Kornersite

Bengaluru Crime Just In Karnataka State

ಗಂಡು ಮಗು ಹುಟ್ಟಿದ್ದಕ್ಕೆ ಗುಂಡು ಕೊಡಿಸಿದವನ ತಲೆ ಬುರುಡೆ ಓಪನ್ ಮಾಡಿದ ಸ್ನೇಹಿತರು!

ವ್ಯಕ್ತಿಯೊಬ್ಬ ತನಗೆ ಗಂಡು (Boy Baby) ಮಗು ಹುಟ್ಟಿದೆ ಎಂದು ತನ್ನ ಸ್ನೇಹಿತರಿಗೆ ಪಾರ್ಟಿ ಕೊಡಿಸಿದ್ದ. ಆದರೆ, ಆ ಸ್ನೇಹಿತರು ಆತನ ತಲೆ ಬುರುಡೆಯನ್ನೇ ಓಪನ್ ಮಾಡಿರುವ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ರಂಗನಾಥ್ ಎಂಬ ವ್ಯಕ್ತಿಯೇ ಗಂಡು ಮಗು ಆದ ಎಂಬ ಖುಷಿಯಲ್ಲಿ ಸ್ನೇಹಿತರಾದ ಮನೋಜ್, ಮಧುಸೂದ್, ಪ್ರಸಾದ್‍ಗೆ ಪಾರ್ಟಿ ಕೊಡಿಸಿದ್ದ. ಆದರೆ, ಈ ಪಾರ್ಟಿಯಲ್ಲಿಯೇ ಸ್ನೇಹಿತರು ಆತ ಕುಡಿಸಿದ ಮದ್ಯವನ್ನೇ ಕುಡಿದು, ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.ಈ ಪಾರ್ಟಿಲ್ಲಿ ರಾಜಕೀಯ ಪಕ್ಷದ […]

Crime Just In

ಮಗನನ್ನೇ ಕೊಲೆ ಮಾಡಿ ದೇಹ ಬೇಯಿಸಿ ತಿಂದ ತಾಯಿ!

ಪ್ರಪಂಚದಲ್ಲಿ ಕೆಟ್ಟ ತಂದೆ ಸಿಗಬಹುದು. ಆದರೆ, ಕೆಟ್ಟ ತಾಯಿ ಸಿಗುವುದಕ್ಕೆ ಸಾಧ್ಯವೇ ಇಲ್ಲ ಎನ್ನುತ್ತಾರೆ. ಆದರೆ, ಇದಕ್ಕೆ ವ್ಯತಿರಿಕ್ತವಾದಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹೆತ್ತ ತಾಯಿ ಕೂಡ ಕ್ರೂರಿಯಾಗಿ ಇಂದು ವರ್ತಿಸುತ್ತಾಳೆ. ಅದಕ್ಕೆ ಸಾಕ್ಷಿ ಎನ್ನುವಂತೆ ಹೆತ್ತ ತಾಯಿಯೇ ತನ್ನ ಐದು ವರ್ಷದ ಮಗನನ್ನು ಕೊಲೆ ಮಾಡಿ, ಬೇಯಿಸಿ ತಿಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಈಜಿಪ್ಟ್ ನ ಫಾಕೊಸ್ ಸೆಂಟರ್ ಬಳಿಯ ಹಳ್ಳಿಯೊಂದರಲ್ಲ ನಡೆದಿದೆ. ಹನಾ(29) ಹೆಸರಿನ ಮಹಿಳೆ ಮೂರು ವರ್ಷಗಳ ಹಿಂದೆ […]

Crime Just In National

ಅತ್ತೆಯನ್ನು ಕೊಲೆ ಮಾಡುವುದಕ್ಕಾಗಿ ಪುರುಷ ವೇಷ ಧರಿಸಿದ್ದ ಸೊಸೆ! ಕೊನೆಗೂ ನಡೆದಿದ್ದೇನು?

ತಿರುನಲ್ವೇಲಿ: ಅತ್ತೆ- ಸೊಸೆ ಜಗಳ ಎನ್ನುವುದು ಅನಾದಿಕಾಲದಿಂದಲೂ ಇರುವ ವಿಚಾರವಾಗಿದೆ. ಆದರೆ, ಇಲ್ಲೊಬ್ಬ ಸೊಸೆಯು ಅತ್ತೆಯ ಮೇಲಿನ ದ್ವೇಷ ತೀರಿಸಿಕೊಳ್ಳಲು ಪುರುಷ ವೇಷ ಧರಿಸಿ ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಮಹಿಳೆಯನ್ನು ತಮಿಳುನಾಡಿನ ಪೊಲೀಸರು ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಸೀತಾಲಕ್ಷ್ಮಿ ಸಾವನ್ನಪ್ಪಿದ ಅತ್ತೆಯಾಗಿದ್ದು, ಮಹಾಲಕ್ಷ್ಮೀ ಕೊಲೆ ಮಾಡಿದ ಸೊಸೆ ಎಂದು ತಿಳಿದು ಬಂದಿದೆ. ಮಹಾಲಕ್ಷ್ಮಿಯು ಪ್ರಾರಂಭದಲ್ಲಿ ಚಿನ್ನದ ಸರಕ್ಕಾಗಿ ತನ್ನ ಅತ್ತೆಯನ್ನು ಅಪರಿಚಿತರು ಕೊಲೆ ಮಾಡಿದ್ದಾರೆ ಎಂದು ಹೇಳುವ ಮೂಲಕ […]

Crime Just In Karnataka State

Crime News: ಅನೈತಿಕ ಸಂಬಂಧದ ಶಂಕೆ; ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ ಪತಿ!

ಚಿಕ್ಕಬಳ್ಳಾಪುರ : ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಚಿಂತಾಮಣಿ‌ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದಮ್ಮ ಕೊಲೆಯಾದ ಮಹಿಳೆ. ಪತಿ ಕೆ.ಎಸ್. ಸುರೇಶ್ ಕೊಲೆ ಮಾಡಿದ ಆರೋಪಿ. ಈ ಇಬ್ಬರೂ ಕಳೆದ 16 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ 14 ವರ್ಷದ ಮಗಳು ಕೂಡ ಇದ್ದಾಳೆ. ಹತ್ತು ವರ್ಷಗಳಿಂದ ಸುಖ ಸಂಸಾರ ನಡೆಸುತ್ತಿದ್ದ ಈ ದಂಪತಿಯ ಮಧ್ಯೆ ಜಗಳ ಹೆಚ್ಚಾಗಿತ್ತು. […]

Crime Just In Karnataka State

Husband Murder: ಪ್ರಿಯಕರನೊಂದಿಗೆ ಪತಿಯ ಕೊಲೆ ಮಾಡಿದ ಪತ್ನಿ!

Kolar: ಪ್ರಿಯಕರ(Lover)ನೊಂದಿಗೆ ಸೇರಿ ಪತ್ನಿ(Wife)ಯೇ ಪತಿ(Husband)ಯನ್ನ ಕೊಲೆ(Murder) ಮಾಡಿರುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದ ಜಾನಪದ ಕಲಾವಿದ ಕೃಷ್ಣಮೂರ್ತಿ ಎಂಬಾತ ಕೊಲೆಯಾಗಿದ್ದು, ಪತ್ನಿ ಸೌಮ್ಯ ಹಾಗೂ ಪ್ರಿಯಕರ ಶ್ರೀಧರ್ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಮತ್ತೋರ್ವ ಶ್ರೀಧರ್ ಎಂಬಾತನನ್ನ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ತಾಲೂಕಿನ ಜನ್ನಘಟ್ಟ ರೈಲ್ವೆ ಬ್ರಿಡ್ಕ್ ಬಳಿ ಬೈಕ್ ನಿಂದ ಬಿದ್ದು ಜಾನಪದ ಕಲಾವಿದ ಕೃಷ್ಣಮೂರ್ತಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿತ್ತು. ಆದರೆ ಕೃಷ್ಣಮೂರ್ತಿ […]

Crime Just In National

Crime News: ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ!

ನವದೆಹಲಿ : ದೆಹಲಿಯ (Delhi) ರೋಹಿಣಿಯಲ್ಲಿ (Rohini) ಅಪ್ರಾಪ್ತೆಯ ಭಯಾನಕ ಕೊಲೆಯೊಂದು ನಡೆದಿದೆ. 16 ವರ್ಷದ ಹುಡುಗಿಯನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಹತ್ಯೆ (Murder) ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಾಕ್ಷಿ (16) ಕೊಲೆಯಾದ ಹುಡುಗಿ. ಸಾಹಿಲ್ ಕೊಲೆ ಮಾಡಿದ ಆರೋಪಿ. ಸಾಹಿಲ್ ಹಾಗೂ ಸಾಕ್ಷಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯಾವುದೇ ಕಾರಣಕ್ಕೆ ವೈಮನಸ್ಸು ಉಂಟಾದ ಹಿನ್ನೆಲೆಯಲ್ಲಿ ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಸಾಹಿಲ್, ಸಾಕ್ಷಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಷ್ಟೇ […]

Crime International Just In

ಪಾಕಿಸ್ತಾನದಲ್ಲಿ ನಡೆಯಿತು ಮರ್ಯಾದಾ ಹತ್ಯೆ; ಮಗಳನ್ನೇ ಜೀವಂತ ಸುಟ್ಟ ತಂದೆ!

