PM Narendra Modi: ಆತ್ಮಾಹುತಿ ದಾಳಿ ನಡೆಸುವುದಾಗಿ ಪತ್ರ!
Tiruvanantapura : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕೇರಳ (Kerala) ಪ್ರವಾಸದ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ (Suicide Bomb Attack Threat) ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಪತ್ರವೊಂದು ಸಿಕ್ಕಿದ್ದು, ಕೇರಳದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಈ […]



