Kornersite

Crime Just In Karnataka State

Crime News: ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ಪಾಪಿ ಮಗನಿಂದಲೇ ಹತ್ಯೆಯಾದ ತಂದೆ!

ಬೆಂಗಳೂರು: ಕುಡಿತದ ಚಟದ ದಾಸನಾಗಿದ್ದ ಮಗ, ತಂದೆಯ ಬಳಿ ಹಣ ಕೇಳಿದ್ದಾನೆ. ತಂದೆ ಹಣ ನೀಡಿದ್ದಕ್ಕೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ ಗೋವಿಂದರಾಜನಗರ ಠಾಣೆ ವ್ಯಾಪ್ತಿಯಲ್ಲಿನ ಮಾರೇನಹಳ್ಳಿ ಪಿ. ಎಸ್ ಲೇಔಟ್ನಲ್ಲಿ ಬೆಳಕಿಗೆ ಬಂದಿದೆ. ಸೆಕ್ಯೂರಿಟಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು(60) ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪುತ್ರ ನೀಲಧರ್ ಎಂಬಾತನೇ ಕೊಲೆ ಮಾಡಿರುವ ಪಾಪಿ ಮಗ. ಇಬ್ಬರು ಕೂಡ ಶೆಡ್ ವೊಂದರಲ್ಲಿ ವಾಸವಾಗಿತ್ತು. ಈ ಸಂದರ್ಭದಲ್ಲಿ […]

Crime Just In National

Crime News: ಬಾಲಕನನ್ನೇ ಬಲಿಕೊಟ್ಟ ಪಾಪಿಗಳು!

Hyderabad : ತಂತ್ರಜ್ಞಾನ ಎಷ್ಟೇ ಸುಧಾರಿಸಿದರೂ ಮೂಢನಂಬಿಕೆಗಳ ಹೆಸರಿನಲ್ಲಿ ನರಬಲಿ, ಪ್ರಾಣಿಗಳ ಬಲಿ ಕೊಡುವುದು ಮಾತ್ರ ಇದುವರೆಗೂ ನಿಲ್ಲುತ್ತಿಲ್ಲ. ಅಮವಾಸ್ಯೆ ಹಿನ್ನೆಲೆ ಬಾಲಕನನ್ನು ಬಲಿ ಕೊಡಲಾಗಿದೆ. ಈ ಘಟನೆ ಹೈದರಾಬಾದ್‌ನ ಸನತ್‌ನಗರದಲ್ಲಿ ನಡೆದಿದೆ. ಅಬ್ದುಲ್ ವಾಹಿದ್ (8) ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ. ಬಾಲಕನನ್ನು ಕೊಲೆ ಮಾಡಿ, ಮೃತ ದೇಹವನ್ನು ಸನತನಗರದ ಅಲ್ಲಾವುದ್ದೀನ್ ಕೋಟಿ ಪ್ರದೇಶದ ಕಾಲುವೆಯಲ್ಲಿ ಎಸೆಯಲಾಗಿದ್ದು, ಅಮವಾಸ್ಯೆ ಇದ್ದ ಕಾರಣ ಬಾಲಕನನ್ನು ಬಲಿ ಕೊಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಅಲ್ಲಾದುನ್ ಕೋಟಿಯಲ್ಲಿ ವಾಸಿಂ ಖಾನ್ ಎಂಬ […]

Crime Just In Karnataka State

Crime News: ತಂದೆಯನ್ನೇ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ಮಗ!

ಉತ್ತರ ಕನ್ನಡ : ಮಾನಸಿಕ ಅಸ್ವಸ್ಥನೊಬ್ಬ ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿ ಗ್ರಾಮದಲ್ಲಿ ನಡೆದಿದೆ. ಮಗ ಭರತ್ ಮೇಸ್ತಾ ಹತ್ಯೆ ಮಾಡಿರುವ ವ್ಯಕ್ತಿ ಎನ್ನಲಾಗಿದ್ದು, ಆತ ಕಳೆದ ಏಳೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಇತ್ತೀಚೆಗಷ್ಟೇ ಮನೆಗೆ ಬಂದಿದ್ದ. ಪೂರ್ಣ ಪ್ರಮಾಣದಲ್ಲಿ ಗುಣಮುಖನಾಗದ ಮಗನನ್ನ, ಮನೆಯಿಂದ ಆಚೆ ಬಿಡದೆ, ಮನೆಯಲ್ಲಿಯೇ ಸಮಯಕ್ಕೆ ಸರಿಯಾಗಿ ಮಾತ್ರೆ, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯಲು ಹೇಳುತ್ತಿದ್ದ ಅಪ್ಪನನ್ನು ಮಗ ಹರಿತವಾದ ಅಸ್ತ್ರದಿಂದ […]

