Kornersite

International Just In National Uttar Pradesh

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆ; ಮದುವೆಯಾದರೂ ಯಾಮಾರಿಸಿದ್ದ ವ್ಯಕ್ತಿ!

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಪ್ರೀತಿಸುತ್ತಿದ್ದ ವ್ಯಕ್ತಿ ಭೇಟಿಯಾಗಲು ಬಾಂಗ್ಲಾದೇಶದ 32 ವರ್ಷದ ಮೂರು ಮಕ್ಕಳ ತಾಯಿಯು ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಗೆ ಬಂದು, ಆತನಿಗೂ ಮದುವೆಯಾಗಿದ್ದು ತಿಳಿಯುತ್ತಿದ್ದಂತೆ ಮರಳಿ ಹೋಗಿದ್ದಾರೆ. ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ವಿಧವೆ ದಿಲ್ರುಬಾ ಶರ್ಮಿ ಮೂವರು ಮಕ್ಕಳೊಂದಿಗೆ ಸೆ. 26ರಂದು ಭಾರತಕ್ಕೆ ಆಗಮಿಸಿದ್ದು, 27 ವರ್ಷದ ಅಬ್ದುಲ್ ಕರೀಂ ಅವರನ್ನು ಭೇಟಿಯಾಗಲು ಬಂದಿದ್ದಳು. ಬಹ್ರೇನ್‌ ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಕರೀಂ ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಎನ್ನಲಾಗಿದೆ. […]

Extra Care Just In Lifestyle State

ಅಜ್ಜ-ಅಜ್ಜಿಯ ಪ್ರೀತಿಯ ಪ್ರೇಮದ ವೈರಲ್ ವಿಡಿಯೋ!!

Viral Video: ಅಜ್ಜಿ ತನ್ನ ಪಾಡಿಗೆ ತಾನು ಸೊಪ್ಪು ಬಿಡಿಸುತ್ತಿದ್ದಾಳೆ. ಅಜ್ಜ ಸುಮ್ಮನೇ ಕೂರದೇ ವಾಕಿಂಗ್ ಸ್ಟಿಕ್ ನಿಂದ ಅಜ್ಜಿಗೆ ತಿವಿಯುತ್ತಾನೆ. ಈ ಸುಂದರ ಮ್ಧುರ ಪ್ರೀತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. https://www.instagram.com/reel/CtidBJVOhiD/?utm_source=ig_embed&ig_rid=ebdf688c-4db6-456d-8025-2cff1c87a283 ಅಜ್ಜಿ ತನ್ನತ್ರ ನೋಡುತ್ತಿಲ್ಲವೆಂದು ಅಜ್ಜ ಹೀಗೆ ಮಾಡಿದ್ದು. ನಂತರ ಚೊಂಬಿನಲ್ಲಿದ್ದ ನೀರನ್ನು ತನ್ನ ತಲೆ ಕೂದಲಿಗೆ ಹಚ್ಚಿಕೊಳ್ಳುತ್ತಾನೆ. ನಂತರ ಅಜ್ಜಿ ಎದ್ದು ಅಜ್ಜನ ತಲೆ ಬಾಚುತ್ತಾಳೆ. ಈ ವಿದೀಯೋ ನೋಡೀದಕ್ಕೆ ಎಷ್ಟು ಚೆನ್ನಾಗಿದೆ. ಈ ವಿಡಿಯೋಗೆ ಸಾಕಷ್ಟು ಜನ […]

Crime Just In National

Crime News: ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕು ಹಾಕಿದ ಪಾಪಿ!

ನವದೆಹಲಿ : ಪಾಗಲ್ ಪ್ರೇಮಿಯೊಬ್ಬ ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಚಾಕು ಇರಿದು, ನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ನಡೆದಿದೆ. ಅಲ್ಲಿಯ ಅಮಿತ್ ಎಂಬ ವ್ಯಕ್ತಿ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಪ್ರೀತಿಸುತ್ತಿದ್ದ ಯುವತಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈತ ಯುವತಿಗೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆದರೆ ಇದಕ್ಕೆ ಯುವತಿ ಒಪ್ಪಿಕೊಳ್ಳದ ಕಾರಣ ಆಕೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ನಿನ್ನೆ […]

Crime Just In Karnataka State

Crime News: ಅನೈತಿಕ ಸಂಬಂಧದ ಶಂಕೆ; ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ ಪತಿ!

ಚಿಕ್ಕಬಳ್ಳಾಪುರ : ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಚಿಂತಾಮಣಿ‌ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದಮ್ಮ ಕೊಲೆಯಾದ ಮಹಿಳೆ. ಪತಿ ಕೆ.ಎಸ್. ಸುರೇಶ್ ಕೊಲೆ ಮಾಡಿದ ಆರೋಪಿ. ಈ ಇಬ್ಬರೂ ಕಳೆದ 16 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ 14 ವರ್ಷದ ಮಗಳು ಕೂಡ ಇದ್ದಾಳೆ. ಹತ್ತು ವರ್ಷಗಳಿಂದ ಸುಖ ಸಂಸಾರ ನಡೆಸುತ್ತಿದ್ದ ಈ ದಂಪತಿಯ ಮಧ್ಯೆ ಜಗಳ ಹೆಚ್ಚಾಗಿತ್ತು. […]

Bengaluru Crime Just In Karnataka State

ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೆ ಬಿಸಿ ನೀರು ಎರಚಿದ ಮಹಿಳೆ!

ಪ್ರೀತಿಸಿ ಮದುವೆಯಾಗಲು(Marriage) ನಿರಾಕರಿಸಿದ್ದಕ್ಕೆ ಯುವತಿ ತನ್ನ ಪ್ರಿಯತಮನ (Lover) ಮೇಲೆ ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ(Bengaluru) ಚಾಮರಾಜಪೇಟೆಯಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಲಬುರಗಿ ಜಿಲ್ಲೆಯ ವಿಜಯಶಂಕರ ಆರ್ಯ ಹಾಗೂ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ ಜ್ಯೋತಿ ದೊಡ್ಡಮನಿ ಮಧ್ಯೆ ಪರಿಚಯವಾಗಿ ಪ್ರೀತಿಸಿದ್ದಾರೆ. ಸದ್ಯ ವಿಜಯ್ ಜ್ಯೀತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಕುಪಿತಗೊಂಡ ಜ್ಯೋತಿ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ್ದಾಳೆ. ಇದರಿಂದ ಪ್ರಿಯಕರ ವಿಜಯಶಂಕರಗೆ ಗಂಭಿರ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಯುವಕ […]

Extra Care Just In Lifestyle

ಲೈಂಗಿಕ ಜೀವನ ಚೆನ್ನಾಗಿರಲು ಕರೇಜಾ ಸೂತ್ರ ಅಳವಡಿಸಿಕೊಳ್ಳಿ! ಏನಿದು ಕರೇಜಾ..?

ದಾಂಪತ್ಯ ಜೀವನ ಚೆನ್ನಾಗಿರಲು ಲೈಂಗಿಕ ಜೀವನ ಚೆನ್ನಾಗಿರಬೇಕು. ಇಲ್ಲವಾದಲ್ಲಿ ಅನೇಕ ಸಂಬಂಧಗಳು ಮುರಿದು ಬೀಳುತ್ತವೆ. ನಿಮ್ಮ ಜೀವನ ಸಂಗಾತಿ ಜೊತೆ ಮುಕ್ತವಾಗಿ ಮಾತನಾಡಿ. ಹಲವರು ಲೈಂಗಿಕ ಜೀವನದ ಬಗ್ಗೆ, ಸಂಭೋಗದ ಬಗ್ಗೆ ಮಾತನಾಡಲು ನಾಚಿಕೊಳ್ತಾರೆ. ಇದ್ರಿಂದ ಮನಸ್ಥಾಪ ಹೆಚ್ಚಾಗುತ್ತದೆ. ಲೈಂಗಿಕತೆಯನ್ನು ಆನಂದಿಸಲು ಎರಡು ಪ್ರಮುಖ ಮಾರ್ಗಗಳಿವೆ. ಇದಲ್ಲದೆ ಕರೇಜಾ ತಂತ್ರವನ್ನು ಬಳಸಾಹುದು. ಕರೇಜಾ ಎಂದರೇನು? ಕಾಳಜಿಯುಳ್ಳ ಲೈಂಗಿಕ ಚಟುವಟಿಕೆಯನ್ನು ಕರೇಜಾ (kareeza) ಎಂದು ಕರೆಯುತ್ತಾರೆ. ಕರೇಜಾ ಎಂದರೆ ಇಟಾಲಿಯನ್ ಪದ ಕ್ಯಾರೆಝಾದಿಂದ ಬಂದಿದೆ. ಕರೇಜಾ ಎಂದರೆ ಮುದ್ದು, […]

Crime Just In National

Crime News: ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ!

