ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!
ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು […]