Kornersite

International Just In National

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ; ದಾಖಲೆಯ ಮಟ್ಟಕ್ಕೆ ಏರಿದ ಕಚ್ಚಾ ತೈಲ!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ 83.267ಕ್ಕೆ ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ತೈಲ ಬೆಲೆಗಳು ಈಗ ಬ್ಯಾರೆಲ್ ಗೆ 95 ಡಾಲರ್ ಗಡಿ ದಾಟುತ್ತಿವೆ. ಹೀಗಾಗಿ ರೂಪಾಯಿ ಮೌಲ್ಯ ಉತ್ತೇಜಿಸಲು ಆರ್ ಬಿಐ ಮಾರುಕಟ್ಟೆಯಲ್ಲಿ ಡಾಲರ್ ಗಳನ್ನು ಬಿಡುಗಡೆ ಮಾಡುತ್ತಿದ್ದರೂ ದೇಶವು ತನ್ನ ಕಚ್ಚಾ ತೈಲ ಅಗತ್ಯದ ಶೇ. 85ರಷ್ಟು ಆಮದು ಮಾಡಿಕೊಳ್ಳುವುದರಿಂದ ಭಾರತೀಯ ಕರೆನ್ಸಿ ಕುಸಿತ ತಡೆಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ವೀದೇಶಿ ವಿನಿಮಯ ಮೀಸಲುಗಳ ಸಾಕಷ್ಟು […]

Crime Just In Karnataka State

ಹಣ ಕೊಡದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ!

ಚಾಮರಾಜನಗರ: ಪಾಪಿಯೊಬ್ಬ ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.10 ಲಕ್ಷ ರೂ. ಹಣ ನೀಡದೆ ಇದ್ದರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ನಡೆದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್ ಎನ್ನುವರ ಶಿಕ್ಷಕಿ ಹತ್ತಿರ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಲ್ಲದೆ ಪತಿ ಬಿಟ್ಟು ಬರುವಂತೆ ಒತ್ತಾಯಿಸಿದ್ದಾನೆ. ಪತಿ ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಮನನೊಂದು ಪೊಲೀಸ್ ಠಾಣೆಯಲ್ಲಿ […]

Bengaluru Just In Karnataka Politics State

ಇವರಿಗೆ ಮಾತ್ರ ಸಿಗುತ್ತದೆ 2 ಸಾವಿರ!

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ನ 4ನೇ ಗ್ಯಾರಂಟಿ ಗೃಹಲಕ್ಷ್ಮಿಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಮಹಿಳೆಯರ ಖಾತೆಗಳಿಗೆ 2 ಸಾವಿರ ರೂ. ಜಮಾಯಾಗಲಿದೆ. ಬಿಪಿಎಲ್ ಕಾರ್ಡ್ನಲ್ಲಿ ಪುರುಷ ಮುಖ್ಯಸ್ಥರಿದ್ದವರಿಗೆ ಹಣ ಜಮೆ ಆಗಲ್ಲ. ಕಾರ್ಡ್ ಮುಖ್ಯಸ್ಥರು ಮನೆಯೊಡತಿ ಆಗಿದ್ರೆ ಮಾತ್ರ ಗ್ಯಾರಂಟಿ ಯೋಜನೆಯ ಲಾಭ ಸಿಗಲಿದೆ. ವಯಸ್ಕ ಮಹಿಳೆ ಇದ್ದೂ ಮುಖ್ಯಸ್ಥ ಪುರುಷರಿದ್ದರೂ ಯೋಜನೆಯ ಫಲಾನುಭವಿಗಳು ಆಗಲು ಸಾಧ್ಯವಿಲ್ಲ ಎನ್ನಲಾಗಿದೆ. ಬಿಪಿಎಲ್ ಕಾರ್ಡ್‌ನಲ್ಲಿ ಮಹಿಳೆ […]

Astro 24/7 Just In Karnataka State

ಗಜಲಕ್ಷ್ಮೀ ರಾಜಯೋಗದಿಂದ ಈ ರಾಶಿಯವರಿಗೆ ಸಿಗುತ್ತೆ ಅಪಾರ ಸಂಪತ್ತು!

ಪ್ರತಿಯೊಬ್ಬ ವ್ಯಕ್ತಿಯ ಜಾತಕದಲ್ಲಿ ಯಾವ ಗ್ರಹವು ಎಲ್ಲಿ ಇರುತ್ತದೆ ಎನ್ನುವುದರ ಮೇಲೆ ಭವಿಷ್ಯ ನಿರ್ಧಾರವಾಗಲಿದೆ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಗ್ರಹಗಳ ಸಂಚಾರ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಲೇ ವ್ಯಕ್ತಿಯ ಜೀವನದಲ್ಲಿ ಬದಲಾವಣೆ ಕಾಣುತ್ತದೆ. ಈಗಾಗಲೇ ಹಿಮ್ಮುಖ ಚಲನೆ ಆರಂಭಿಸಿರುವ ಶುಕ್ರನಿಂದ ಗಜಲಕ್ಷ್ಮೀ ರಾಜಯೋಗವು ರೂಪಗೊಳ್ಳುತ್ತದೆ. ಈ ನಾಲ್ಕು ರಾಶಿಯವರಿಗೆ ಅಪಾರ ಸಂಪತ್ತನ್ನು ನೀಡುತ್ತದೆ. ಇನ್ನು ಮಕರ ರಾಶಿ, ಕುಂಭ ರಾಶಿ, ಧನು ರಾಶಿ, ಮೇಷ ರಾಶಿ ಈ ನಾಲ್ಕು ರಾಶಿಯವರ ಮೇಲೆ ಲಕ್ಶ್ಮೀ […]

Extra Care Just In Lifestyle Travel

ಲಕ್ಷಾಂತರ ರೂಪಾಯಿ ಸಂಬಳ ಬೇಕೆ..? ಇಲ್ಲಿದೆ ನೋಡಿ ಅವಕಾಶ

ಪ್ರತಿಯೊಬ್ಬರಿಗೂ ಹಣ ಬೇಕು. ಅದೂ ಸುಲಭದಲ್ಲಿ. ಕಡಿಮೆ ಕೆಲಸ ಇರಬೇಕು. ಕೈ ತುಂಬಾ ಕೆಲಸ ಬೇಕು. ಆಹಾ ಕೇಳೋದಕ್ಕೆ ಎಷ್ಟು ಚೆನ್ನಾಗಿ ಇದೆ ಅಲ್ವಾ. ಇಂತಹ ಕೆಲಸ ಯಾರಿಗೆ ತಾನೇ ಬೇಡ ಹೇಳಿ. ಇದೇ ರೀತಿಯ ಕೆಲಸಗಳು ಇಲ್ಲಿವೆ ನೋಡಿ… ವಿಶ್ವದ ಈ ನಾಲ್ಕು ಜಾಗಗಳಲ್ಲಿ ಕಡಿಮೆ ಕೆಲಸ ಮಾಡಿ ಲಕ್ಷಾಂತರ ಹಣ ಗಳಿಸಬಹುದು. ನೂಯಾರ್ಕ್ ನಲ್ಲಿ ಗೋಡಿವಾ ಎನ್ನುವ ಒಂದು ಚಾಕಲೇಟ್ ಕಂಪನಿ ಇದೆ. ಈ ಕಂಪನಿಯಲ್ಲಿ ಹೆಚ್ಚು ಕೆಲಸ ಮಾಡಬೇಕಾಗಿಲ್ಲ. ಜಸ್ಟ್ ಚಾಕಲೇಟ್ ವಾಸನೆ […]

International Just In

ಪಾಕಿಸ್ತಾನಕ್ಕೆ : ಚೀನಾದಿಂದ ₹7500 ಕೋಟಿ ಭಿಕ್ಷೆ!; ಬೀದಿಗೆ ಬಂದಿದ್ದ ಪಾಕ್ ಗೆ ಸಂತಸ!

ಸಾಲದ ಸುಳಿಗೆ ಸಿಲುಕಿರುವ ಪಾಕಿಸ್ತಾನಕ್ಕೆ ಚೀನಾ 7500 ಕೋಟಿ ರೂ. ಭಿಕ್ಷೆ ಹಾಕಿದೆ. ಐಎಂಎಫ್‌ ಬಳಿ ಬೇಡುತ್ತಿದ್ದ ಪಾಕ್‌ ಗೆ ಜೀವ ಸಿಕ್ಕಂತಾಗಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕ್‌ಗೆ ಮತ್ತೆ ಚೀನಾ ನೆರವಿನ ಹಸ್ತ ಚಾಚಿದ್ದು, ನಗದು ಕೊರತೆ ನಿವಾರಿಸಲು ಚೀನಾದಿಂದ 1 ಬಿಲಿಯನ್ ಡಾಲರ್‌ ಹಣ ಸಾಲ ನೆರವು ಸಿಕ್ಕಿದೆ. ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ ಈ ಮಾಹಿತಿಯನ್ನು ಹೊರ ಹಾಕಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಸಾಲ ನಿರೀಕ್ಷಿಸುತ್ತಲೇ ಇರುವ ಪಾಕಿಸ್ತಾನಕ್ಕೆ ಈಗ ಚೀನಾ ಸಹಾಯವು […]