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ತಂದೆಯೇ ಸುಟ್ಟಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಲಾಹೋರ್ ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇನ್ನಿತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ ಎನ್ನಲಾಗಿದೆ. ಅಲ್ಲದೇ, ಇದಕ್ಕೂ ಮುಂತೆ ಚಿತ್ರಹಿಂಸೆ ನೀಡಿದ್ದಾರೆ ಎದು ತನಿಖಾಧಿಕಾರಿ ಮುಹಮ್ಮದ್ ಅಜಮ್ ತಿಳಿಸಿದ್ದಾರೆ. […]

Bengaluru Crime Just In Karnataka State

ಒಂಟಿ ಮಹಿಳೆ ಉಸಿರು ಗಟ್ಟಿಸಿ ಚಿನ್ನಾಭರಣ ದೋಚಿ ಪರಾರಿ!

ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ, ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆಯೊಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬೆಳಕಿಗೆ ಬಂದಿದೆ. ಕಮಲಾ (82) ಕೊಲೆಯಾದ ದುರ್ದೈವಿ. ಶನಿವಾರ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯ ಪತಿ ಕಳೆದ 6 ತಿಂಗಳ ಹಿಂದೆ ಸಾವನ್ನಪ್ಪಿದ್ದರು. ಇದ್ದ ಮೂವರು ಮಕ್ಕಳು ತಾಯಿಯನ್ನು ಬಿಟ್ಟು ಬೇರೆಡೆ ವಾಸಿಸುತ್ತಿದ್ದರು. ಹೀಗಾಗಿ ಮನೆಯಲ್ಲಿ ಕಮಲಾ ಒಂಟಿಯಾಗಿದ್ದರು. ಸಂಜೆ 7 ಗಂಟೆ ಸುಮಾರಿಗೆ ನೆರೆ ಮನೆಯವರು ಕಮಲಾ ಅವರನ್ನು ಮಾತನಾಡಿಸಲು ಮನೆ […]

Crime Just In National

Crime: ಕೊಟ್ಟ ಹಣ ಕೇಳಿದ್ದಕ್ಕೆ ಘನಘೋರ ಕೊಲೆ ಮಾಡಿ, ಪ್ರಿಡ್ಜ್ ನಲ್ಲಿಟ್ಟ ಪಾಪಿ!

ಹೈದರಾಬಾದ್ : ಕೊಟ್ಟ ಹಣ ಕೇಳಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಹಿಳಾ ಪಾರ್ಟ್‌ ನರ್‌ ಳನ್ನೇ ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಮಾಡಿ ಫ್ರಿಡ್ಜ್ (Body Fridge) ನಲ್ಲಿಟ್ಟಿ ಇಟ್ಟಿದ್ದಾನೆ. ಅನುರಾಧ ರೆಡ್ಡಿ(55) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಚಂದ್ರಮೋಹನ್(48) ಕೊಲೆ ಮಾಡಿದ ಆರೋಪಿ. ಮೂಸಿ ನದಿ ಹತ್ತಿರದ ಅಫ್ಜಲ್ ನಗರದ ಸಮುದಾಯ ಭವನದ ಹತ್ತಿರ ಮಹಿಳೆಯ ತಲೆ ಪತ್ತೆಯಾಗಿತ್ತು. ಇದನ್ನು ಪೌರ ಕಾರ್ಮಿಕರೊಬ್ಬರು ಗಮನಿಸಿದ್ದು ಪೊಲೀಸರಿಗೆ […]

Bengaluru Crime Just In Karnataka State

Crime News: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವ ಮಸಣಕ್ಕೆ!

Bangalore: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯ ಲಗ್ಗೆರೆ ಹತ್ತಿರದ ಚೌಡೇಶ್ವರಿ ನಗರದ ಹಳ್ಳಿರುಚಿ ಹೋಟೆಲ್ ಹತ್ತಿರ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ (Congress Worker Murder) ರವಿ ಅಲಿಯಾಸ್ ಮತ್ತಿರವಿ(42) ಕೊಲೆಯಾದ ಯುವಕ. ಬೈಕ್ ಗಳಲ್ಲಿ ಬಂದ ಐದಾರು ಜನ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. CMH ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ […]