Kornersite

Just In National Politics

ನೂತನ ಸಂಸತ್ ನ್ನು ಶವದ ಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ; ದೇಶದಲ್ಲಿ ಭುಗಿಲೆದ್ದ ಆಕ್ರೋಶ!

ನವದೆಹಲಿ : ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆಗೊಂಡಿದೆ. ಆದರೆ, ಈ ನೂತನ ಭವನವನ್ನು ರಾಷ್ಟ್ರೀಯ ಜನತಾ ದಳ (RJD) ಶವದ ಪೆಟ್ಟಿಗೆಗೆ ಹೋಲಿಕೆ ಮಾಡಿದೆ. ಇದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಗುಡುಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಪಕ್ಷಕ್ಕೆ ಯಾವುದೇ ನಿಲುವಿಲ್ಲ. ಸಂಸತ್ ಭವನ (New Parliament) ವನ್ನು ಶವಪೆಟ್ಟಿಗೆಗೆ ಹೋಲಿಸಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಬೇರೆ ಉದಾಹರಣೆಯನ್ನು ಬೇಕಾದರೆ ಕೊಟ್ಟು ಬಿಜೆಪಿಯನ್ನು […]

Just In National Politics

ದೇಶ ಮುಂದು, ನನ್ನ ಅಭಿವೃದ್ಧಿ ನಾನೇ ಮಾಡಿಕೊಳ್ಳುವೆ ಎಂದು ಮುನ್ನುಗ್ಗಿ; ಪ್ರಧಾನಿ ಕರೆ!

NewDelhi: ಪ್ರತಿಯೊಬ್ಬರೂ ದೇಶವೇ ಮೊದಲು ಎಂಬ ಗುರಿಯೊಂದಿಗೆ ಸಾಗಬೇಕು. ಅಲ್ಲದೇ, ಪ್ರತಿಯೊಬ್ಬರೂ ತಮ್ಮ ಅಭಿವೃದ್ಧಿಗೆ ತಾವೇ ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ನೂತನ ಸಂಸತ್ ಭವನ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಕಾರ್ಮಿಕರು (Labours) ಈ ಭವನವನ್ನು ಭವ್ಯಗೊಳಿಸಿದ್ದಾರೆ. ಇಲ್ಲಿ ಕೂರುವ ಸಂಸದರು ಇದನ್ನು ದಿವ್ಯಗೊಳಿಸಬೇಕಿದೆ. ಈ ಭವನ ಮುಂದಿನ ಪೀಳಿಗೆಗೆ ಮಾರ್ಗಸೂಚಿಯಾಗಲಿದೆ. ಇಲ್ಲಿ ಕೈಗೊಳ್ಳುವ ನಿರ್ಣಯ ಭಾರತ (India) ದ ಭವಿಷ್ಯ ರೂಪಿಸಲಿದೆ ಎಂದು ಹೇಳಿದರು. ಸಂಸತ್ ಭವನ (New […]

Just In National Politics

New Parliament Building ನೂತನ ಸಂಸತ್ ಭವನ ಲೋಕಾರ್ಪಣೆ!

NewDelhi : ದೇಶ ಇಂದಿನಿಂದ ಹೊಸ ಯುಗಕ್ಕೆ ಕಾಲಿಟ್ಟಂತಾಗಿದೆ. ಏಕೆಂದರೆ ನೂತನ ಸಂಸತ್ ಭವನ (New Parliament) ಇಂದು ಉದ್ಘಾಟನೆಯಾಗಿದ್ದು, ದೇಶದ ಹಿರಿಮೆ ಹಾಗೂ ವಿಶ್ವಾಸದ ಸಂಕೇತವಾಗಿದೆ. ಈ ಐತಿಹಾಸಿಕ ಭವನ ಸಶಕ್ತ ದೇಶದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಸಂಸತ್ ಭವನ ಉದ್ಘಾಟನೆಯ ನಂತರ ಟ್ವೀಟ್ (Tweet) ಮಾಡಿದ ಪ್ರಧಾನಿ ಮೋದಿ, ದೇಶವನ್ನು ಹೊಸ ಅಭಿವೃದ್ಧಿ ಉತ್ತುಂಗಕ್ಕೆ ಉತ್ತೇಜಿಸಲಿದೆ. ಜನರ ಅಭಿನಂದನೆಗಳಿಗೆ ನಾನು ಆಭಾರಿಯಾಗಿದ್ದೇನೆ. ಈ ಪ್ರೀತಿಯೇ ನಮ್ಮ ಸಾಧನೆಗಳಿಗೆ […]

Just In National Politics

New Parliament: ನೂತನ ಸಂಸತ್ ನಲ್ಲಿ ನ್ಯಾಯ ಸಂಕೇತಿಸುವ ಚಿನ್ನದ ದಂಡ ಪ್ರತಿಷ್ಠಾಪಿಸಿದ ಮೋದಿ!

ನವದೆಹಲಿ: ನೂತನ ಸಂಸತ್ (New Parliament) ಸೆಂಟ್ರಲ್ ವಿಸ್ತಾ (Central Vista) ದ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ರಾಜದಂಡವನ್ನು ಲೋಕಸಭೆಯ ಸ್ಪೀಕರ್ ಆಸನದ ಪಕ್ಕದಲ್ಲಿಯೇ ಅಳವಡಿಸಲಾಗಿದೆ. ಭಾರತಕ್ಕೆ ಅಧಿಕಾರ ಹಸ್ತಾಂತರ ಪ್ರತೀಕವಾಗಿದ್ದ ಸೆಂಗೊಲ್, 75 ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ವಿಶೇಷ ಮಾನ್ಯತೆ ಪಡೆದಿದೆ. ಸಂಸತ್ ಭವನ ಉದ್ಘಾಟನೆಗೆ ರಾಜ್ಯದ ಪುರೋಹಿತರ ನೇತೃತ್ವ ವಹಿಸಿದ್ದು, ಶೃಂಗೇರಿಯ ಶಾರದಾ ಪೀಠದ ಪುರೋಹಿತರಿಂದ ಬೆಳಗ್ಗೆ 7:30ರಿಂದಲೇ ಹೋಮ, ಪೂಜಾ […]

Bengaluru Just In Karnataka Politics State

Cabinet: ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

NewDelhi: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Cabinet Expansion) ಕಸರತ್ತು ಮುಗಿದಿದ್ದು, ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೈಕಮಾಂಡ್ ನಾಯಕರ ಜೊತೆಗೆ ಸರಣಿ ಸಭೆ ನಡೆಸಿ ಅಂತಿಮವಾಗಿ ಪಟ್ಟಿ ಸಿದ್ಧಪಡಿಸಿದ್ದಾರೆ. ಹೊಸ ಸರ್ಕಾರಕ್ಕೆ ಶುಭಾಶಯ ಕೋರಿದ ಸೋನಿಯಾಗಾಂಧಿ ಉತ್ತಮ ಆಡಳಿತ ನೀಡುವಂತೆ ಸೂಚಿಸಿದ್ದಾರೆ. ಳಿಕ 23 ಹೆಸರುಗಳನ್ನು ಅಂತಿಮಗೊಳಿಸಿದ್ದು ನಾಳೆ ಬೆಳಗ್ಗೆ 11:45 ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 23 ಜನರಿಗೆ ಈಗಾಗಲೇ ದೂರವಾಣಿ ಕರೆ ಮೂಲಕ […]

Just In National

Breaking News: ಪತಿ- ಪತ್ನಿ ಪರಸ್ಪರ ಒಪ್ಪಿಗೆ ಇದ್ದರೆ ಸಾಕು, ಬೇಗ ಡಿವೋರ್ಸ್ ಸಿಗಲಿದೆ!

NewDelhi : ಪತಿ- ಪತ್ನಿಯ ಮಧ್ಯೆ ವಿಚ್ಛೇದನ(Divorce)ಕ್ಕಾಗಿ ಪರಸ್ಪರ ಒಪ್ಪಿಗೆ ಇದ್ದರೆ, ಆರು ತಿಂಗಳ ಕಡ್ಡಾಯವಾಗಿ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ಪ್ರಕಟಿಸಿದೆ. ಪತಿ ಹಾಗೂ ಪತ್ನಿಯ ಒಪ್ಪಿಗೆ ಇದ್ದಾಗ ಕೌಟುಂಬಿಕ ನ್ಯಾಯಾಲಯ ಒಪ್ಪಿಸದೆ ಮದುವೆ ರದ್ದು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಮತ್ತು ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಂವಿಧಾನಿಕ ಪೀಠ […]

Crime Just In National

Crime News : ಪ್ರೀತಿಸಿ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಚಾಕು ಹಾಕಿದ ಪಾಪಿ!

NewDelhi : ಪ್ರೀತಿಸಿ(Love) ಬ್ರೇಕಪ್ (love breakup) ಮಾಡಿಕೊಂಡಿದ್ದ ಪ್ರಿಯತಮೆಗೆ ಪಾಗಲ್ ಪ್ರೇಮಿ ಚಾಕು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ದೆಹಲಿಯ ಬದರ್ಪುರ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಹಾಗೂ ಪಾಗಲ್ ಪ್ರೇಮಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಬಾಲಕಿ ಮದುವೆಗೆ ಒಪ್ಪದೆ, ಬ್ರೇಕಪ್ ಮಾಡಿದ್ದಕ್ಕೆ ಚಾಕು ಹಾಕಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಪಾಪಿ ಚಾಕು ಹಾಕಿದ್ದಾನೆ. ಕಳೆದ 4 ವರ್ಷಗಳಿಂದ ಆರೋಪಿ ಹಾಗೂ ಸಂತ್ರಸ್ತೆ […]