Crime Entertainment Just In Sandalwood

ಮದುವೆಯಾಗುವುದಾಗಿ ನಂಬಿಸಿ, ನಟನಿಗೆ ಲಕ್ಷಾಂತರ ರೂ. ವಂಚಿಸಿದ ನಟಿ!

ಮದುವೆಯಾಗುವುದಾಗಿ ನಂಬಿಸಿ, ನಟರೊಬ್ಬರಿಗೆ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಟಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದುನಿಯಾ ವಿಜಯ್ ನಟನೆಯ ಸಲಗ (Salaga) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಮತ್ತು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಬೆಂಗಳೂರಿನ ನಟಿ ಉಷಾ ಆರ್ (Usha Ravi Shankar) ಎಂಬುವವರನ್ನೇ ಪೊಲೀಸರು ಬಂಧಿಸಿದ್ದಾರೆ. ವಂಚನೆಯ (Cheating) ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರು ನಟಿಯನ್ನು ಬಂಧಿಸಿದ್ದು (Arrest), ವೈದ್ಯಕೀಯ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಟರೊಬ್ಬರನ್ನು ಮದುವೆಯಾಗುವುದಾಗಿ ಉಷಾ ನಂಬಿಸಿದ್ದರು ಎನ್ನಲಾಗಿದ್ದು, ಪ್ರೀತಿ, […]

Bengaluru Just In Karnataka Politics State

ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಹೇಗೆ ಪಡೆಯಬೇಕು..?

ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ಹಣ ಸಿಗಲಿದೆ. ಆದರೆ ಹಲವು ಜನರಿಗೆ ಈ ಯೋಜನೆಯನ್ನ್ ಹೇಗೆ ಪಡೆಯುವುದು ಎನ್ನುವುದರ ಬಗ್ಗೆ ಗೊಂದಲವಿದೆ. ಈ ಗೊಂದಲ ಬಗೆಹರಿಸಿಕೊಳ್ಳಲು ವಿಡಿಯೋವನ್ನ ಕೊನೆವರೆಗೂ ನೊಡಿ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಇರುವವರು ಹಾಗೂ ಅಂತೋದಯ ಕಾರ್ಡ್ ಇರುವವರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಅರ್ಜಿದಾರರು ಅರ್ಜಿಯನ್ನ ನಾಳೆ ಅಂದರೆ ಜೂನ್ 16 ರಿಂದ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವಿಲ್ಲ. ಅರ್ಜಿಗಳನ್ನು ಆನ್ […]

Crime Just In National

Crime: ಕೊಟ್ಟ ಹಣ ಕೇಳಿದ್ದಕ್ಕೆ ಘನಘೋರ ಕೊಲೆ ಮಾಡಿ, ಪ್ರಿಡ್ಜ್ ನಲ್ಲಿಟ್ಟ ಪಾಪಿ!

ಹೈದರಾಬಾದ್ : ಕೊಟ್ಟ ಹಣ ಕೇಳಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಹಿಳಾ ಪಾರ್ಟ್‌ ನರ್‌ ಳನ್ನೇ ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಮಾಡಿ ಫ್ರಿಡ್ಜ್ (Body Fridge) ನಲ್ಲಿಟ್ಟಿ ಇಟ್ಟಿದ್ದಾನೆ. ಅನುರಾಧ ರೆಡ್ಡಿ(55) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಚಂದ್ರಮೋಹನ್(48) ಕೊಲೆ ಮಾಡಿದ ಆರೋಪಿ. ಮೂಸಿ ನದಿ ಹತ್ತಿರದ ಅಫ್ಜಲ್ ನಗರದ ಸಮುದಾಯ ಭವನದ ಹತ್ತಿರ ಮಹಿಳೆಯ ತಲೆ ಪತ್ತೆಯಾಗಿತ್ತು. ಇದನ್ನು ಪೌರ ಕಾರ್ಮಿಕರೊಬ್ಬರು ಗಮನಿಸಿದ್ದು ಪೊಲೀಸರಿಗೆ […]