Kornersite

Entertainment Gossip Just In Sandalwood

ಮದುವೆ ಬಗ್ಗೆ ನಟಿ ತ್ರಿಷಾ ಹೇಳಿದ್ದೇನು?

ನಟಿ ತ್ರಿಷಾ (Trisha Krishnan) ಮದುವೆ ಆಗುತ್ತಿದ್ದಾರೆ ಎಂಬ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ ನಟಿ ತ್ರಿಷಾ ಅವರ ಹೆಸರು ಹಲವಾರು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಎರಡು ದಿನಗಳ ಹಿಂದೆಯಷ್ಟೇ ಮಲಯಾಳಂ ನಿರ್ಮಾಪಕನ ಜೊತೆ ತ್ರಿಷಾ ಮದುವೆ ಆಗುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಸದ್ಯದದಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂಬ ಮಾತು ಕೂಡ ಕೇಳಿ ಬಂದಿತ್ತು. ಈ ನಡುವೆ ತ್ರಿಷಾ ಆ ಮದುವೆ ಬಗ್ಗೆ ಪ್ರತಿಕ್ರಿಯೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು […]

Just In National

ಲೈಂಗಿಕತೆ ಇಲ್ಲದ ವಿವಾಹ ಅಪರಿಪೂರ್ಣ ಎಂದ ಅಭಿಪ್ರಾಯ ಪಟ್ಟ ಕೋರ್ಟ್!

ಸಂಗಾತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಲು ಉದ್ಧೇಶಪೂರ್ವಕವಾಗಿ ನಿರಾಕರಿಸುವುದು ಕ್ರೂರತೆಯಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮದುವೆಯಾದ 35 ದಿನಕ್ಕೆ ಬೇರೆ ಬೇರೆಯಾದ ದಂಪತಿಗೆ ವಿಚ್ಛೇತನ ನೀಡಿದ್ದನ್ನು ಎತ್ತಿ ಹಿಡಿದ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚ್ಛೇದನ ನೀಡಿದ್ದ ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈತ್ ನೇತೃತ್ವದ ನ್ಯಾಯಪೀಠವು ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಲೈಂಗಿಕತೆ ಇಲ್ಲದ ವಿವಾಹ ಸಂಬಂಧ ಅಸಹನೀಯ. ಲೈಂಗಿಕ ಸಂಬಂಧದ ಕುರಿತು ನಿರಾಶೆ ವೈವಾಹಿಕ ಸಂಬಂಧಕ್ಕೆ ಮಾರಕವಾಗುವಂತಹ ಬೇರೆ ವಿಷಯವೂ […]

Just In Sports

Hyderabad: ಪತಿ ಅಮೆರಿಕದಲ್ಲಿ ಸಾವು; ನೋವಿನಲ್ಲಿ ಭಾರತದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!

Hyderabad : ಪತಿ ಅಮೆರಿಕದಲ್ಲಿ ಹಾಗೂ ಪತ್ನಿ ಭಾರತದಲ್ಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಭಾರತದಲ್ಲಿ ಸಾಹಿತಿ (29) ಸಾವನ್ನಪ್ಪಿದ್ದರೆ, ಮನೋಜ್(31) ಅಮೆರಿಕದಲ್ಲಿ ಸಾವನ್ನಪ್ಪಿರುವ ಪತಿಯಾಗಿದ್ದಾರೆ. ಸಾಹಿತಿಯು ಹೈದರಾಬಾದ್ ನ ಅಂಬರಪೇಟೆಯ ಡಿಡಿ ಕಾಲನಿ ನಿವಾಸಿಯಾಗಿದ್ದು, ಕಳೆದ, ಒಂದೂವರೆ ವರ್ಷದ ಹಿಂದೆ ವನಸ್ಥಳಿಪುರಂ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಮನೋಜ್ ರನ್ನು ಮದುವೆಯಾಗಿದ್ದರು. ಮದುವೆ ಬಳಿಕ ಇಬ್ಬರು ಅಮೆರಿಕದ ದಲ್ಲಾಸ್ನಲ್ಲಿ ನೆಲೆಸಿದ್ದರು. ಸಾಹಿತಿ ತನ್ನ ಪಾಲಕರನ್ನು ನೋಡಲೆಂದು ಈ ತಿಂಗಳು ಅಮೆರಿಕದಿಂದ ಬಂದಿದ್ದರು. ಮನೋಜ್ […]

Crime Just In National

Crime News: ಕೈ ಕೊಟ್ಟ ಮಾಜಿ ಪ್ರಿಯಕರ; ಆಸಿಡ್ ಎರಚಿದ ಯುವತಿ!

ಅಗ್ದಲ್‌ಪುರ : ಪ್ರೀತಿಸಿದ ಯುವಕ ಬೇರೆ ಯುವತಿಯೊಂದಿಗೆ ವಿವಾಹವಾಗಲು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಯುವತಿ, ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ. ಛೋಟೆ ಅಮಾಬಲ್ ಗ್ರಾಮದಲ್ಲಿ ವರ ದಮೃಧರ್ ಬಘೇಲ್ (25) 19 ವರ್ಷದ ಯುವತಿಯೊಂದಿಗೆ ವಿವಾಹವಾಗುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯಲ್ಲಿ ವಧು ಹಾಗೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 10 ಜನರು ಗಾಯಗೊಂಡಿದ್ದಾರೆ. ಸಂಜೆ […]

Crime Just In National

Crime News: 2 ವರ್ಷದ ಮಗುವನ್ನು ಕೊಲೆ ಮಾಡಿ ನದಿಗೆ ಎಸೆದ ಪಾಪಿ ತಂದೆ!

Mumbai: ತಂದೆಯೇ ತನ್ನ ಎರಡು ವರ್ಷದ ಕಂದಮ್ಮನನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬಯಿನಲ್ಲಿ ಬೆಳಕಿಗೆ ಬಂದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದ. ಆಗ ಅವಳನ್ನು ಮದುವೆಯಾಗಲು ಮಗು ಅಡ್ಡಿ ಬರಬಾರದು ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು […]

Bollywood Entertainment Just In

Ileana D’cruz: ಮದುವೆ ಆಗದೆ ಗರ್ಭಿಣಿ ಆಗಿದ್ದಾರಂತೆ ಈ ನಟಿ! ಖುಷಿಯಿಂದಲೇ ಅಭಿಮಾನಿಗಳಿಗೆ ಸುದ್ದಿ ತಿಳಿಸಿದ ನಟಿ!

ನಟಿ ಇಲಿಯಾನಾ ಡಿಕ್ರೂಜ್ (Ileana D’cruz) ಮದುವೆಗೂ ಮುನ್ನ ಗರ್ಭಿಣಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯದಲ್ಲಿಯೇ ಅವರು ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಸುದ್ದಿ ಹೊರ ಬೀಳುವುದೇ ತಡ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅವರ ಪಾರ್ಟರ್ ಯಾರು ಎಂಬುವುದನ್ನು ಅವರು ಬಹಿರಂಗ ಪಡಿಸಿಲ್ಲ. ಅವರ ಈ ನಿರ್ಧಾರದಿಂದ ಫ್ಯಾನ್ಸ್ ಅಚ್ಚರಿಪಟ್ಟಿದ್ದಾರೆ. ತಾವು ಪ್ರೆಗ್ನೆಂಟ್ ಎಂಬುದನ್ನು ಇಲಿಯಾನಾ ಡಿಕ್ರೂಜ್ ಅವರು ನೇರವಾಗಿ ಹೇಳಿಲ್ಲ. ಇನ್ಸ್ಟಾಗ್ರಾಮ್ನಲ್ಲಿ ಪರೋಕ್ಷವಾಗಿ ಪೋಸ್ಟ್ ಮಾಡಿದ್ದಾರೆ. ಕಮಿಂಗ್ ಸೂನ್.. ನಿನ್ನನ್ನು ನೋಡಲು ಕಾದಿದ್ದೇನೆ ಲಿಟ್ಲ್ ಡಾರ್ಲಿಂಗ್’ ಎಂದು […]

Crime Just In National

Crime News: ದಲಿತ ಯುವತಿ ಮದುವೆಯಾಗಿದ್ದಕ್ಕೆ ಮಗನ ಹತ್ಯೆ; ಅಡ್ಡ ಬಂದ ತಾಯಿಯನ್ನೂ ಕೊಲೆ ಮಾಡಿದ ಪಾಪಿ!

Chennai: ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ತನ್ನ ಮಗನನ್ನು ಕೊಲೆ ಮಾಡಿ, ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಹತ್ಯೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ. ಪಿ ದಂಡಪಾಣಿ ಆರೋಪಿ ಎಂದು ಗುರುತಿಸಲಾಗಿದ್ದು, ಆತ ತಿರುಪ್ಪೂರ್‌ ನ ಹೋಸೈರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ದಂಡಪಾಣಿಯ 25 ವರ್ಷದ ಮಗ, ಸುಭಾಷ್ ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದ. ಸುಭಾಷ್ ಅರಿಯಾಲೂರು ಮೂಲದ 24 ವರ್ಷದ ದಲಿತ ಯುವತಿ ಮತ್ತು ಸಹೋದ್ಯೋಗಿ ಅನುಷಾಳನ್ನು ಪ್ರೀತಿಸುತ್ತಿದ್ದ ಎಂದು ಪೊಲೀಸ್ […]