Crime Just In Karnataka State

Crime News: ರೀಲ್ಸ್ ಮಾಡುತ್ತಾಳೆಂಬ ಕಾರಣಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು?

ಯುವತಿ ರೀಲ್ಸ್ ಮಾಡುತ್ತಾಳೆ ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನೇ (Young Woman) ಪಾಗಲ್ ಪ್ರೇಮಿಯೊಬ್ಬ ಕೊಲೆಗೈದು, ಮೃತದೇಹ ಸುಟ್ಟು ಹಾಕಿದ್ದಾನೆ. ಯಾದಗಿರಿ (Yadagiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಅಂತಿಮಾ ವರ್ಮಾ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ (Uttar Pradesh) ಮೂಲದ ನಿವಾಸಿ ಎನ್ನಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಸಹೋದರನೊಂದಿಗೆ ವಾಸಿಸುತ್ತಿದ್ದ […]

Crime Just In National

Crime News: 2 ವರ್ಷದ ಮಗುವನ್ನು ಕೊಲೆ ಮಾಡಿ ನದಿಗೆ ಎಸೆದ ಪಾಪಿ ತಂದೆ!

Mumbai: ತಂದೆಯೇ ತನ್ನ ಎರಡು ವರ್ಷದ ಕಂದಮ್ಮನನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬಯಿನಲ್ಲಿ ಬೆಳಕಿಗೆ ಬಂದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದ. ಆಗ ಅವಳನ್ನು ಮದುವೆಯಾಗಲು ಮಗು ಅಡ್ಡಿ ಬರಬಾರದು ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು […]

Crime Just In Karnataka Politics State

Crime News: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ

Mangalore : ಇಲ್ಲಿಯ ನೆಹರೂ ಮೈದಾನದ (Nehru Football Ground, Mangaluru) ಬಳಿಯ ಫುಟ್ ಬಾಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಾಲ್ವರನ್ನು ವ್ಯಕ್ತಿಗಲನ್ನು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತ, 45 ವರ್ಷದ ಜನಾರ್ದನ ಬರಿಂಜ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ (Bantwal) ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಆದರೆ, ಕೊಲೆಗೆ […]

Crime Just In National

Crime News: ದಲಿತ ಯುವತಿ ಮದುವೆಯಾಗಿದ್ದಕ್ಕೆ ಮಗನ ಹತ್ಯೆ; ಅಡ್ಡ ಬಂದ ತಾಯಿಯನ್ನೂ ಕೊಲೆ ಮಾಡಿದ ಪಾಪಿ!

Chennai: ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ತನ್ನ ಮಗನನ್ನು ಕೊಲೆ ಮಾಡಿ, ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಹತ್ಯೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ. ಪಿ ದಂಡಪಾಣಿ ಆರೋಪಿ ಎಂದು ಗುರುತಿಸಲಾಗಿದ್ದು, ಆತ ತಿರುಪ್ಪೂರ್‌ ನ ಹೋಸೈರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ದಂಡಪಾಣಿಯ 25 ವರ್ಷದ ಮಗ, ಸುಭಾಷ್ ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದ. ಸುಭಾಷ್ ಅರಿಯಾಲೂರು ಮೂಲದ 24 ವರ್ಷದ ದಲಿತ ಯುವತಿ ಮತ್ತು ಸಹೋದ್ಯೋಗಿ ಅನುಷಾಳನ್ನು ಪ್ರೀತಿಸುತ್ತಿದ್ದ ಎಂದು ಪೊಲೀಸ್ […]

Bengaluru Crime Just In Karnataka State

Crime News: ಕೊಲೆ‌ ಮಾಡಿದ ನಂತರ ಐದು ಗಂಟೆ ಶವದ ಜೊತೆಯೇ ಇದ್ದ ಪಾಗಲ್ ಪ್ರೇಮಿ! ಮೈ ತುಂಬ ಪ್ರೇಯಸಿಯ ಹೆಸರು!

ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಹುಟ್ಟು ಹಬ್ಬದಂದು ಕೇಕ್ ಕತ್ತರಿಸಿದ ನಂತರ ಆಕೆಯ ಕತ್ತು ಕೊಯ್ದ ಪ್ರಕರಣಕ್ಕೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಈಗ ಈ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರೇ ಬೆಚ್ಚಿ ಬೀಳುವಂತಹ ಸಂಗತಿಗಳು ಹೊರ ಬಿದ್ದಿವೆ. ಪ್ರಿಯಕರ ಪ್ರಶಾಂತ್ ತನ್ನ 24 ವರ್ಷದ ಪ್ರೇಯಸಿ ನವ್ಯ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿ, ವಿಚಾರಣೆಗೊಳಪಡಿಸಿದಾಗ ಮತ್ತಷ್ಟು ಭಯಾನಕ ಸಂಗತಿಗಳು ಬಯಲಿಗೆ ಬಂದಿವೆ. ಕೊಲೆ‌ ಮಾಡಿದ‌ ನಂತರ ಐದು ಗಂಟೆಗಳ ಕಾಲ ಶವದ […]

Bengaluru Crime Just In Karnataka State

Crime News: ಪ್ರೇಯಸಿಯ ಹುಟ್ಟು ಹಬ್ಬದ ದಿನವೇ ಕತ್ತು ಕೊಯ್ದ ಪಾಪಿ!

Bangalore : ಪಾಪಿಯೊಬ್ಬ ಪ್ರೇಯಸಿಯ ಹುಟ್ಟು ಹಬ್ಬದ ದಿನವೇ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಲಗ್ಗೆರಿಯಲ್ಲಿ ನಡೆದಿದೆ. ನವ್ಯ (24) ಕೊಲೆಯಾದ ಯುವತಿ. ಕೊಲೆಯಾದ ಯುವತಿ, ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಪ್ರಶಾಂತ್ ಕೊಲೆ ಮಾಡಿದ ಯುವಕ ಎಂದು ಗುರುತಿಸಲಾಗಿದೆ. ನವ್ಯ ಹಾಗೂ ಪ್ರಶಾಂತ್ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರೂ ಕನಕಪುರ ಮೂಲದವರು. ಅಲ್ಲದೇ, ದೂರದ ಸಂಬಂಧಿಕರು. ಕಳೆದ ಮಂಗಳವಾರ ನವ್ಯ ಬರ್ತಡೇ ಇತ್ತು. […]

Crime Just In National

Crime News: ತಡವಾಗಿ ಎಬ್ಬಿಸಿದ್ದಕ್ಕೆ ತಂದೆಯ ಕೊಲೆ!

Kerala: ಕೇವಲ 15 ನಿಮಿಷ ತಡವಾಗಿ ಎಬ್ಬಿಸಿದ್ದಕ್ಕೆ ಪಾಪಿ ಮಗನೊಬ್ಬ(Son) ತಂದೆಯನ್ನೇ(Father) ಕೊಲೆ(Murder) ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿದ್ದ ಪಾಪಿ ಮಗನೊಬ್ಬ ತನ್ನ ತಂದೆಯನ್ನೇ ಹಲ್ಲೆಗೈದಿರುವ ಘಟನೆ ಕೇರಳದ ಚೆರ್ಪುವಿನ ಕೊಡನ್ನೂರಿನಲ್ಲಿ ನಡೆದಿದೆ.ಜಾಯ್ (60) ಸಾವನ್ನಪ್ಪಿದ ದುರ್ದೈವ ತಂದೆ. ರಿಜೋ (25) ಕೊಲೆ ಮಾಡಿದ ಮಗ. ವೇಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಿಜೋ ಶುಕ್ರವಾರ ಕುಡಿದು ಮನೆಗೆ ಬಂದಿದ್ದಾನೆ. 5 ಗಂಟೆ ಹೊತ್ತಿಗೆ ಮನೆಗೆ ಬಂದಾಗ ತಂದೆ- ತಾಯಿಯ ಬಳಿ ನನ್ನನ್ನು 8.15ಕ್ಕೆ […]