ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ!
Vijyapur : ಪಾಪಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.ಗಲ್ಲು ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದ. ಹೀಗಾಗಿ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 2018 ಜನೇವರಿ 27 ರಂದು ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಕಟನೂರು ಗ್ರಾಮದಲ್ಲಿ ಮೂತ್ರ ವಿಸರ್ಜನೆ ಮಾಡುವ ವಿಷಯದಲ್ಲಿ ಶಮಶಾದ್ ಮಕಾನದಾರ ಹಾಗೂ ಅಕ್ಬರಬಾಷಾ ಬಾಗವಾನ ಮಧ್ಯೆ ಜಗಳ ನಡೆದಿತ್ತು. ಜಗಳವಾದ ನಂತರ ಸಂಜೆ ಶಮಶಾದ […]