Kornersite

Just In Politics State

ರೈತರ ಅಕೌಂಟ್ ಗೆ ಬರಲಿದೆ ನಾಳೆಯೇ ಪಿಎಂ ಕಿಸಾನ್ ಹಣ

ರೈತರ ಖಾತೆಗೆ ನಾಳೆಯೇ ನೇರವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿಯ 14ನೇ ಕಂತಿನ ಹಣ ವರ್ಗಾವಣೆಯಾಗಲಿದೆ. ಪಿಎಂ ಕಿಸಾನ್ ಫಲಾನುಭವಿಗಳಿಗೆ ಸರ್ಕಾರ ಸುಮಾರು 8.5 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ರೈತರು ನಾಳೆ ಸಂಜೆ ಹೊತ್ತಿಗೆ ತಮ್ಮ್ ಖಾತೆಯನ್ನು ಚೆಕ್ ಮಾಡಿಕೊಳ್ಳಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ಪ್ರತಿ ಕಂತಿನಲ್ಲೂ ಎರಡು ಸಾವಿರ ಹಣ ಪಾವತಿಸುತ್ತದೆ. ಒಂದು ವರ್ಷದಲ್ಲಿ ಫಲಾನುಭವಿಗಳು ಒಟ್ಟು ಆರು ಸಾವಿರ ಹಣವನ್ನು ಪಡೆಯುತ್ತಾರೆ. […]

Just In National Politics State

UCC ಜಾರಿ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ: ಏನಿದು UCC..?

Bhopal: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದ್ದು, ‘ಮೇರಾ ಬೂತ್ ಸಬ್ಸೆ ಮಜಬೂತ್’ ಅಭಿಯಾನ ಅಡಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಇಸ್ಲಾಂ ನಲ್ಲಿ ತ್ರಿವಳಿ ತಲಾಖ್ ವಿಲಕ್ಷಣವಾಗಿದ್ದರೆ ಅದನ್ನು ಮುಸ್ಲಿಂಮರೇ ಹೆಚ್ಚಿರುವ ಈಜೀಪ್ಟ್, ಇಂಡೋನೇಷಿಯಾ, ಕತಾರ್, ಜೋರ್ಡಾನ್, ಸಿರಿಯಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನದಂತಹ ದೇಶಗಳಲ್ಲಿ ಯಾಕೆ ಆಚರಣೆಯಲ್ಲಿಲ್ಲ ಎಂದು ಪ್ರಶ್ನೇ ಮಾಡಿದ್ದಾರೆ. ಒಂದು ಕುಟುಂಬದ ವಿವಿಧ ಸದಸ್ಯರಿಗೆ ವಿಭಿನ್ನ ನಿಯಮಗಳು ಕೆಲಸ ಮಾಡುವುದಿಲ್ಲ. ಹಾಗೆಯೇ ದೇಶವು ಎರಡು ಕಾನೂನುಗಳ ಮೇಲೆ ನಡೆಸಲು ಸಾಧ್ಯವಿಲ್ಲ. ಶೇ. 90 […]

International Just In Politics

ಅಮೆರಿಕದಲ್ಲಿ ಐತಿಹಾಸಿಕ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ!

ಪ್ರಜಾಪ್ರಭುತ್ವವು ಎರಡು ದೇಶಗಳ ಪವಿತ್ರ ಬಾಂಧವ್ಯಗಳಲ್ಲಿ ಒಂದಾಗಿದ್ದು, ಘನತೆ ಹಾಗೂ ಸಮಾನತೆ ಬೆಂಬಲಿಸಲು ಪ್ರಜಾಪ್ರಭುತ್ವವೊಂದೇ ದಾರಿ. ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಆಧುನಿಕ ಭಾರತದಲ್ಲಿ ಮಹಿಳೆಯರು ನಮ್ಮನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯುತ್ತಿದ್ದಾರೆ. ಮಹಿಳೆಯರಿಗೆ ಅನುಕೂಲವಾಗುವ ಅಭಿವೃದ್ಧಿಯಲ್ಲ, ಇದು ಮಹಿಳಾ ನೇತೃತ್ವದ ಅಭಿವೃದ್ಧಿ ಎಂದರು. ಆರ್ಥಿಕತೆಯನ್ನು ನಗದು ರಹಿತವಾಗಿಸಲು ಭಾರತ ಡಿಜಿಟಲ್ ಕ್ರಾಂತಿ ಮಾಡಿದೆ. ಭಾರತದಲ್ಲಿ ಕೋಟ್ಯಂತರ ಜನರು ಯುಪಿಐ ಮೂಲಕ ತಮ್ಮ ವಹಿವಾಟಗಳನ್ನು ಮಾಡುತ್ತಿದ್ದಾರೆ. ಇದು ಇದು ಆರ್ಥಿಕತೆಯಲ್ಲಿ ಪಾರದರ್ಶಕತೆಯನ್ನು ತಂದಿದೆ, ಭ್ರಷ್ಟಾಚಾರವನ್ನು […]

