Kornersite

Crime Just In Karnataka State

ಆತ್ಮಹತ್ಯೆಗೆ ಶರಣಾದ ಖ್ಯಾತ ಉದ್ಯಮಿ!

ಮಂಗಳೂರು: ಖ್ಯಾತ ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಹೇಶ್‌ ಬಸ್‌ ಟ್ರಾವೆಲ್ಸ್‌ ಮಾಲೀಕರಾಗಿರುವ ಉದ್ಯಮಿ (Businessman) ಪ್ರಕಾಶ್ ಶೇಖ್‌ (43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾರೆ. 60 ಬಸ್‌ ಗಳನ್ನು ಹೊಂದಿರುವ ಪ್ರಕಾಶ್‌ ಶೇಖ್‌ ಮಂಗಳೂರಿನ (Mangaluru) ಕದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್‌ ಶೇಖ್‌ ಖಾಸಗಿ ಬಸ್‌ ಹಾಗೂ ಟೂರಿಸ್ಟ್‌ ಉದ್ಯಮದಲ್ಲಿ ಸಾಕಷ್ಟು ಹೆಸರು ಗಳಿಸಿದ್ದರು. ಇವರ ಬಸ್ ಗಳಿಗೆ ಮಂಗಳೂರು ಹಾಗೂ ಉಡುಪಿಯಲ್ಲಿ ಉತ್ತಮ ಹೆಸರಿತ್ತು. ಆದರೆ, ಸದ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, […]

Bengaluru Just In Karnataka Politics State

UT Khadar: ಹಿರಿಯ ನಾಯಕ ಯು.ಟಿ. ಖಾದರ್ ಸ್ಪೀಕರ್ ಆಗಿ ಆಯ್ಕೆ!

Bangalore : ಕಾಂಗ್ರೆಸ್‌ ನ ಹಿರಿಯ ಶಾಸಕ (Congress MLA) ಯುಟಿ ಖಾದರ್‌ (UT Khader) ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.ಯು.ಟಿ ಖಾದರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Randeep Surjewala) ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್‌ ಹುದ್ದೆ ಸ್ವೀಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್‌ ಆದೇಶದ ಹಿನ್ನೆಲೆಯಲ್ಲಿ ಖಾದರ್‌ ಈ ಜವಾಬ್ದಾರಿ ಒಪ್ಪಿಕೊಂಡಿದ್ದು, ಇಂದು ಸ್ಪೀಕರ್‌ (Speaker) ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ಆಯ್ಕೆಯಾಗಿರುವ ಖಾದರ್‌ 2007 ರಿಂದ 2012ರವರೆಗೆ […]

Bengaluru Just In Karnataka State

Rain Update: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭರ್ಜರಿ ಮಳೆಯ ಮುನ್ಸೂಚನೆ!

ರಾಜ್ಯದ ಹಲವು ಪ್ರದೇಶಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಹೊತ್ತು ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ರೂಪುಗೊಂಡ ಸೈಕ್ಲೋನ್ ಮೋಕಾ […]

Entertainment Just In Mix Masala Sandalwood

Rishabh Shetty: ಪಂಜುರ್ಲಿ ದೈವದ ಆಶೀರ್ವಾದ ಪಡೆದ ರಿಷಬ್!

ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ 2’ (Kantara 2) ಸಿದ್ಧತೆಯ ಮಧ್ಯೆಯೇ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಿಷಬ್ ಶೆಟ್ಟಿ ಅವರು ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸಾಕಷ್ಟು ಹೆಸರು ಮಾಡಿತ್ತು. ನಟನೆಯ ಜೊತೆ ನಿರ್ದೇಶನ ಮಾಡಿ ರಿಷಬ್ ಶೆಟ್ಟಿ ಸೈ ಎನಿಸಿಕೊಂಡಿದ್ದರು. ಪಂಜುರ್ಲಿ ದೈವದ ಕಥೆ ಅದ್ಭುತವಾಗಿ ನಿರ್ದೇಶಿಸಿ, ನಟಿಸಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮುತ್ತೂರು ನೆಟ್ಟಿಲ ಪಂಜುರ್ಲಿ […]

Crime Just In Karnataka Politics State

Crime News: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ

Mangalore : ಇಲ್ಲಿಯ ನೆಹರೂ ಮೈದಾನದ (Nehru Football Ground, Mangaluru) ಬಳಿಯ ಫುಟ್ ಬಾಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಾಲ್ವರನ್ನು ವ್ಯಕ್ತಿಗಲನ್ನು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತ, 45 ವರ್ಷದ ಜನಾರ್ದನ ಬರಿಂಜ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ (Bantwal) ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಆದರೆ, ಕೊಲೆಗೆ […]