Kornersite

Just In Karnataka Politics State

DK Shivakumar: ಮಧ್ಯಪ್ರದೇಶದಲ್ಲಿ ಟೆಂಪಲ್ ರನ್ ನಡೆಸಿರುವ ಡಿಸಿಎಂ!

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಹೊತ್ತಿದ್ದ ಹರಕೆ ತೀರಿಸುತ್ತಿದ್ದಾರೆ. ಮಧ್ಯಾಹ್ನ 2ಕ್ಕೆ ಮಧ್ಯಪ್ರದೇಶದ ದಾಟಿಯಾದ ‘ಬಾಗ್ಲಾಮುಖಿ ಪೀತಾಂಬರ ಶಕ್ತಿ ಪೀಠ’ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಅದೇ ದಿನ ರಾತ್ರಿ ದೇಶದ 18 ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಮಹಾಕಾಲೇಶ್ವರ ಮಂದಿರ’ವಿರುವ ಉಜ್ಜಯಿನಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಭಾನುವಾರ ಬೆಳಿಗ್ಗೆ 4ಕ್ಕೆ ಡಿ.ಕೆ.ಶಿವಕುಮಾರ್‌ ಅವರು ಮಹಾಕಾಲೇಶ್ವರನಿಗೆ ನಡೆಯುವ ಭಸ್ಮಾರತಿ ಪೂಜೆಯಲ್ಲಿ ಭಾಗಿಯಾಗಿ ತಮ್ಮ ಹರಕೆ ಪೂರೈಸಲಿದ್ದಾರೆ. ಮಧ್ಯಾಹ್ನ […]

Just In

ಹತಾಶೆಯಿಂದ ಮಗುವನ್ನೇ ಸಿಎಂ ಎದುರು ಎಸೆದ ತಂದೆ!

Bhopal : ತಂದೆಯೊಬ್ಬ ತನ್ನ ಮಗುವನ್ನೇ ಸಿಎಂ ಮುದೆ ಎಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ (Shivraj Singh Chouhan) ಮುಂದೆ ಎಸೆದಿದ್ದಾನೆ. ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ […]

Crime Just In National

Hospital: ಮಧ್ಯಪ್ರದೇಶದಲ್ಲಿ ಮನಕಲಕುವ ಘಟನೆ; ಆಸ್ಪತ್ರೆ ಮೆಟ್ಟಿಲ ಮೇಲೆಯೇ ಹೆರಿಗೆ!

ವೈದ್ಯರು ಹಾಗೂ ನರ್ಸ್ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಆಸ್ಪತ್ರೆಯ ಮೆಟ್ಟಿಲು ಮೇಲೆಯೇ ಹೆರಿಗೆಯಾಗಿರುವ ಮನ ಕಲಕುವ ಘಟನೆ ಮಧ್ಯಪ್ರದೇಶ(Madhya Pradesh)ದಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಶಿವಪುರಿಯಲ್ಲಿರುವ ಆಸ್ಪತ್ರೆಯ ಹೊರಗೆ ಈ ಘಟನೆ ನಡೆದಿದೆ. ಅರುಣ್ ಪರಿಹಾರ್ ಎಂಬ ವ್ಯಕ್ತಿಯ ಪತ್ನಿಗೆ ಬೆಳಿಗ್ಗೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆ ವ್ಯಕ್ತಿ ಜನನಿ ಎಕ್ಸ್‌ ಪ್ರೆಸ್‌ ಗೆ ಕರೆ ಮಾಡಿದ್ದಾನೆ. ಆದರೆ, ಅದು ಕೂಡ ತಡವಾಗಿ ಬಂದಿದೆ. ಇನ್ನೇನು ಆಸ್ಪತ್ರೆಗಾದರೂ ಬೇಗ ಸಾಗಿಸಿ ಹೆರಿಗೆ ಮಾಡಿಸಿಕೊಳ್ಳಬೇಕು ಎಂದರೆ, […]

Crime Just In National

Crime News: ಮೊಬೈಲ್ ನುಂಗಿದ ಯುವತಿ! ಕಾರಣ ಕೇಳಿದರೆ ಬೆಚ್ಚಿ ಬೀಳ್ತಿರಾ?

ಯುವತಿಯೊಬ್ಬಳು ತನ್ನ ಅಣ್ಣನೊಂದಿಗೆ ಜಗಳವಾಡಿಕೊಂಡು ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡ ಘಟನೆ ಮಧ್ಯಪ್ರದೇಶ (Madhyapradesh) ದ ಭಿಂಡ್ ಪ್ರದೇಶದಲ್ಲಿ ನಡೆದಿದೆ. 18ರ ಯುವತಿ ಮೊಬೈಲ್ ನುಂಗಿದ ವಿಚಾರ ತಿಳಿಯುತ್ತಿದ್ದಂತೆಯೇ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸರ್ಜರಿ (Surgery) ಮಾಡಲಾಗಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮೊಬೈಲ್ ಫೋನ್ (Mobile Phone) ಅನ್ನು ವೈದ್ಯರು ಹೊಟ್ಟೆಯಿಂದ ತೆಗೆದಿದ್ದಾರೆ. ಸದ್ಯ ಯುವತಿಯ ಆರೋಗ್ಯದಲ್ಲಿ ಸ್ಥಿರವಾಗಿದೆ ಎನ್ನಲಾಗಿದೆ. ಮೊಬೈಲ್ ನುಂಗಿದ ಕೂಡಲೇ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ […]

International Just In National

Exclusive Story: ಮನುಷ್ಯರ ಮೇಲೆಯೇ ದಾಳಿ ಮಾಡುವ ಮೀನು ಪತ್ತೆ!

Bhopla : ನಮ್ಮ ಮಧ್ಯೆ ಆಶ್ಚರ್ಯಕರ ಜಲಚರಗಳು ಹಾಗೂ ಪ್ರಾಣಿಗಳು ನಮ್ಮ ಕಣ್ಣಿಗೆ ಕಾಣುತ್ತಿರುತ್ತವೆ. ಸದ್ಯ ಮನುಷ್ಯರ ಮೇಲೆಯೂ ದಾಳಿ ಮಾಡುವಂತಹ ಮೀನೊಂದು (Fish) ಮಧ್ಯಪ್ರದೇಶದ (Madhya Pradesh) ರಾಜಧಾನಿ ಭೋಪಾಲ್ನ (Bhopal) ದೊಡ್ಡ ಕೊಳದಲ್ಲಿ ಪತ್ತೆಯಾಗಿದೆ. ಈ ಮೀನುಗಳು ಹೆಚ್ಚಾಗಿ ಅಮೆರಿಕಾದಲ್ಲಿ (America) ಕಂಡು ಬರುತ್ತವೆ. ಆದರೆ, ಸದ್ಯ ಭಾರತದಲ್ಲಿ (India) ಕಂಡು ಬಂದಿರುವುದು ಅಚ್ಚರಿಯನ್ನುಂಟು ಮಾಡಿದೆ. ಈ ಮೀನಿನ ತಲೆ ಭಾಗ ಮೊಸಳೆಯಂತಿದ್ದರೆ, ಶರೀರ ಹಾವಿನ ಮಾದರಿಯಲ್ಲಿದೆ. ಇದನ್ನು ನೋಡಿ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಕೊಳಕ್ಕೆ […]

Crime Just In National

Crime News: ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ದೇಣಿಗೆ ನೀಡಿದ್ದ ಸಂತ ಇನ್ನಿಲ್ಲ!

Madhyapradesh : ರಾಮ ಮಂದಿರ ನಿರ್ಮಾಣಕ್ಕೆ 1.1 ಕೋಟಿ ರೂ. ದೇಣಿಗೆ ನೀಡಿದ್ದ ಖ್ಯಾತ ಸಂತ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮಹಾಂತ್‌ ಕನಕ ಬಿಹಾರಿ ಮಹಾರಾಜ್‌ ಸಾವನ್ನಪ್ಪಿರುವ ಸಂತ ಎನ್ನಲಾಗಿದೆ. ಸಂತ ಸೇರಿದಂತೆ ಕಾರು ಚಾಲಕ ಅಸುನೀಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಪ್ರಯಾಗರಾಜ್‌ ನಿಂದ ಛಿಂದ್‌ ವಾರದಲ್ಲಿರುವ ತಮ್ಮ ಆಶ್ರಮಕ್ಕೆ ತೆರಳುತ್ತಿದ್ದಾಗ ಬರ್ಮನ್ ಸಗ್ರಿ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಅಲ್ಲಿದ್ದ ಸ್ಥಳೀಯರು […]

Crime Just In National

Crime: ಮಗುವಿಗೆ ಐಸ್ ಕ್ರೀಮ್ ತರಲು ಹೋದ ತಾಯಿ; ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದ ಮಗು!

ತಾಯಿ ಐಸ್ ಕ್ರೀಮ್ ತರಲು ಹೋದಾಗ ಮಗು, ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ ನ ಜುನಾ ರಿಸಾಲಾ ಪ್ರದೇಶದಲ್ಲಿ ನಡೆದಿದ್ದು, ಎರಡು ವರ್ಷದ ಗಂಡು ಮಗುವೊಂದು ನೆಲದೊಳಗಿದ್ದ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದೆ. ಮಗುವಿನ ತಾಯಿ ಐಸ್ ಕ್ರೀಮ್ ತರಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಗುವನ್ನು ಜುನಾ ರಿಸಾಲ ನಿವಾಸಿ ಚಂದ್ರಶೇಖರ್ ಅವರ ಪುತ್ರ ಎರಡು ವರ್ಷದ ಲಕ್ಷ್ಮಯ ಎಂದು ಗುರುರಿಸಲಾಗಿದೆ. ಲಕ್ಷ್ಯ ಅವರ ತಾಯಿ […]

Crime Just In National

(Crime) : ಪೊಲೀಸ್ ಠಾಣೆಗೆ ನುಗ್ಗಿ, ಸಿಬ್ಬಂದಿ ಮೇಲೆ ಹಲ್ಲೆ!

ಭೋಪಾಲ್ : ಪೊಲೀಸ್ ಠಾಣೆಗೆ(Police Station) ನುಗ್ಗಿದ್ದ ದುಷ್ಕರ್ಮಿಗಳು ಠಾಣೆಯಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿ, ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ಮಾಡಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಮಧ್ಯಪ್ರದೇಶದ (Madhya Pradesh) ನೇಪಾನಗರ (Nepanagar)ದಲ್ಲಿ ನಡೆದಿದೆ. ಆ ಗುಂಪು ಪೊಲೀಸ್ ಠಾಣೆಗೆ (Police Station) ನುಗ್ಗಿ ಡಕಾಯಿತ (Dacoit) ಮಾಡಿದ್ದಲ್ಲದೇ, ಮೂವರನ್ನು ಬಿಡುಗಡೆ (Release) ಮಾಡಿದೆ. ಅಲ್ಲದೇ, ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಶುಕ್ರವಾರ ಮಧ್ಯಾರಾತ್ರಿ ಅಂದರೆ ಬೆಳಗಿನ 3 ಗಂಟೆಯ ಸುಮಾರಿಗೆ ಹೇಮಾ ಮೇಘವಾಲ್ ಎಂಬ […]