Kornersite

Crime Just In Karnataka State

ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ: ಮಗಳನ್ನು ಕೊಂದ ತಂದೆ!

Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣವನ್ನು ಬಂಗಾರಪೇಟೆಯ ಕಾಮಸಮುದ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20), ಎಂಬ ಹುಡುಗಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ (46) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾದ ಅದೇ ಗ್ರಾಮದ ಆಕೆಯ ಪ್ರೇಮಿ ಗಂಗಾಧರ್(24) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರಿಬ್ಬರೂ ಎರಡು […]

Crime Just In Karnataka State

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಗನನ್ನೇ ಕೊಲೆ ಮಾಡಿದ ಹೆತ್ತ ತಾಯಿ!

ಬೆಳಗಾವಿ: ತಾಯಿಯೊಬ್ಬಳು ಮಗನನ್ನೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹರಿಪ್ರಸಾದ್ ಬೋಸಲೆ(22) ಸಾವನ್ನಪ್ಪಿದ ದುರ್ದೈವ ಮಗ. ರಾಯಬಾಗ ಪಟ್ಟಣದ ನಾವಿ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಮಗ ಮನೆಯಲ್ಲಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದ. ಅನುಮಾನಗೊಂಡ ತಂದೆ ದೂರು ದಾಖಲಿಸಿದ್ದರು. ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಪರೀಕ್ಷೆ ನಂತರ ಇದು ಅಸಹಜ ಸಾವಲ್ಲ, ಕೊಲೆ ಎಂಬುವುದು ತಿಳಿದು ಬಂದಿದೆ. ಕೊನೆಗೆ ತನಿಖೆ ಕೈಗೊಂಡಾಗ ತಾಯಿಯೇ ಕೊಲೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಹರಿಪ್ರಸಾದ್ ನ ತಾಯಿ […]

Crime Just In National

ಮನೆಗೆ ಹೋಗುತ್ತಿದ್ದ ತೃತೀಯ ಲಿಂಗಿಗಳ ಹತ್ಯೆ!

ತೆಲಂಗಾಣದಲ್ಲಿ ಇಬ್ಬರು ತೃತೀಯ ಲಿಂಗಿಗಳ ಹತ್ಯೆ ನಡೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೈದರಾಬಾದ್‌ ನ ಓಲ್ಡ್ ಸಿಟಿ ಪ್ರದೇಶದ ತಪ್ಪಚಬುತ್ರ ಪೊಲೀಸ್ ಠಾಣೆ ವ್ಯಾಪ್ತಿಯ ಡೈಬಾಗ್‌ ನಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ. ಯೂಸುಫ್ ಅಲಿಯಾಸ್ ಡಾಲಿ ಮತ್ತು ರಿಯಾಜ್ ಅಲಿಯಾಸ್ ಸೋಫಿಯಾ ಕೊಲೆಯಾದವರು ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತಪ್ಪಚಬುತ್ರಾಕ್ಕೆ ಅವರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದಾಳಿಕೊರರು ದೊಡ್ಡ ಕಲ್ಲುಗಳು ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪರಿಚಿತ […]

International Just In National

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಕೊಲೆ!

ಲಂಡನ್ ನಲ್ಲಿ ಭಾರತೀಯ ಮೂಲದ ಮತ್ತೋರ್ವ ವಿದ್ಯಾರ್ಥಿಯ ಕೊಲೆ ನಡೆದಿರುವ ಘಟನೆ ನಡೆದಿದ್ದು, ವಾರದಲ್ಲಿ ಇದು ಮೂರನೇ ಘಟನೆಯಾಗಿದೆ. ಈ ಕೊಲೆಯ ನಂತರ ಮೂರನೇ ಪ್ರಕರಣ ಇದಾಗಿದೆ. ಅರವಿಂದ್ ಶಶಿಕುಮಾರ್ ಎಂಬ 38 ವರ್ಷದ ಭಾರತೀಯ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಅರವಿಂದ್ ಅವರನ್ನು ಇರಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೇರಳದ ಕೊಚ್ಚಿ ಮೂಲದ ಅರವಿಂದ್ ಶಶಿಕುಮಾರ್ ಶುಕ್ರವಾರ ಕ್ಯಾಂಬರ್‌ ವೆಲ್‌ ನಲ್ಲಿರುವ ವಸತಿಯಲ್ಲಿ ಚಾಕು ಗಾಯಗಳೊಂದಿಗೆ ಪತ್ತೆಯಾಗಿದ್ದಾರೆ. ಸೌತಾಂಪ್ಟನ್ ವೇನಲ್ಲಿ […]

Crime Just In Maharashtra State

ಚಲಿಸುತ್ತಿದ್ದ ಆಟೋದಲ್ಲಿ ಪ್ರೇಯಸಿ ಕತ್ತು ಸೀಳಿ ಕೊಲೆ ಮಾಡಿದ ಪಾಗಲ್ ಪ್ರೇಮಿ

ಸೋಮವಾರ ಚಲುಸುತ್ತಿದ್ದ ಆಟೋದಲ್ಲಿ ತನ್ನ ಪ್ರೇಯಸಿಯ ಕತ್ತು ಸೀಳಿದ್ದಾನೆ ಪಾಗಲ್ ಪ್ರೇಮಿ. ಅಸಲಿಗೆ ಮುಂಬೈ ನ ಸಾಕಿನಾಕಾ ಬಳಿ ಜೋಡಿಯೊಂದು ಆಟೋದಲ್ಲಿ ಪ್ರಯಣಿಸುತ್ತಿತ್ತು. ಚಿಕ್ಕದೊಂದು ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಮಾತು ಕೂಡ ಜೋರಾಗ್ತಾನೇ ಇತ್ತು. ಅದೇ ಕೋಪದಲ್ಲಿ ಸಡನ್ ಆಗಿ ಪ್ರೇಮಿ ತನ್ನ ಪ್ರೇಯಸಿಯ ಕತ್ತನ್ನ ಚಾಕುವಿನಿಂದ ಸೀಳಿಯೇ ಬಿಟ್ಟ. ನಂತರ ಆಟೋದಿಂದ ಜಿಗಿದು ಎಸ್ಕೇಪ್ ಆಗಿದ್ದಾನೆ. ಈ ಘಟನೆ ನಡೆದಿದ್ದು ಹಾಡಗಹಲೇ. ಯಾವ ವಿಚಾರಕ್ಕೆ ಕೊಲೆ ಆಯ್ತು ಅನ್ನೋದು ಇನ್ನು ತಿಳಿದು ಬಂದಿಲ್ಲ. ಸದ್ಯ […]

Crime Just In Karnataka State

ನಡು ರಸ್ತೆಯಲ್ಲಿಯೇ ಮಹಿಳೆಯ ಬರ್ಬರ ಹತ್ಯೆ; ಕುತ್ತಿಗೆಯಲ್ಲಿಯೇ ಚಾಕು ಇಟ್ಟು ಪರಾರಿ!

ವಿಜಯಪುರ: ಮಹಿಳೆಯೊಬ್ಬರನ್ನು ನಡು ರಸ್ತೆಯಲ್ಲಿಯೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗಂಗೂಬಾಯಿ ಯಂಕಂಚಿ(28) ಹತ್ಯೆಯಾದ ಯುವತಿ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಗಂಗೂಬಾಯಿ ಅವರು ತಮ್ಮ ಸ್ಕೂಟಿಯಲ್ಲಿ ಸಿಂದಗಿ ಪಟ್ಟಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹೊರವಲಯದ ಕೊಬೊಟೊ ಶೋರೂಂ ಬಳಿ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯ ನಂತರ ಗಂಗೂಬಾಯಿ ಕುತ್ತಿಗೆಯಲ್ಲೆ ಚಾಕು ಬಿಟ್ಟು ಆಕೆಯ ಸ್ಕೂಟಿ ಜೊತೆ ಪರಾರಿಯಾಗಿದ್ದಾರೆ. […]

Bengaluru Crime Just In Karnataka State

ತಾಯಿ ಕೊಂದು ಸೂಟ್ ಕೇಸಲ್ಲಿ ಶವಹೊತ್ತು ಸ್ಟೇಷನ್ ಗೆ ಬಂದ ಮಗಳು

Bangalore: ಇಂದು ಬೆಳಗ್ಗೆ ಸೂಟ್ ಹಿಡಿದುಕೊಂಡು 39 ವರ್ಷದ ಮಹಿಳೆಯೊಬ್ಬಳು ಮೈಕೊಲೇಔಟ್ ಪೊಲೀಸ್ ಸ್ಟೇಷನ್ ಗೆ ಹೋಗಿದ್ದಾಳೆ. ಅಲ್ಲಿದ್ದವರು ಏನೋ ಎನ್ ಕ್ವಾಯರಿಗೆ ಬಂದಿರಬಹುದು ಎಂದು ಸುಮ್ಮನೇ ಇದ್ರು. ಆದ್ರೆ ಸಡನ್ ಆಗಿ ಆ ಮಹಿಳೆ ಈ ಸೂಟ್ ಕೇಸ್ ನಲ್ಲಿ ನನ್ನ ತಾಯಿಯ ಡೆಡ್ ಬಾಡಿ ಇದೆ. ನಾನೇ ಕೊಂದಿದ್ದು ಎಂದು ಹೇಳಿದ್ದಾಳೆ. ಇದನ್ನು ಕೇಳಿದ ಪೊಲೀಸರಿಗೆ ಒಂದು ಸೆಕೆಂಡ್ ಶಾಕ್ ಆಗಿ ಹೋಯ್ತು. ಸೂಟ್ ಕೇಸ್ ತೆಗೆದಾಗ ನಿಜಕ್ಕೂ ಅದರಲ್ಲಿ 70 ವರ್ಷದ ವೃದ್ದೆಯೊಬ್ಬಳ […]

Bengaluru Crime Just In Karnataka State

ಬ್ಲೇಡ್ ನಿಂದ ಮಗುವಿನ ಕೈ ಕೊಯ್ದು; ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ತುಮಕೂರು: ತಾಯಿಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಪಟ್ಟಣದ ಡೂಮ್ಲೈಟ್ ವೃತ್ತದ ಹತ್ತಿರ ತಿಪ್ಪಾಪುರ ಛತ್ರದ ಹಿಂಭಾಗದ ನಿವಾಸಿ ಶಿವಾನಂದ ಎಂಬುವವರ ಪತ್ನಿ ಶ್ವೇತಾ (28) ಎಂಬ ಮಹಿಳೆಯೇ ತನ್ನ ಮಗಳ ಕೈಯನ್ನು ಬ್ಲೇಡ್ ನಿಂದ ಕೊಯ್ದು, ನಂತರ ತಾನೂ ಕೊಯ್ದುಕೊಂಡಿದ್ದಾಳೆ. ಮಗುವಿನ ಕೈ ಕೊಯ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಇದನ್ನು ಕಂಡ ಕೂಡಲೇ ಸ್ಥಳೀಯರು […]

Bengaluru Crime Just In Karnataka State

ವಿಡಿಯೋ ಮಾಡಿ ಬ್ಲಾಕ್ ಮೇಲ್; ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ!

ಕೊಪ್ಪಳ: ಪಾಪಿಯೊಬ್ಬ ಅನ್ನ ಹಾಕುತ್ತಿದ್ದ ಮಾಲೀಕರ ಮಗನನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಕನೂರು(Kuknoor) ಪಟ್ಟಣದಲ್ಲಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕಾಲು ಮಾಲೀಕನ ಮಗನನ್ನೇ ಕೊಲೆ ಮಾಡಿದ್ದಾನೆ. ಪ್ರಜ್ವಲ್ ಕೊಲೆಯಾದ ಮಾಲೀಕನ ಮಗ. ಆರೋಪಿ ಶಂಕರ್, ಅಪ್ರಾಪ್ತರಿಗೆ ಸಿಗರೇಟ್ ಸೇದಿಸಿ, ಮದ್ಯ ಕುಡಿಸಿ ವಿಡಿಯೋ ರೆಕಾರ್ಡ್ ಮಾಡಿ, ನಂತರ ಅದನ್ನು ತೋರಿಸಿ ಅವರಿಂದ ಹಣ ಪೀಕುತ್ತಿದ್ದ. ಹೀಗೆ ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಮಗನಿಗೂ ಮಾಡಿ, ಹಣ ಕೇಳಿದ್ದಾನೆ. ಆದರೆ, ಅದಕ್ಕೆ […]

Crime Just In Maharashtra National

Crime News: ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆಯ ಬರ್ಬರ ಕೊಲೆ; ನಂತರ ದೇಹ ಪೀಸ್ ಪೀಸ್ ಮಾಡಿದ ಪಾಪಿ!

ಮುಂಬಯಿ : ವ್ಯಕ್ತಿಯೊಬ್ಬ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ನಂತರ ದೇಹವನ್ನು ಪೀಸ್ ಪೀಸ್ ಮಾಡಿರುವ ಘಟನೆಯೊಂದು ಮುಂಬಯಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Mumbai Police) ಮನೋಜ್ ಸಹಾನಿ (56) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‍ನಲ್ಲಿ ಸರಸ್ವತಿ ವೈದ್ಯ ಎಂಬಾಕೆಯೊಂದಿಗೆ ಈತ ವಾಸಿಸುತ್ತಿದ್ದ ಎನ್ನಲಾಗಿದೆ. ಇಬ್ಬರು ಇದ್ದ ಫ್ಲಾಟ್ ನಿಂದ ದುರ್ವಾಸನೆ ಬರುತ್ತಿದ್ದಂತೆ ಸ್ಥಳೀಯರು […]