Kornersite

Bengaluru Just In Karnataka Politics State

Viral Video: ಕಟ್ಟಲ್ಲ ರೀ ನಾವು ಕರೆಂಟ್ ಬಿಲ್ ಕಟ್ಟಲ್ಲ

Chitradurga: ಕರೆಂಟ್ ಬಿಲ್ ನಾವು ಕಟ್ಟಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು. ಕರೆಂಟ್ ಫ್ರೀ ಎಂದು ಕಾಂಗ್ರೆಸ್ (Congress) ನವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಕರೆಂಟ್ ಬಿಲ್ಲ ಕಟ್ಟಲ್ಲ ಎಂದ ಗ್ರಾಮಸ್ಥರು. ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಾಲು ಸಾಲಾಗಿ ಕಾಂಗ್ರೆಸ್ ನವರು ಆಶ್ವಾಸನೆಯನ್ನ (Manifesto)ನೀಡಿದ್ದರು. ಹೀಗಾಗಿ ಜನ ಕೂಡ ಈ ಬಗ್ಗೆಯೇ ಚರ್ಚೆ ಮಾಡಲು ಶುರುಮಾಡಿದ್ದಾರೆ. ಚಿತ್ರದುರ್ಗದಲ್ಲು ಇದೇ ಆಗಿದ್ದು. ಅಸಲಿಗೆ ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದವರು ಕರೆಂಟ್ ಬಿಲ್ ಕಟ್ಟಲು ನಿರಾಕರಿಸಿದ್ದಾರೆ. ಬೆಸ್ಕಾಂ ಮೀಟರ್ […]

Bengaluru Just In Karnataka Politics State

Karnataka Election Result: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಭರವಸೆಗಳನ್ನೆಲ್ಲ ಈಡೇರಿಸುವುದೇ?

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿಯ ಯಾವ ತಂತ್ರವೂ ಫಲಿಸಲಿಲ್ಲ. ಜೆಡಿಎಸ್ ಕೂಡ ಈ ಬಾರಿ ಠುಸ್ ಆಯಿತು. ಬಿಜೆಪಿಗೆ ಭಜರಂಗ ಬಲಿ ಕೂಡ ಕೈ ಕೊಟ್ಟ. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅದು ಮತದಾನಕ್ಕೂ ಮುನ್ನ ನೀಡಿರುವ ಭರವಸೆ ಈಡೇರಿಸುತ್ತದೆಯೇ? ಹಾಗಾದರೆ ಅದು ನೀಡಿರುವ ಭರವಸೆಗಳೇನು?ಚುನಾವಣಾ ಪ್ರಣಾಳಿಕೆಯಲ್ಲಿ (Congress Manifesto) 5 ಗ್ಯಾರಂಟಿಗಳು ಪ್ರಮುಖ ಹೈಲೈಟ್ ಆಗಿವೆ. ಸರ್ವಜನಾಂಗದ ಶಾಂತಿಯ ತೋಟ ಹೆಸರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ […]

Bengaluru Just In Karnataka Politics State

Congress: ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸುವ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾವು ಅಂದುಕೊಂಡಂತೆ ಮತದಾರರು ಈ ಬಾರಿ ನಮಗೆ ಆಶೀರ್ವಾದ ಮಾಡಿದ್ದಾರೆ. ನಾವು ಘೋಷಿಸಿದ ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಜಾರಿ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸುತ್ತಿದ್ದಂತೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ […]

Just In Karnataka Politics State

Karnataka Assembly Election: ಕಾಂಗ್ರೆಸ್ ವಿರುದ್ಧ ಪ್ರೊಫೈಲ್ ಪಿಕ್ಚರ್ ಅಭಿಯಾನ ಆರಂಭಿಸಿದ ಬಿಜೆಪಿ ನಾಯಕರು!

Bangalore : ಕಾಂಗ್ರೆಸ್ ಪಕ್ಷವು ತನ್ನ ಚಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ (Bajrang Dal) ಬ್ಯಾನ್ ಮಾಡಿರುವ ವಿಷಯ ಪ್ರಸ್ತಾಪಿಸಿದ್ದಕ್ಕೆ ಬಿಜೆಪಿ (BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ […]

Bengaluru Just In Karnataka Politics State

Karnataka Assembly Election: ಜನರಿಗೆ ಭರವಸೆಗಳ ಮಹಾಪೂರ ಹರಿಸಿದ ಬಿಜೆಪಿ; ಪ್ರಣಾಳಿಕೆ ಬಿಡುಗಡೆ!

Bangalore : ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮತದಾರರನ್ನು ಓಲೈಸಿಕೊಳ್ಳಲು ಎಲ್ಲ ಪಕ್ಷಗಳು ಪ್ರಯತ್ನ ನಡೆಸುತ್ತಿವೆ. ಈಗಾಗಲೇ ಕಾಂಗ್ರೆಸ್ 6 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದ್ದು, ಇಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. […]