Kornersite

International Just In Politics

ಅಮೆರಿಕದಲ್ಲಿ ಐತಿಹಾಸಿಕ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ!

ಪ್ರಜಾಪ್ರಭುತ್ವವು ಎರಡು ದೇಶಗಳ ಪವಿತ್ರ ಬಾಂಧವ್ಯಗಳಲ್ಲಿ ಒಂದಾಗಿದ್ದು, ಘನತೆ ಹಾಗೂ ಸಮಾನತೆ ಬೆಂಬಲಿಸಲು ಪ್ರಜಾಪ್ರಭುತ್ವವೊಂದೇ ದಾರಿ. ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಆಧುನಿಕ ಭಾರತದಲ್ಲಿ ಮಹಿಳೆಯರು ನಮ್ಮನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯುತ್ತಿದ್ದಾರೆ. ಮಹಿಳೆಯರಿಗೆ ಅನುಕೂಲವಾಗುವ ಅಭಿವೃದ್ಧಿಯಲ್ಲ, ಇದು ಮಹಿಳಾ ನೇತೃತ್ವದ ಅಭಿವೃದ್ಧಿ ಎಂದರು. ಆರ್ಥಿಕತೆಯನ್ನು ನಗದು ರಹಿತವಾಗಿಸಲು ಭಾರತ ಡಿಜಿಟಲ್ ಕ್ರಾಂತಿ ಮಾಡಿದೆ. ಭಾರತದಲ್ಲಿ ಕೋಟ್ಯಂತರ ಜನರು ಯುಪಿಐ ಮೂಲಕ ತಮ್ಮ ವಹಿವಾಟಗಳನ್ನು ಮಾಡುತ್ತಿದ್ದಾರೆ. ಇದು ಇದು ಆರ್ಥಿಕತೆಯಲ್ಲಿ ಪಾರದರ್ಶಕತೆಯನ್ನು ತಂದಿದೆ, ಭ್ರಷ್ಟಾಚಾರವನ್ನು […]

Just In National Politics

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು; ರಾಜ್ಯದ 16 ಕಡೆ ದಾಳಿ!

ಮಂಗಳೂರು: ಬಿಹಾರದಲ್ಲಿ (Bihar) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದಾಳಿಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಎನ್‌ ಐಎ (NIA) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 16 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಈ ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪ ಕೇಳಿ ಬಂದಿದೆ. ಹೀಗಾಗಿ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಭಾರತದ ಪಿಎಫ್‌ […]

Just In Karnataka Maharashtra National Uttar Pradesh

New Parliament Building: ನಾಳೆ ಹೊಸ ಯುಗಕ್ಕೆ ಕಾಲಿಡಲಿರುವ ಭಾರತ; ಹೊಸ ಸಂಸತ್ ನ ವಿಶೇಷತೆ ಏನು?

NewDelhi : ನಾಳೆ ದೇಶದ ಹೊಸ ಸಂಸತ್ ಉದ್ಘಾಟನೆಯಾಗಲಿದೆ. (New Parliament Building) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಲೋಕಾರ್ಪಣೆ ಮಾಡಲಿದ್ದಾರೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರಪೂರದಿಂದ ನಡೆದಿವೆ. ಈ ಕಟ್ಟಡವು ಅಂದಾಜು 1,200 ಕೋಟಿ ರೂ. ವೆಚ್ಚದಲ್ಲಿ ನೂತನ ಸಂಸತ್ ಭವನ ನಿರ್ಮಾಣವಾಗಿದೆ. ಇದರ ವೀಡಿಯೋವನ್ನು ಶುಕ್ರವಾರ ಸಂಜೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅನಾವರಣ ಮಾಡಿದ್ದರು. 2020ರ ಡಿಸೆಂಬರ್ 10ರಂದು ಪ್ರಧಾನಿ ಭೂಮಿಪೂಜೆ ನೆರವೇರಿಸಿದ್ದರು. ಸದ್ಯ ನೂತನ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ […]

International Just In National

PM Modi: ಭಾರತದ ಪ್ರಧಾನಿಯನ್ನು ಹಾಡಿ ಹೊಗಳಿದ ಆಸ್ಟ್ರೇಲಿಯಾದ ಉದ್ಯಮಿಗಳು!

ಪ್ರಧಾನಿ ನರೇಂದ್ರ ಮೋದಿ ಅವರು 3 ದಿನಗಳ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದು, ಇಂದು ವಿವಿಧ ಉದ್ಯಮಗಳ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆಸ್ಟ್ರೇಲಿಯಾದ ಫಾರ್ಟೆಸ್ಕ್ಯೂ ಫ್ಯೂಚರ್ ಇಂಡಸ್ಟ್ರೀಸ್ ನ ಎಕ್ಸಿಕ್ಯೂಟಿವ್ ಅಧ್ಯಕ್ಷ ಆಂಡ್ರ್ಯೂ ಫಾರೆಸ್ಟ್, ಆಸ್ಟ್ರೇಲಿಯ್ಸೂಪರ್ ಕಂಪನಿಯ ಸಿಇಒ ಪೌಲ್ ಶ್ರೋಡರ್ ಸೇರಿದಂತೆ ಹಲವು ಉದ್ಯಮಿಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದು, ಎಲ್ಲರೂ ಮೋದಿ ಅವರ ವ್ಯಕ್ತಿತ್ವ ಮತ್ತು ವ್ಯವಹಾರಶೀಲತೆಗೆ ತಲೆದೂಗಿದ್ದಾರೆ. ಪ್ರಧಾನಿ ಮೋದಿ ಭೇಟಿ ಮಾಡಿದ ಫ್ಯೂಚರ್ ಇಂಡಸ್ಟ್ರೀಸ್ ಎಕ್ಸಿಕ್ಯೂಟಿವ್ ಛೇರ್ಮನ್ ಆಂಡ್ರ್ಯೂ […]

Bengaluru Just In Karnataka Politics State

Narendra Modi: ನಂಜನಗೂಡು ಶ್ರೀಕಂಠೇಶ್ವರ ದರ್ಶನ ಮಾಡಿದ ಪ್ರಧಾನಿ!

Mysore : ರಾಜ್ಯ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ ಹಾಗೂ ಮತ ಬೇಟೆ ಅಂತ್ಯಗೊಳಿಸಿದರು. ಅವರ ಕೊನೆಯ ಸಮಾವೇಶ ನಂಜನಗೂಡಿನಲ್ಲಿ ನಡೆಯಿತು. ಈ ಕಾರ್ಯಕ್ರಮ ಮುಗಿಸಿದ ಕೂಡಲೇ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿಯನ್ನು ಮಂಗಳವಾದ್ಯಗಳೊಂದಿಗೆ ಭವ್ಯವಾಗಿ ಸ್ವಾಗತಿಸಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ […]

Bengaluru Just In Karnataka Politics State

Narendra Modi: ಕರ್ನಾಟಕ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿಗೆ ಋಣಿಯಾಗಿರುತ್ತೇನೆ; ಮೋದಿ!

shivamogga : ಕರ್ನಾಟಕದ ಸಂಪೂರ್ಣ ಅಭಿವೃದ್ಧಿ ಮಾಡಿ, ನಿಮ್ಮ ಪ್ರೀತಿಯ ಬಡ್ಡಿ ತೀರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಆಯನೂರಿನಲ್ಲಿ ನಡೆದ ಚುನಾವಣಾ (Election) ಪ್ರಚಾರದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ (BS Yediyurappa) ಅವರ ನೆಲದಿಂದ ರಾಜ್ಯದ ಜನರಿಗೆ ಗ್ಯಾರಂಟಿ ನೀಡುತ್ತೇನೆ. ರಾಜ್ಯದಲ್ಲಿ ಒಂದು ಬಲೂನ್‍ಗೆ ಹವಾ ತುಂಬಿದೆ. ಸುಳ್ಳು ಗಾಳಿ ತುಂಬಿ ಬಲೂನ್ ಹಾರಿಸಲು ಹಲವರು ಯತ್ನಿಸುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮತದಾರರೇ ಆ ಬಲೂನ್ ನುಚ್ಚುನೂರು ಮಾಡಿದ್ದಾರೆ. ಹೆದರಿದ […]

Bengaluru Just In Karnataka Politics State

Karnataka Assembly Election: ಬಿಜೆಪಿಗೆ ನೆಲೆ ಇಲ್ಲದ ಕ್ಷೇತ್ರದಲ್ಲಿ ಇಂದು ಪ್ರಧಾನಿಯಿಂದ ಪ್ರಚಾರ!

Mysore : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ. ಭಾನುವಾರ ಹಳೇ ಮೈಸೂರು (Old Mysuru) ಭಾಗದ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಮಿತ್ ಶಾ (Amitshah) ಅವರು ಮೈಸೂರಿಗೆ ಬಂದು ಹೋದ ನಂತರ ಪ್ರಧಾನಿ ಮೋದಿ ಅವರು ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಂಜೆ ಸಾಂಸ್ಕೃತಿಕ ನಗರಿಯಲ್ಲಿ ರೋಡ್ ಶೋ ನಡೆಯಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತ ಯಾಚನೆ ನಡೆಸಲಿದ್ದಾರೆ. […]

Bengaluru Just In Karnataka Politics State

Karnataka Assembly Election: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯೋ, ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ!!

Belagavi : ಸೂರ್ಯ, ಚಂದ್ರರು ಇರುವುದು ಎಷ್ಟೋ ಸತ್ಯವೋ ರಾಜ್ಯದಲ್ಲಿ ಬಿಜೆಪಿ ಪಕ್ಷವು 130ರಿಂದ 135 ಕ್ಷೇತ್ರಗಳನ್ನು ಗೆದ್ದು ಸರ್ಕಾರ ರಚನೆ ಮಾಡುವುದು ಶತಸಿದ್ಧ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S.Yediyurappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಬಿಜೆಪಿ (BJP) ಚುನಾವಣಾ (Election) ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಹಣಬಲ, ತೋಳ್ಬಲ ಹಾಗೂ ಜಾತಿಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತಿದ್ದರು. ಜನರು ಜಾಗೃತರಾಗಿದ್ದಾರೆ. ಹೀಗಾಗಿ ಬಿಜೆಪಿ ಪರ ಮತ ಚಲಾಯಿಸಲು […]