Kornersite

Just In Karnataka Lifestyle State Travel

ಶಿವಮೊಗ್ಗಕ್ಕೆ ಹಾರಿದ ಮೊದಲ ವಿಮಾನ; ಮಾಜಿ ಸಿಎಂ ಯಡಿಯೂರಪ್ಪ ಸಂತಸ!

ಶಿವಮೊಗ್ಗ ಜಿಲ್ಲೆಗೆ ವಿಮಾನ ಸೇವೆ ಆರಂಭವಾಗಿದೆ. ಇಂದು ಮೊದಲ ವಿಮಾನ ತೆರಳಿದ್ದು, ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಸಚಿವ ಎಂಬಿ ಪಾಟೀಲ್ (MB Patil) ಜೊತೆ ಆ ಭಾಗದ ಜನ ಪ್ರತಿನಿಧಿಗಳು ಪ್ರಯಾಣಿಸಿದ್ದರುಶಿವಮೊಗ್ಗದಲ್ಲಿ ಇಳಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಸ್ವಾಗತಿಸಲಾಯಿತು. ಗಣ್ಯರನ್ನು ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಸ್ವಾಗತಿಸಿದರು. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೈತರು […]

Bengaluru Just In Karnataka Politics State

ನಮ್ಮಲ್ಲಿ ಬಣ ರಾಜಕೀಯ ಇಲ್ಲ; ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ

Bangalore : ನಮ್ಮಲ್ಲಿ ಬಣ ರಾಜಕೀಯ ಇಲ್ಲ, ಕಾಂಗ್ರೆಸ್‌ ಹೈಕಮಾಂಡ್‌ (Congress High Command) ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ನ ಹಿರಿಯ ನಾಯಕ ಎಂ.ಬಿ. ಪಾಟೀಲ್‌ (MB Patil) ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಮಾಣ ವಚನ (Swearing-In Ceremony) ಸ್ವೀಕರಿಸಲಿರುವ ಅವರು, ನನಗೆ ಇದೇ ಖಾತೆ ಬೇಕು ಎಂದು ಬೇಡಿಕೆ ಇಡುವುದಿಲ್ಲ. ಹೈಕಮಾಂಡ್‌ ಅಳೆದು ತೂಗಿ ಹಂಚಿಕೆ ಮಾಡಿದೆ. ಸಿಎಂ ಯಾವ ಖಾತೆ ಕೊಡುತ್ತದೆಯೋ ಅದನ್ನು […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿರುವ ರಮ್ಯಾ!

Bangalore : ಕಾಂಗ್ರೆಸ್ (Congress) ಮುಖಂಡೆ, ಮಾಜಿ ಸಂಸದೆ, ನಟಿ ರಮ್ಯಾ (Ramya) ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ. ಚುನಾವಣೆ (Election)ಯ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆ ತಂದು ಪ್ರಚಾರ ಮಾಡುತ್ತಿವೆ. ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಪ್ರಚಾರ […]

Bengaluru Karnataka State

Breaking News: ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ಇರುವವರು ಯಾರು? ಎಂ.ಬಿ. ಪಾಟೀಲ್ ಹೇಳಿದ್ದೇನು?

Bangalore : ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗುತ್ತಾರೆ ಎಂಬ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಕಾಂಗ್ರೆಸ್ ನ ನಾಯಕರಲ್ಲಿ ಕೂಡ ಪೈಪೋಟಿ ಜೋರಾಗಿದೆ. ಒಬ್ಬರಿಗೊಬ್ಬರು ಕಾಲೆಳೆಯುವುದು, ಸೋಲಿಸುವ ತಂತ್ರ- ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದರ ಮಧ್ಯೆ ಈಗ ಎಂ.ಬಿ. ಪಾಟೀಲ್ ಸಿಎಂ ಕುರಿತು ಮಾತನಾಡಿದ್ದಾರೆ. ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ […]