Kornersite

Bengaluru Just In Karnataka State

ಪೋಷಕರೇ ಎಚ್ಚರ! ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ಸಂದೇಶ!

ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ(Coronavirus) ವೈರಸ್ ಸೇರಿದಂತೆ ನಿಫಾ ವೈರಸ್ ಭೀತಿ ಶುರುವಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ಹೆಚ್ಚಾಗುತ್ತಿವೆ.ಬೆಂಗಳೂರಿನಲ್ಲಿ ಕಳೆದ 17 ದಿನಗಳಲ್ಲಿ ದಾಖಲೆಯ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಇದು ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್ಗಳು ಪತ್ತೆಯಾಗಿವೆ. ಹೀಗಾಗಿ ಆತಂಕ ಮನೆ ಮಾಡುತ್ತಿದೆ. ಈ ಮೂಲಕ ಬೆಂಗಳೂರಿನಲ್ಲಿ 9,185 ಡೆಂಗ್ಯೂ […]

Just In National Uttar Pradesh

ಮದುವೆಯಾದ ದಿನವೇ ನವ ದಂಪತಿ ಹೃದಯಾಘಾತಕ್ಕೆಬಲಿ!

ಮದುವೆಯಾದ ರಾತ್ರಿಯೇ ನವ ದಂಪತಿ ಹೃದಯಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಪ್ರತಾಪ್ ಯಾದವ್(22), ಪುಷ್ಪಾ (20) ಈ ರೀತಿ ಸಾವನ್ನಪ್ಪಿದ ದಂಪತಿ. ಮೇ. 30 ರಂದು ಇಬ್ಬರ ಮದುವೆ ನಡೆದಿದ್ದು, ಅಂದೇ ರಾತ್ರಿ ನವಜೋಡಿ ತಮ್ಮ ಕೋಣೆಗೆ ತೆರಳಿದ್ದಾರೆ. ಆದರೆ, ಮರುದಿನ ಬೆಳಿಗ್ಗೆ ಇಬ್ಬರೂ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಬಂದು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಪೋಸ್ಟ್‌ ಮಾರ್ಟಂ ವರದಿಯಲ್ಲಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಪ್ರತಾಪ್ […]