Kornersite

Bengaluru Just In Karnataka Politics State

ವಿಧಾನ ಪರಿಷತ್ ಗೆ ಮೂವರು ಅವಿರೋಧ ಆಯ್ಕೆ; ಜಗದೀಶ ಶೆಟ್ಟರ್ ಸದಸ್ಯರಾಗಿ ಆಯ್ಕೆ!

ಬೆಂಗಳೂರು ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಕಣದಲ್ಲಿ ಮೂವರೇ ಅಭ್ಯರ್ಥಿಗಳು ಇದ್ದ ಕಾರಣ ಮೂವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಪರಿಷತ್ ಸದಸ್ಯರಿಗೆ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಮಾಜಿ […]

Just In National

PUC Result: ಪಿಯುಸಿ ಪಾಸಾದ ಇಬ್ಬರು ಶಾಸಕರು!

Lucknow : ಕಲಿಯುವುದಕ್ಕೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಇದಕ್ಕೆ ಯಾವುದೇ ವಯಸ್ಸು ಕೂಡ ಅಡ್ಡಿ ಬರುವುದಿಲ್ಲ. ಯಾರು ಯಾವಾಗ ಬೇಕಾದರೂ ಕಲಿಯಬಹುದು. ಹೀಗೆ ಇಬ್ಬರು ಶಾಸಕರು, ಶಾಸಕರಾದ ನಂತರ ಅದೂ 50ರ ಹರೆಯದಲ್ಲಿ ಪಿಯುಸಿ ಪಾಸ್ ಮಾಡಿದ್ದಾರೆ. ಅಲ್ಲದೇ, ಅವರಿಬ್ಬರೂ ಪದವಿ ಓದುವ ಗುರಿ ಹೊಂದಿದ್ದಾರೆ. ಬರೇಲಿ ಜಿಲ್ಲೆಯ ಬಿತ್ರಿ-ಚೈನ್‌ಪುರ ಕ್ಷೇತ್ರದ ಮಾಜಿ ಶಾಸಕ ರಾಜೇಶ್ ಮಿಶ್ರಾ 500ಕ್ಕೆ 263 ಅಂಕಗಳನ್ನು ಪಡೆದರೆ, ಹಸ್ತಿನಾಪುರದಿಂದ ಎರಡು ಬಾರಿ ಶಾಸಕರಾಗಿದ್ದ ಪ್ರಭುದಯಾಳ್ ವಾಲ್ಮೀಕಿ ಕೂಡ ಪಾಸಾಗಿದ್ದಾರೆ. ಉತ್ತರ ಪ್ರದೇಶ […]

Bengaluru Crime Just In Karnataka State

Breaking News : ಕಾಂಗ್ರೆಸ್ ನ ಮಾಜಿ ಶಾಸಕ ಹೃದಯಾಘಾತಕ್ಕೆ ಬಲಿ!

Bangalore : ಕಾಂಗ್ರೆಸ್ (Congress) ಪಕ್ಷದ ಮಾಜಿ ಶಾಸಕ ವೆಂಕಟಸ್ವಾಮಿ(54) (Venkataswamy) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವನಹಳ್ಳಿ (Devanahalli) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಅವರು ಇಬ್ಬರು ಮಕ್ಕಳು ಹಾಗೂ […]

Bengaluru Just In Karnataka State

Karnataka Assembly Election: 17 ಹಾಲಿ ಶಾಸಕರಿಗೆ ಟಿಕೆಟ್ ನೀಡದ ಬಿಜೆಪಿ; ಎಲ್ಲೆಲ್ಲಿ ಬಂಡಾಯ!

Bangalore : ಬಿಜೆಪಿ(BJP)ಯು ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಮೂಲಕ ಬಿಜೆಪಿಯು 224 ಕ್ಷೇತ್ರಗಳ ಪೈಕಿ 212 ಕ್ಷೇತ್ರಗಳಿಗೆ ಅಭ್ಯರಥಿಗಳ ಹೆಸರನ್ನು ಘೋಷಿಸಿದೆ. ಆದರೆ, ಈ ಪಟ್ಟಿಯಲ್ಲಿ 17 ಹಾಲಿ ಶಾಸಕರಿಗೆ ಟಿಕೆಟ್ ನೀಡಿಲ್ಲ. ಅಲ್ಲದೇ, ಹಲವಾರು ಟಿಕೆಟ್ ಆಕಾಂಕ್ಷಿತರು ಕೂಡ ಟಿಕೆಟ್ ಮಿಸ್ ಆಗಿದ್ದಕ್ಕೆ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. 1.ಶಿರಹಟ್ಟಿ – ರಾಮಪ್ಪ ಲಮಾಣಿ (out) – ಚಂದ್ರು ಲಮಾಣಿ (in)2.ಉಡುಪಿ – ರಘುಪತಿ ಭಟ್ (out)- ಯಶಪಾಲ್ ಸುವರ್ಣ […]