ ಎಂಬುವವರ ಬಳಿ ಏಳು ಸಾವಿರಕ್ಕೆ ಬೇಡಿಕೆ ಇಟ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿ, […]

Just In Karnataka State

Video: ಕೋಲಾರದಲ್ಲಿ ಲೋಕಾಯಕ್ತ ದಾಳಿ: ಲೋಕಾಯುಕ್ತ ಅಧಿಕಾರಿಗಳ ಮುಂದೆ ವೆಂಕಟೇಶಪ್ಪ ಹೈ ಡ್ರಾಮಾ

ಕೋಲಾರದಲ್ಲಿ ಲೋಕಾಯಕ್ತ ದಾಳಿ ಹಿನ್ನೆಲೆ ನೆಲದ ಮೇಲೆ ಬಿದ್ದು ಒದ್ದಾಡಿ ಹೈ ಡ್ರಾಮಾ ಮಾಡಿದ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶಪ್ಪ. ಭ್ರಷ್ಟ ಅಧಿಕಾರಿಯ ಹೈ ಡ್ರಾಮಾಗೆ ಬೇಸತ್ತ ಲೋಕಾಯುಕ್ತ ಅಧಿಕಾರಿಗಳು. ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಹೈ ಡ್ರಾಮಾ. ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ರವಾನಿಸಿದ ಮನೆಯವರು. ಇದೀಗ ಹೈಡ್ರಾಮಾ ದೃಶ್ಯಾವಳಿಗಳು ಎಲ್ಲೆಡೆ ವೈರಲ್ ಆಗಿದೆ.

Bengaluru Just In Karnataka State

ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ: BBMP ಹೆಚ್ಚುವರಿ ನಿರ್ದೇಶಕ ಗಂಗಾಧರಯ್ಯ ಮನೆಯಿಂದ ವಿದೇಶಿ ಕರೆನ್ಸಿ ವಶ

ಭ್ರಷ್ಟರಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತರು ಶಾಕ್ ನೀಡಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಯಿಂದ ಚಿನ್ನ, ನಗದು, ವಿದೇಶಿ ಕರೆನ್ಸಿ ಸೇರಿದಂತೆ ಕಡತಗಳನ್ನ ವಶಪಡಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ದಾಳಿ ನಡೆಸಿದ್ದು, ಬೆಳ್ತಂಗಡಿ ಮಾಜಿ ಸಚಿವ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ನಗದು ಪತ್ತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ […]