Kornersite

Bengaluru Just In Karnataka Politics State

Nikhil Kumaraswamy: ರಾಮನಗರದಲ್ಲಿ ಸೋಲು; ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಖಿಲ್!

Bangalore : ಚುನಾವಣೆಯಲ್ಲಿ (Election) ರಾಮನಗರ (Ramanagara)ದಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷದಿಂದ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಇನ್ನೂ ದೊಡ್ಡ ಪ್ರಮಾಣದಲ್ಲಿ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಸೋಲೇ […]

Bengaluru Just In Karnataka Politics State

Nikhil Kumaraswamy: ಭಾವನಾತ್ಮಕ ಪೋಸ್ಟ್ ಬರೆದು, ಮನೆ ಮನೆಗೆ ತೆರಳಿ ಧನ್ಯವಾದ ಅರ್ಪಿಸಿದ ನಿಖಿಲ್!

ನಟ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ಮತದಾರ ಮಾತ್ರ ನಿಖಿಲ್ ಸೋಲಿಗೆ ಕಾರಣವಾಗಿದ್ದು, ನಿಖಿಲ್ ಮನೆ ಮೆಗೆ ತೆರಳಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ (Assembly Election) ರಾಮನಗರ (Ramanagara) ಜನತೆಗೆ ಈ ಸೋಲವನ್ನು(Defeat) ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಿಖಿಲ್ ಅವರ ಅಭಿಮಾನಿಗಳು ತುಂಬಾ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ […]