Kornersite

Bengaluru Just In Karnataka National Politics State

2 ಸಾವಿರ ರೂಪಾಯಿ ನೋಟ್ ಹಿಂದೆ ಪಡೆದ RBI

Bangalore : ದೇಶದಲ್ಲಿ ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರದ್ದು ಮಾಡಿದೆ. ಇದಕ್ಕೆ ನಿಯೋಜಿತ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ(Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ […]

Just In National

ಆಂಬುಲೆನ್ಸ್ ಗೆ ನೀಡಲು ಹಣ ಇಲ್ಲದ್ದಕ್ಕೆ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟು 200 ಕಿ.ಮೀ ಸಾಗಿದ ತಂದೆ!

ಅಂಬುಲೆನ್ಸ್‌ಗೆ (Ambulance) ಬಾಡಿಗೆ ನೀಡಲು ಹಣ (Money) ಇಲ್ಲದ ಕಾರಣ ತಂದೆಯೊಬ್ಬ 5 ತಿಂಗಳ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟುಕೊಂಡುಂ ಬಸ್‍ ನಲ್ಲಿ ಸಂಚರಿಸಿದ ಮನಕಲಕುವ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಅಲ್ಲಿಯ ಸಿಲಿಗುರಿಯಲ್ಲಿ ಈ ಘಟನೆ ನಡೆದಿದೆ. ಸಿಲಿಗುರಿಯ ಆಸ್ಪತ್ರೆಯೊಂದರಲ್ಲಿ ಆಶಿಮ್ ದೇಬ್ಶರ್ಮಾ ಎಂಬ ವ್ಯಕ್ತಿ ತನ್ನ 5 ತಿಂಗಳ ಮಗುವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು 6 ದಿನದಿಂದ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದು, ಈ ಸಂದರ್ಭದಲ್ಲಿ ಚಿಕಿತ್ಸೆಗಾಗಿ […]

Just In National

ಚರಂಡಿಯಲ್ಲಿ ಹರಿದು ಬಂದ ಹಣದ ರಾಶಿ; ಗಲೀಜಿನಲ್ಲಿಯೇ ಮುಗಿಬಿದ್ದ ಜನರು!

ಚರಂಡಿ ನೀರಿನಲ್ಲಿ ಕಂತೆ ಕಂತೆ ಹಣ ತೇಲಿ ಬಂದಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಜನರು ಚರಂಡಿ ನೀರು ಗಲೀಜು ಎಂಬುವುದನ್ನು ಕೂಡ ಲೆಕ್ಕಿಸದೆ ಚರಂಡಿಗೆ ಧುಮುಕಿ ಕೈಗೆ ಸಿಕ್ಕಷ್ಟು ತೆಗೆದುಕೊಂಡಿದ್ದಾರೆ. ಹಣದ ರಾಶಿ ತೇಲಿ ಬಂದಿರುವ ಘಟನೆ ಪಾಟ್ನಾದಿಂದ 150 ಕಿ.ಮೀ ದೂರದಲ್ಲಿರುವ ಸಸಾರಾಮ್ ಜಿಲ್ಲೆಯ ಮೊರಾದಾಬಾದ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಬೆಳಿಗ್ಗೆ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಹಣ ತೇಲಿ ಹೋಗುವುದನ್ನು ನೋಡಿದ್ದಾರೆ. ಅದರಲ್ಲಿ 100ರ ಕಂತೆ ಕಂತೆ ನೋಟುಗಳಿದ್ದವು. ಕೆಲವು ಸಮಯದ ಬಳಿಕ ಅಲ್ಲಿ ನೋಡಿದಾಗ ನೋಟು […]

Bengaluru Just In Karnataka Politics State

IT Raid: ಫೈನಾನ್ಸಿಯರ್ ಗಳ ಮನೆ ಮೇಲೆ ಐಟಿ ದಾಳಿ-15 ಕೋಟಿ ನಗದು ಪತ್ತೆ

ಐಟಿ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರು ಭಾಗದ ಫೈನಾನ್ಸಿಯರ್ ಗಳಿಗೆ ಶಾಕ್ ನೀಡಿದ್ದಾರೆ. ಈ ದಾಳಿಯಿಂದ ಸುಮಾರು 15 ಕೋಟಿಗೂ ಹೆಚ್ಚು ನಗದನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೊಂದು ಹಣವನ್ನ ಫೈನಾನ್ಸಿಯರ್ ಗಳು ಚುನಾವಣೆಗೆ ಹಾಗೂ ಚುನಾವಣೆಗೆ ಸ್ಪರ್ಧೆ ಮಾಡುವ ಅಭ್ಯರ್ಥಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಹಣ ಕೂಡಿಟ್ಟಿದ್ದರು ಎನ್ನಲಾಗಿದೆ. ಇನ್ನು ಕೆಲವು ಫೈನಾನ್ಸಿಯರ್ ಗಳು ಬೇನಾಮಿಗಳಾಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಶಾಂತಿ ನಗರ, ಕಾಕ್ಸ್ ಟೌನ್, ಶಿವಾಜಿನಗರ, ಆರ್ […]

Astro 24/7 Just In Karnataka State

akshaya tritiya: ಈ ದಿನದಂದು ಈ ರೀತಿಯ ಪೂಜೆ ಮಾಡಿದರೆ, ಸಂಪತ್ತು ನಿಮ್ಮ ಮನೆಯಲ್ಲಿರುತ್ತದೆ!

ಭಾರತೀಯ ಸಂಸ್ಕೃತಿಯಲ್ಲಿ ಕೆಲವು ದಿನಗಳಿಗೆ ವಿಶೇಷ ಸ್ಥಾನ-ಮಾನಗಳಿವೆ. ಆ ದಿನಗಳಿಂದ ಹಲವಾರು ವಿಶೇಷ ಪೂಜಾ ಕಾರ್ಯಗಳು ನಡೆಯುತ್ತಿರುತ್ತವೆ. ಸದ್ಯ ಅಕ್ಷಯ ತೃತೀಯ ನಮ್ಮ ಮುಂದೆ ಬಂದಿದ್ದು, ಪ್ರತಿವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಇದನ್ನು ಆಚರಿಸಲಾಗುತ್ತದೆ. ಈ ದಿನದಂದು ವಿಷ್ಣುವಿನ ಪೂಜೆಗೆ ವಿಶೇಷ ಮಹತ್ವವಿದೆ. ಅಕ್ಷಯ ತೃತೀಯ (Akshaya Tritiya) ಹಬ್ಬವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವಾದ ದಿನ ಎಂದು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಹಬ್ಬವನ್ನು ಪ್ರತಿವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ […]

Astro 24/7 Just In

Lunar Eclipse 2023: ಚಂದ್ರಗ್ರಹಣ 9 ರಾಶಿಗೆ ಅಷ್ಟಕಷ್ಟೆ-3 ರಾಶಿಗೆ ದುಡ್ಡೋ..ದುಡ್ಡು..!

ಮುಂದಿನ ತಿಂಗಳು ಅಂದರೆ 2023ರ ಮೇ. 5ರಂದು ಚಂದ್ರಗ್ರಹಣ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಹಲವು ರಾಶಿಯವರಿಗೆ ತೊಂದರೆಗಳಾದರೆ, ಹಲವು ರಾಶಿಯವರರು ಅನಿರೀಕ್ಷಿತ ಲಾಭಗಳನ್ನು ಗಳಿಸಲಿದ್ದಾರೆ. ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚಂದ್ರ ಮತ್ತು ಸೂರ್ಯಗ್ರಹಣಗಳ ಗೋಚರಿಸಿದ ಸಂದರ್ಭದಲ್ಲಿ ಕೆಲವು ರಾಶಿಗಳಿಗೆ ಒಳ್ಳೆಯದಾದರೆ, ಇನ್ನೂ ಕೆಲವರಿಗೆ ಕೆಟ್ಟದ್ದಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಜಾತಕ ಹಾಗೂ ರಾಶಿ ನೋಡಿಕೊಂಡು ಉತ್ತಮವಾಗುತ್ತದೆಯೋ ಅಥವಾ ಕೆಟ್ಟದ್ದಾಗುತ್ತದೆಯೋ ಎಂಬುವುದನ್ನು ತಿಳಿದುಕೊಂಡು ಆ ಪ್ರಕಾರ ನಡೆದುಕೊಳ್ಳಬೇಕು. ಇನ್ನೂ ಈ ವರ್ಷದ ಮೊದಲ ಚಂದ್ರಗ್ರಹಣವು 2023 […]