Kornersite

Crime Just In National

ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!

ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು […]

Bengaluru Crime Just In Karnataka Politics State

ಒಡಿಶಾ ರೈಲು ಅಪಘಾತ: “ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುತ್ತೇವೆ”-ಸಿದ್ದು

ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಘಟನೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ದುರಂತದಲ್ಲಿ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 650ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚುತ್ತಲೇ ಇದೆ. ಬೆಂಗಳೂರು-ಹೌರಾ ಎಕ್ಸಪ್ರೆಸ್ ಮತ್ತು ಶಾಲಿಮಾರ್-ಚೆನೈ ಕೋರಮಂಡಲ್ ಎಕ್ಸ್ ಪ್ರೆಸ್ ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾ ಬಾಲಸೋರ್ ನಲ್ಲಿ ನಡೆದ ರೈಲು ಪಘಾತ ದೇಶವನ್ನೇ ಬೆಚ್ಚಿ […]

Crime Just In Karnataka National State

ರೈಲುಗಳ ಮಧ್ಯೆ ಭೀಕರ ಅಪಘಾತ; ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ!

ಭುವನೇಶ್ವರ : ಒಡಿಶಾದಲ್ಲಿ (Odisha Train Tragedy) ನಿನ್ನೆ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಇಲ್ಲಿಯವರೆಗೆ ಈ ದುರಂತಕ್ಕೆ 250ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, 900ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತ್ತು. ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.. 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ […]

Just In National State

Dog Marriege: ನಾಯಿಯೊಂದಿಗೆ ಮಕ್ಕಳ ಮದುವೆ ಮಾಡುವ ಮೂಢನಂಬಿಕೆ!

ದೇಶದಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಮೂಢನಂಬಿಕೆಗಳ ಆಚರಣೆ ಮಾತ್ರ ಇನ್ನೂ ನಿಂತಿಲ್ಲ. ಇಂದಿಗೂ ಹಲವೆಡೆ ಜನರು ಅರ್ಥಹೀನ ಸಂಸ್ಕೃತಿಯೊಂದಿಗೆ ಬದುಕುತ್ತಿದ್ದಾರೆ. ಸದ್ಯ ಒಡಿಶಾದಲ್ಲಿ ವಿಚಿತ್ರ ಆಚರಣೆಯೊಂದು ಬೆಳಕಿಗೆ ಬಂದಿದೆ. ಅಲ್ಲಿಯ ಬಾಲಸೋರ್ ಎಂಬಲ್ಲಿ ಮಕ್ಕಳಿಗೆ ನಾಯಿಗಳ ಜೊತೆ ಮದುವೆ ಮಾಡಲಾಗುತ್ತಿದೆ. ಇದು ದುಷ್ಟಶಕ್ತಿಗಳನ್ನು ದೂರು ಮಾಡುತ್ತದೆ ಎಂಬುವುದು ಸ್ಥಳೀಯರ ಮೂಢಬನಂಕಿಗೆ ಎನ್ನಲಾಗುತ್ತಿದೆ. ಬಾಲಸೋರ್ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳನ್ನು ದುಷ್ಟ ಶಕ್ತಿಗಳನ್ನು ದೂರವಿಡುವ ಸಲುವಾಗಿ ಬೀದಿನಾಯ ಜೊತೆ ಮದುವೆ ಮಾಡಲಾಗಿದೆ. 11 ವರ್ಷದ ಬಾಲಕ ತಪನ್ ಸಿಂಗ್ […]