ನಕಲಿ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರವೊಂದನ್ನ ಬರೆದಿದ್ದರು ಎನ್ನಲಾಗಿತ್ತು. ಆದರೆ ಈ ಪತ್ರ ನಕಲಿ. ನನ್ನ ಹೆಸರಲ್ಲಿ ನಕಲಿ ಪತ್ರವನ್ನ ಬರೆಯಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದು ನಾನು ಬರೆದಿರುವ ಪತ್ರ ಅಲ್ಲ, ಕೆಲವು ಕುತಂತ್ರಿಗಳು ಮಾಡಿರೋ ಕೆಲಸ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಭಿನ್ನಾಪ್ರಾಯ ಉಂಟುಮಾಡಲು ಈ ನಕಲಿ ಪತ್ರವನ್ನ ಸೃಷ್ಠಿ ಮಾಡಿದ್ದಾರೆ. ನನ್ನ ವಿರುದ್ದ ಹುನ್ನಾರ ನಡೆಸಿದ್ದಾರೆ. ಇದನ್ನ ನಾನು ಸ್ಪಷ್ಟ ಪಡಿಸುತ್ತೇನೆ, […]