Kornersite

Just In National

PM Narendra Modi: ಆತ್ಮಾಹುತಿ ದಾಳಿ ನಡೆಸುವುದಾಗಿ ಪತ್ರ!

Tiruvanantapura : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕೇರಳ (Kerala) ಪ್ರವಾಸದ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ (Suicide Bomb Attack Threat) ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಪತ್ರವೊಂದು ಸಿಕ್ಕಿದ್ದು, ಕೇರಳದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಈ […]

Bengaluru Just In Karnataka Politics State

Karnataka Assembly Election: ಜೆಡಿಎಸ್ ಭದ್ರಕೋಟೆಗೆ ಲಗ್ಗೆಯಿಡುತ್ತಿರುವ ಮೋದಿ!

Ramanagar : ಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಪರ ಪ್ರಚಾರ ಮಾಡಲು ಮುಂದಾಗಿದ್ದು, ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ ಮೋದಿ (PM Narendra Modi) ಆಗಮಿಸಲಿದ್ದಾರೆ. ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ 30 ಎಕರೆಯಲ್ಲಿ ಜಾಗದಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದು ಸುಮಾರು 10ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಈ ಸಂದರ್ಭದಲ್ಲಿ ಮೋದಿಗಾಗಿ ಆಗಮಿಸಲಿದ್ದಾರೆ. ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದ್ದು ಸುಮಾರು 2 […]

Just In Karnataka National Politics State

5,300 ಕಿ.ಮೀ, 7 ನಗರ, 8 ಕಾರ್ಯಕ್ರಮ ಇದು ಪ್ರಧಾನಿ ಮೋದಿ ಅವರ 2 ದಿನಗಳ ಪ್ರವಾಸದ ಪಟ್ಟಿ

NewDelhi : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ದಿನದಿಂದಲೂ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಎಂಬ ಮಾತನ್ನು ಪ್ರತಿಯೊಬ್ಬರು ಕೇಳಿದ್ದರು. ಅಲ್ಲದೇ, ಪ್ರಧಾನಿ ಕೂಡ ಈಗಲೂ ಅಷ್ಟೇ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಈಗ ಅವರ ಪ್ರಯಾಣದ ವೇಳಾ ಪಟ್ಟಿ ನೋಡಿದರೆ, ದೇಶದ ಪ್ರತಿಯೊಬ್ಬರೂ ದಂಗಾಗದೆ ಇರದು. ಎರಡು ದಿನಗಳಲ್ಲಿ ಪ್ರಧಾನಿ ಸತತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಜೊತೆಗೆ ಸತತ ಪ್ರಯಾಣ ಕೂಡ ಮಾಡಲಿದ್ದಾರೆ. 36 ಗಂಟೆಗಳಲ್ಲಿ ಪ್ರಧಾನಿ ಮೋದಿ ಬರೋಬ್ಬರಿ 5,300 ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ. […]

Bengaluru Just In Karnataka National State

Breaking News: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ-189 ಮಂದಿಗೆ ಟಿಕೆಟ್-52 ಹೊಸ ಮುಖ!

New Delhi : ರಾಜ್ಯ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿತ್ತು. ಇಂದು ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿಯೇ ಬರೋಬ್ಬರಿ 189 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. 35 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು, ಅವುಗಳಿಗೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿಲ್ಲ.ಈ ಬಾರಿ ಬರೋಬ್ಬರಿ 52 ಜನ ಹೊಸಬರಿಗೆ ಬಿಜೆಪಿ ಅವಕಾಶ ನೀಡಿದೆ. 8 ಜನ ಮಹಿಳೆಯರು ಹಾಗೂ ಐವರು ವಕೀಲರಿಗೆ […]