Just In National Politics

ಸಿರಿಧಾನ್ಯಗಳ ಬಗ್ಗೆ ಹಾಡು ಬರೆದ ನರೇಂದ್ರ ಮೋದಿ: ಸಾಂಗ್ ರಿಲೀಸ್

ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳ ಬಗ್ಗೆ ಹಾಡನ್ನ ಬರೆದಿದ್ದಾರೆ. ಈ ಹಾಡಿನಲ್ಲಿ ಸಿರಿಧಾನ್ಯಗಳ ಮಹತ್ವವನ್ನು ತಿಳಿಸಲಾಗಿದೆ. ಈ ಹಾಡನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ಖುದ್ದು ಪ್ರಧಾನಿಯವರೇ ಬರೆದಿದ್ದು ವಿಶೇಷ. ಈ ಹಾಡಿಗೆ ಭಾರತ ಮೂಲದ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತೆ ಫಾಲ್ಗುಣಿ ಶಾ ಹಾಗೂ ಅವರ ಪತಿ ಗಾಯಕ ಗೌರವ್ ಸಂಗೀತ ನೀಡಿ ಹಾಡಿದ್ದಾರೆ. ಹಾಗೂ ಪಾತ್ರ ವಹಿಸಿದ್ದಾರೆ. ಈ ಹಾಡು ಮೊದಲಿಗೆ ಹಿಮ್ದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಬಳಿಕ ಎಲ್ಲ ಭಾಷೆಗಳಿಗೂ ಅನುವಾದವಾಗಲಿದೆ […]

Just In National Politics

ಒಡಿಶಾ ರೈಲು ದುರಂತ ಹಿನ್ನೆಲೆ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ರದ್ದು

ಶುಕ್ರವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರದ 9ನೇ ವರ್ಷಾಚರಣೆ ರದ್ದಾಗಿದೆ. ಈ ಕಾರ್ಯಕ್ರಮ ರದ್ದಾಗಲು ಕಾರಣ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ ನಡ್ದಾ ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಒಡಿಶಾದ ಬಾಲ್ ಸೋರ್ ನಲ್ಲಿ ನಡೆದ ರೈಲು ದುರಂತದ ಬಳಿಕ ಪ್ರತಿಕ್ರಿಯಿಸಿರುವ ವಿಪಕ್ಷಗಳು ಈ ಘಟನೆಯ ಕುರಿತಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ದುರ್ಘಟನೆಯ ಹೊಣೆ ಹೊತ್ತು ರೈಲ್ವೈ ಸಚಿವರು ರಾಜೀನಾಮೆ ನೀಡಬೇಕು […]

Crime Just In State

ಒಡಿಶಾ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ನರೇಂದ್ರ ಮೋದಿ ಸಭೆ

ಒಡಿಶಾ ರೈಲು ಅಪಘಾತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಬೇರೆ ಕಾರ್ಯಕ್ರಮಗಳನ್ನ ರದ್ದು ಪಡಿಸಿ, ಒಧಿಶಾ ರೈಲು ದುರಂತದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಅಪಘಾತದವಾದ ಸ್ಥಳದಿಂದ ಹೋಗಬೇಕಿದ್ದ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ದುರಂತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವುದು ತಿಳಿದು ಬಂದಿದೆ. 5 ಎನ್ ಡಿ ಆರ್ ಎಫ್, 200 ಪೊಲೀಸ್ ಸಿಬ್ಬಂಧಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ […]

Just In National Politics

ನೂತನ ಸಂಸತ್ ನ್ನು ಶವದ ಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ; ದೇಶದಲ್ಲಿ ಭುಗಿಲೆದ್ದ ಆಕ್ರೋಶ!

ನವದೆಹಲಿ : ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆಗೊಂಡಿದೆ. ಆದರೆ, ಈ ನೂತನ ಭವನವನ್ನು ರಾಷ್ಟ್ರೀಯ ಜನತಾ ದಳ (RJD) ಶವದ ಪೆಟ್ಟಿಗೆಗೆ ಹೋಲಿಕೆ ಮಾಡಿದೆ. ಇದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಗುಡುಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಪಕ್ಷಕ್ಕೆ ಯಾವುದೇ ನಿಲುವಿಲ್ಲ. ಸಂಸತ್ ಭವನ (New Parliament) ವನ್ನು ಶವಪೆಟ್ಟಿಗೆಗೆ ಹೋಲಿಸಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಬೇರೆ ಉದಾಹರಣೆಯನ್ನು ಬೇಕಾದರೆ ಕೊಟ್ಟು ಬಿಜೆಪಿಯನ್ನು […]

Just In National Politics

Narendra Modi: ನೂತನ ಸಂಸತ್ ಸ್ಮರಣಾರ್ಥವಾಗಿ 75 ರೂ. ನಾಣ್ಯ, ಅಂಚೆ ಚೀಟಿ ಬಿಡುಗಡೆ!

ನವದೆಹಲಿ: ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನೂತನ ಸಂಸತ್ (New Parliament) ಭವನ ಉದ್ಘಾಟಿಸಿದ್ದಾರೆ. ಇದರ ಸಂತಸದ ಸ್ಮರಣಾರ್ಥವಾಗಿ ಅಂಚೆ ಚೀಟಿ (Postage Stamp) ಹಾಗೂ 75 ರೂ. ನಾಣ್ಯ (Rs 75 Coin) ಬಿಡುಗಡೆ ಮಾಡಿದ್ದಾರೆ. ಬಿಡುಗಡೆಗೊಂಡಿರುವ ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸ ಹೊಂದಿದೆ. ಶೇ.50ರಷ್ಟು ಬೆಳ್ಳಿ, ಶೇ.40ರಷ್ಟು ತಾಮ್ರ, ಶೇ. 5 ನಿಕಲ್ ಮತ್ತು ಶೇ.5ರಷ್ಟು ಸತು ಬಳಸಿ ನಾಣ್ಯ ತಯಾರಿಸಲಾಗಿದೆ. ಈ ನಾಣ್ಯ 35 ಗ್ರಾಂ ತೂಕ […]

Just In National Politics

ದೇಶ ಮುಂದು, ನನ್ನ ಅಭಿವೃದ್ಧಿ ನಾನೇ ಮಾಡಿಕೊಳ್ಳುವೆ ಎಂದು ಮುನ್ನುಗ್ಗಿ; ಪ್ರಧಾನಿ ಕರೆ!

NewDelhi: ಪ್ರತಿಯೊಬ್ಬರೂ ದೇಶವೇ ಮೊದಲು ಎಂಬ ಗುರಿಯೊಂದಿಗೆ ಸಾಗಬೇಕು. ಅಲ್ಲದೇ, ಪ್ರತಿಯೊಬ್ಬರೂ ತಮ್ಮ ಅಭಿವೃದ್ಧಿಗೆ ತಾವೇ ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ನೂತನ ಸಂಸತ್ ಭವನ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಕಾರ್ಮಿಕರು (Labours) ಈ ಭವನವನ್ನು ಭವ್ಯಗೊಳಿಸಿದ್ದಾರೆ. ಇಲ್ಲಿ ಕೂರುವ ಸಂಸದರು ಇದನ್ನು ದಿವ್ಯಗೊಳಿಸಬೇಕಿದೆ. ಈ ಭವನ ಮುಂದಿನ ಪೀಳಿಗೆಗೆ ಮಾರ್ಗಸೂಚಿಯಾಗಲಿದೆ. ಇಲ್ಲಿ ಕೈಗೊಳ್ಳುವ ನಿರ್ಣಯ ಭಾರತ (India) ದ ಭವಿಷ್ಯ ರೂಪಿಸಲಿದೆ ಎಂದು ಹೇಳಿದರು. ಸಂಸತ್ ಭವನ (New […]

Just In National Politics

New Parliament Building ನೂತನ ಸಂಸತ್ ಭವನ ಲೋಕಾರ್ಪಣೆ!

NewDelhi : ದೇಶ ಇಂದಿನಿಂದ ಹೊಸ ಯುಗಕ್ಕೆ ಕಾಲಿಟ್ಟಂತಾಗಿದೆ. ಏಕೆಂದರೆ ನೂತನ ಸಂಸತ್ ಭವನ (New Parliament) ಇಂದು ಉದ್ಘಾಟನೆಯಾಗಿದ್ದು, ದೇಶದ ಹಿರಿಮೆ ಹಾಗೂ ವಿಶ್ವಾಸದ ಸಂಕೇತವಾಗಿದೆ. ಈ ಐತಿಹಾಸಿಕ ಭವನ ಸಶಕ್ತ ದೇಶದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಸಂಸತ್ ಭವನ ಉದ್ಘಾಟನೆಯ ನಂತರ ಟ್ವೀಟ್ (Tweet) ಮಾಡಿದ ಪ್ರಧಾನಿ ಮೋದಿ, ದೇಶವನ್ನು ಹೊಸ ಅಭಿವೃದ್ಧಿ ಉತ್ತುಂಗಕ್ಕೆ ಉತ್ತೇಜಿಸಲಿದೆ. ಜನರ ಅಭಿನಂದನೆಗಳಿಗೆ ನಾನು ಆಭಾರಿಯಾಗಿದ್ದೇನೆ. ಈ ಪ್ರೀತಿಯೇ ನಮ್ಮ ಸಾಧನೆಗಳಿಗೆ […]