Kornersite

Bengaluru Crime Just In Karnataka State

Accident: ಲಾರಿಗೆ ಡಿಕ್ಕಿ ಹೊಡೆದ ಆಂಬುಲೆನ್ಸ್; ಮೂವರು ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ […]