Kornersite

Bengaluru Just In Karnataka Politics State

Karnataka Assembly Election: 4 ತಿಂಗಳ ಹಸುಗೂಸಿನೊಂದಿಗೆ ಬಂದು, ಹಕ್ಕು ಚಲಾಯಿಸಿದ ಮಹಿಳೆ!

Madikeri : ರಾಜ್ಯದಲ್ಲಿ ವಿಧಾನಸಬೆ ಮತದಾನ (Karnataka Assembly Election) ರಂಗೇರಿದೆ. ಮತದಾರರು ಉತ್ಸುಕತೆಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಹಿಳೆಯೊಬ್ಬರು 4 ತಿಂಗಳ ಮಗುವಿನೊಂದಿಗೆ ಆಗಮಿಸಿ, ಮತದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಕಾವೇರಿ ಹಾಲ್ ಹತ್ತಿರದ ನಿವಾಸಿ ಆಶಿಕಾ ಎಂಬುವವರು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಆದರೆ, ಚುನಾವಣೆ ಘೋಷಣೆಯಾಗಿದ್ದರಿಂದಾಗಿ ತಮ್ಮ ಹಕ್ಕು ಕಳೆದುಕೊಳ್ಳಬಾರದು ಎಂಬ ಕಾರಣಕ್ಕೆ 4 ತಿಂಗಳ ಹಸುಗೂಸನ್ನೇ ಹೊತ್ತುಕೊಂಡು ಮತಗಟ್ಟೆಗೆ ಆಗಮಿಸಿದ್ದಾರೆ. ಮಡಿಕೇರಿಯ (Madikeri) ಸಂತಜೋಸೆಫರ್ ಶಾಲೆಗೆ […]

Bengaluru Just In Karnataka Politics State

HVishwanath: ಜನರ ರಕ್ಷಕ ಭಜರಂಗಿಗೂ ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ ಸಂಬಂಧವಿಲ್ಲ!

Madikeri : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ (Madikeri)ಯಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ. ಜನರಿಗೆ ಪಾರ್ಕ್ ನಲ್ಲಿ ಒಟ್ಟಿಗೆ ಓಡಾಡಲು ಬಿಡುವುದಿಲ್ಲ. ಸಮಾಜದಲ್ಲಿ ಅಶಾಂತಿಗೆ ಭಜರಂಗದವರು ಕಾರಣರಾಗಿದ್ದಾರೆ. ಆಂಜನೇಯ ಯಾವತ್ತೂ ಕಿರುಕುಳ ಕೊಟ್ಟವನಲ್ಲ. ಆದರೆ ಭಜರಂಗದಳದವರು ಕಾನೂನು ಕೈಗೆ ತೆಗೆದುಕೊಂಡು ಎಷ್ಟೋ ಸಾವುಗಳಿಗೆ ಕಾರಣರಾಗಿದ್ದಾರೆ ಎಂದು […]