ನವದೆಹಲಿ : ದೆಹಲಿಯ (Delhi) ರೋಹಿಣಿಯಲ್ಲಿ (Rohini) ಅಪ್ರಾಪ್ತೆಯ ಭಯಾನಕ ಕೊಲೆಯೊಂದು ನಡೆದಿದೆ. 16 ವರ್ಷದ ಹುಡುಗಿಯನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಹತ್ಯೆ (Murder) ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಾಕ್ಷಿ (16) ಕೊಲೆಯಾದ ಹುಡುಗಿ. ಸಾಹಿಲ್ ಕೊಲೆ ಮಾಡಿದ ಆರೋಪಿ. ಸಾಹಿಲ್ ಹಾಗೂ ಸಾಕ್ಷಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯಾವುದೇ ಕಾರಣಕ್ಕೆ ವೈಮನಸ್ಸು ಉಂಟಾದ ಹಿನ್ನೆಲೆಯಲ್ಲಿ ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಸಾಹಿಲ್, ಸಾಕ್ಷಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಷ್ಟೇ […]

Crime Just In Karnataka State

ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಕೈ ಕೊಟ್ಟ ಪ್ರಿಯತಮ; ಮನೆ ಎದುರು ಧರಣಿ ನಡೆಸಿದ ಪ್ರೇಮಿ!

ಪ್ರೀತಿಸಿದ ಯುವಕ ಕೈ ಕೊಟ್ಟಿದ್ದಾನೆಂದು ಆರೋಪಿಸಿ, ಹಾವೇರಿಯ ಯುವತಿಯೋರ್ವಳು ಯುವಕನ ಮನೆಯ ಮುಂದೆ ಧರಣಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಕಾರವಾರದ ಮುಂಡಗೋಡ ತಾಲ್ಲೂಕಿನ ಮೈನಳ್ಳಿಯಲ್ಲಿ ನಡೆದಿದೆ. ಪ್ರಕಾಶ್ ಕಲಾಲ್ ಬದಶಂಕರ್ (Prakash Kalal Badashankar) ಎಂಬ ಯುವಕ ಮೋಸ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ಲದೇ, ಯುವತಿ ಮೌನವಾಗಿಯೇ ಪ್ರತಿಭಟನೆ ನಡೆಸಿದ್ದಾಳೆ. ಹಾವೇರಿಯ ರಾಣೆಬೆನ್ನೂರಿನಲ್ಲಿ ಇಬ್ಬರೂ ಯಾವುದೇ ಕೋರ್ಸ್ ಗೆ ಸೇರಿದ್ದ ಸಂದರ್ಭದಲ್ಲಿ ಇಬ್ಬರ ಮಧ್ಯೆ ಸ್ನೇಹ ಬೆಸೆದು, ಅದು ಪ್ರೀತಿಯಾಗಿ ಬದಲಾಗಿತ್ತು. ನಂತರ […]

Crime Just In National

Crime News: 2 ವರ್ಷದ ಮಗುವನ್ನು ಕೊಲೆ ಮಾಡಿ ನದಿಗೆ ಎಸೆದ ಪಾಪಿ ತಂದೆ!

Mumbai: ತಂದೆಯೇ ತನ್ನ ಎರಡು ವರ್ಷದ ಕಂದಮ್ಮನನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬಯಿನಲ್ಲಿ ಬೆಳಕಿಗೆ ಬಂದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದ. ಆಗ ಅವಳನ್ನು ಮದುವೆಯಾಗಲು ಮಗು ಅಡ್ಡಿ ಬರಬಾರದು ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು […]

Crime Just In National

Crime News : ಪ್ರೀತಿಸಿ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಚಾಕು ಹಾಕಿದ ಪಾಪಿ!

NewDelhi : ಪ್ರೀತಿಸಿ(Love) ಬ್ರೇಕಪ್ (love breakup) ಮಾಡಿಕೊಂಡಿದ್ದ ಪ್ರಿಯತಮೆಗೆ ಪಾಗಲ್ ಪ್ರೇಮಿ ಚಾಕು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ದೆಹಲಿಯ ಬದರ್ಪುರ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಹಾಗೂ ಪಾಗಲ್ ಪ್ರೇಮಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಬಾಲಕಿ ಮದುವೆಗೆ ಒಪ್ಪದೆ, ಬ್ರೇಕಪ್ ಮಾಡಿದ್ದಕ್ಕೆ ಚಾಕು ಹಾಕಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಪಾಪಿ ಚಾಕು ಹಾಕಿದ್ದಾನೆ. ಕಳೆದ 4 ವರ್ಷಗಳಿಂದ ಆರೋಪಿ ಹಾಗೂ ಸಂತ್ರಸ್ತೆ […]