Kornersite

Bengaluru Crime Just In Karnataka State

Accident: ಲಾರಿಗೆ ಡಿಕ್ಕಿ ಹೊಡೆದ ಆಂಬುಲೆನ್ಸ್; ಮೂವರು ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ […]

Crime Just In Karnataka State

Yadagiri: ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಐವರು ಸ್ಥಳದಲ್ಲಿಯೇ ಸಾವು!

ಯಾದಗಿರಿ: ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ)ರಲ್ಲಿ ನಡೆದಿದೆ. ಘಟನೆಯಲ್ಲಿ ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಕ್ರೂಸರ್, ಆಂಧ್ರಪ್ರದೇಶ (Andhrapradesh) ದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿತ್ತು. ಈ […]

Crime Just In Karnataka National State

Crime News: ಭಯಾನಕ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು!

ಚಿತ್ತೂರು : ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ನಂದ್ಯಾಲ ಜಿಲ್ಲೆಯ ನಿವಾಸಿಗಳು ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ರವಾನಿಸಲಾಗಿದೆ. ಮೃತರು ನಂದ್ಯಾಲದಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ […]