Kornersite

Crime Just In National

Crime News: ಸಂಬಂಧಿಕರಿಂದಲೇ ಇಬ್ಬರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಒಂದೇ ಕುಟುಂಬದ ನಾಲ್ವರನ್ನು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಘಟನೆ ಒಡಿಶಾದ ಬರ್ಬಢದಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಸೋದರ ಸಂಬಂಧಿಗಳೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮೃತರನ್ನು ಗುರುದೇವ್ ಬಾಗ್, ಅವರ ಪತ್ನಿ ಸಿಬಗ್ರಿ ಬಾಗ್, ಅವರ ಮಗ ಚೂಡಾಮಣಿ (15) ಮತ್ತು ಮಗಳು ಶ್ರಾವಣಿ (10) ಎಂದು ಗುರುತಿಸಲಾಗಿದೆ. ಆರೋಪಿಗಳು ಸಂತ್ರಸ್ಥರ ಮನೆಗೆ ನುಗ್ಗಿ ತಮ್ಮ ಸೋದರಳಿಯ, ಸೊಸೆ ಮತ್ತು ಅವರ ಮಗ ಮತ್ತು ಮಗಳಿಗೆ ಚಾಕುವಿನಿಂದ […]

Crime Just In Karnataka State

ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ!

Vijyapur : ಪಾಪಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.ಗಲ್ಲು ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದ. ಹೀಗಾಗಿ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 2018 ಜನೇವರಿ 27 ರಂದು ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಕಟನೂರು ಗ್ರಾಮದಲ್ಲಿ ಮೂತ್ರ ವಿಸರ್ಜನೆ ಮಾಡುವ ವಿಷಯದಲ್ಲಿ ಶಮಶಾದ್ ಮಕಾನದಾರ ಹಾಗೂ ಅಕ್ಬರಬಾಷಾ ಬಾಗವಾನ ಮಧ್ಯೆ ಜಗಳ ನಡೆದಿತ್ತು. ಜಗಳವಾದ ನಂತರ ಸಂಜೆ ಶಮಶಾದ […]

Crime Just In National

Crime News: ಸಹಪಾಠಿ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ ವಿದ್ಯಾರ್ಥಿ!

ವಿದ್ಯಾರ್ಥಿಯೊಬ್ಬಾತ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ನಡೆದಿದೆ. ಸದ್ಯದ ಮಾಹಿತಿಯಂತೆ, ಮೃತ ವಿದ್ಯಾರ್ಥಿನಿಯು ಕಾನ್ಪುರದ ನಿವಾಸಿ ಎಂದು ಹೇಳಲಾಗಿದೆ. ಹತ್ಯೆ ಮಾಡಿದ ವಿದ್ಯಾರ್ಥಿಯನ್ನು ಅಮ್ರೋಹಾ ಮೂಲದವನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಕೊಲೆಗೆ ಕಾರಣ ಅಧಿಕೃತವಾಗಿ ತಿಳಿದು ಬಂದಿಲ್ಲ. ಆದರೆ, ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ವಿದ್ಯಾರ್ಥಿ ಮತ್ತು ಮೃತ ವಿದ್ಯಾರ್ಥಿನಿ ಗ್ರೇಟರ್ ನೋಯ್ಡಾದಲ್ಲಿರುವ […]

Crime Just In Karnataka State

Crime News: ಕುಡಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಮಹಿಳೆ!

ಮಹಿಳೆಯೊಬ್ಬಳು ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಕೊಲೆಯಾದ ದುರ್ದೈವಿ. ತನ್ನ ಊರಿನಲ್ಲಿ ಜಾತ್ರೆಯಿದ್ದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗಾಗಿ ಸ್ನೇಹಿತನ ಜೊತೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಮದ್ಯ ವ್ಯಸನಿ ಮಹಿಳೆಯೋರ್ವಳು ತೆರಳಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್. ಗ್ರಾಮದ ನಿವಾಸಿಯಾಗಿರುವ ಅಂದಾಜು 40 ವರ್ಷದ ಜಯಶ್ರೀ ಪವಾರ್ ಎಂಬುವವರು ನಾಗರಾಜ್ ಬಳಿ ಬಂದು ಮೊಬೈಲ್ ನೀಡು ಎಂದು ಕೇಳಿದ್ದಾಳೆ. ಏಕಾಏಕಿ ಬಂದಿದ್ದಕ್ಕೆ […]

Crime Just In National Uttar Pradesh

Crime News: ಪಬ್ ಜಿ ಆಡಬೇಡ ಎಂದಿದ್ದ ತಾಯಿ ಕೊಲೆ ಮಾಡಿದ್ದ ಆರೋಪ ಹೊತ್ತಿದ್ದ ಮಗನಿಗೆ ಜಾಮೀನು!

ಲಕ್ನೋ: ಪಬ್ ಜಿ ಆಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನೇ ಕೊಲೆ ಮಾಡಿದ್ದ ಅಪ್ರಾಪ್ತ ಮಗನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿ ಅಪ್ರಾಪ್ತ ಮಗ ಕೊಲೆ ಮಾಡಿದ್ದ. ಸದ್ಯ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಜಾಮೀನು (Bail) ಮಂಜೂರು ಮಾಡಿದೆ. ಆರೋಪಿಯು ಅಪ್ರಾಪ್ತನಾಗಿದ್ದು, ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ ನ್ಯಾಯಮೂರ್ತಿ ಪ್ರಕಾಶ್ ಸಿಂಗ್ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ನೀಡಿದೆ. ಯಾವ […]

Crime International Just In

Crime News: ಫೈರಿಂಗ್ ಮಾಡಿ ಬಾಲಕ ಸೇರಿದಂತೆ ಐವರ ಹತ್ಯೆ!

ಗುಂಡಿನ ದಾಳಿ ನಡೆದ ಪರಿಣಾಮ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಅಮೆರಿಕ(America)ದ ಟೆಕ್ಸಾಸ್ ನಲ್ಲಿ ನಡೆದಿದೆ. ಟೆಕ್ಸಾಸ್‌ ನ ಕ್ಲೀವ್‌ ಲ್ಯಾಂಡ್‌ ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ರಾತ್ರಿ ಹೊತ್ತು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಹೀಗಾಗಿ ಪಕ್ಕದ ಮನೆಯವರು ಈ ಶಬ್ದದಿಂದ ಮನೆಯಲ್ಲಿ ಮಕ್ಕಳು ಮಲಗಲು ಕಷ್ಟವಾಗುತ್ತಿದೆ. ಹೀಗಾಗಿ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಪಾಪಿ, ಬಾಲಕ ಸೇರಿ ಮನೆಯ ಐವರನ್ನು ಹತ್ಯೆ ಮಾಡಿದ್ದಾನೆ. ಆ ವ್ಯಕ್ತಿ ಮದ್ಯ ಸೇವಿಸಿದ್ದ […]

Bengaluru Crime Just In Karnataka State

Crime News: ಕಾಲೇಜಿನಲ್ಲಿಯೇ ವಿದ್ಯಾರ್ಥಿಯ ಬರ್ಬರ ಕೊಲೆ!

ವಿದ್ಯಾರ್ಥಿಯನ್ನು ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಿರುವ ಘಟನೆ ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. 22 ವರ್ಷದ ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಸಾವನ್ನಪ್ಪಿದ ದುರ್ದೈವ ವಿದ್ಯಾರ್ಥಿ. ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನೀಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. […]

Crime Just In National Uttar Pradesh

Crime News: ಮದುವೆಯಾದರೂ ಪ್ರಿಯಕರನೊಂದಿಗೆ ಕಂಡ ಮಗಳು; ಆಸಿಡ್ ಸುರಿದ ತಂದೆ!

ಮಗಳು ಮದುವೆ (Marriage) ಆಗಿದ್ದರೂ ಪ್ರಿಯತಮನೊಂದಿಗೆ (lover) ಕಾಣಿಸಿಕೊಂಡಿದ್ದನ್ನು ಕಂಡು ಆಕ್ರೋಶಗೊಂಡ ತಂದೆ ತನ್ನ ಭಾವಮೈದುನನ ಜೊತೆ ಸೇರಿ ಆ್ಯಸಿಡ್ (Acid) ಸುರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ ನಡೆದಿದೆ. ಮದುವೆಯಾದ 2 ದಿನಗಳಲ್ಲಿ ಯುವತಿ ತನ್ನ ಪ್ರಿಯಕರನೊಂದಿಗೆ ಮಾತನಾಡುವುದನ್ನು ಕಂಡ ನಂತರ ತಂದೆಯೇ ಮಗಳೆನ್ನುವುದನ್ನು ನೋಡದೆ ಕೊಲೆ (Murder) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ 25 ವರ್ಷದ ಯುವತಿ ನಗ್ನಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಘಟನೆಯಲ್ಲಿ ಶೇ 40 […]

Crime Just In National

Crime News: ಜನನಿಬಿಡ ಪ್ರದೇಶದಲ್ಲಿಯೇ ಬಿಜೆಪಿ ಮುಖಂಡನ ಹತ್ಯೆ!

ನಡು ರಸ್ತೆಯಲ್ಲಿಯೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು. ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್‌ ಹತ್ತಿರ ಕಾರು ಬಂದಾಗ ಏಕಾಏಕಿ ಶಂಕರ್‌ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು […]

Crime Just In Karnataka State

Crime News: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆ, ಮಗನನ್ನು ಕೊಲೆ ಮಾಡಿದ ಪಾಪಿ!

ಕ್ಷುಲ್ಲಕ ಕಾರಣಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲುಕಿನ ಹೆಗಡಹಳ್ಳಿ ಭೀಕರವಾಗಿ ಜೋಡಿ ಕೊಲೆ ನಡೆದಿರುವ ಘಟನೆ ನಡೆದಿದೆ. ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಗದ್ದೆ ಬಳಿ ಬಂದ ಮೈದುನ ಸತೀಶ್ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡಿದ್ದಾನೆ. ಶಾಂತಮ್ಮ ಹಾಗೂ ಸತೀಶ್ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಶಾಂತಮ್ಮಳ ತಲೆ ಎದೆ […]