Kornersite

Crime Just In

ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ಮಹಿಳಾ ಅಧಿಕಾರಿ ಅಪಘಾತಕ್ಕೆ ಬಲಿ!

ಅಸ್ಸಾಂನ ಲೇಡಿ ಸಿಂಗಂ ಎಂದೇ ಹೆಸರು ಮಾಡಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವನ್ನು ನಿಗೂಢ ಎಂದಿರುವು ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಅವರ ಕಾರಿಗೆ ಕಂಟೈನರ್ ಮುಂಭಾಗದಿಂದ ಡಿಕ್ಕಿ ಹೊಡೆದಿದೆ. ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ.ಹೋದರ ಕರುಣಾ ರಭಾ, ‘ನನ್ನ ಸಹೋದರಿ ಗುವಾಹಟಿಯಲ್ಲಿರುವ ಮನೆಯಿಂದ ಹೊರಟು, ತನ್ನ ಸಹೋದ್ಯೋಗಿ ಅಭಾ ರಭಾ ಜೊತೆ ಹೋಗುವುದಾಗಿ ಹೇಳಿದ್ದಳು, […]

Crime Just In National

Harrashment: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪಾಪಿ ಶಿಕ್ಷಕ; ಸಹ ಶಿಕ್ಷಕರಿಂದಲೂ ಸಪೋರ್ಟ್!

ಶಾಲಾ ಶಿಕ್ಷಕನೊಬ್ಬ 18 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಷಹಜಹಾನ್‌ ಪುರ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕರ ಮೇಲೂ ಆರೋಪ ಹೊರಿಸಲಾಗಿದೆ. ಕಂಪ್ಯೂಟರ್ ಶಿಕ್ಷಕರಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]

Just In National

Accident: ಭೀಕರ ಅಪಘಾತ; 6 ಜನ ಸಾವು!

ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯಲ್ಲಿ 6 ಜನ ಸಾವನ್ನಪ್ಪಿ, 25ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ್ದಾರೆ. ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. […]

Bengaluru Crime Just In Karnataka Politics State

ಸರ್ಕಾರ ಬದಲಾದ ಬೆನ್ನಲ್ಲೆ ಸಿಬಿಐ ಮಹಾನಿದೇಶಕರಾಗಿ ಪ್ರವೀಣ್ ಸೂದ ನೇಮಕ

ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಸಿಬಿಐ ನಿರ್ದೇಶಕರಾಗಿ ಎರಡು ವರ್ಷಗಳ ಕಾಲ ನೇಮಕಗೊಂಡಿದ್ದಾರೆ. ಈ ಕುರಿತ ಅಧಿಕೃತ ಆದೇಶ ಹೊರಬಿದ್ದಿದೆ. ಪ್ರವೀಣ್ ಸೂದ್ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಮೇ 25 ರಂದು ಅಧಿಕಾರ ಸ್ವೀಕಾರ ಮಾಡಿದ್ದರು. ಎರಡು ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಆದ್ರೆ ಇದೀಗ ಸರ್ಕಾರ ಬದಲಾದ ಬೆನ್ನಲ್ಲೆ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಸಿಬಿಐ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪ್ರವೀಣ್ […]

Crime Just In National

Crime News: ಜಲ ಸಮಾಧಿಯಾದ ಐವರು ಬಾಲಕರು!

ಈಜಲು ತೆರಳಿದ್ದ ಐವರು ಬಾಲಕರು ನೀರು ಪಾಲಾಗಿರುವ ಘಟನೆ ಗುಜರಾತ್(Gujarat) ನಲ್ಲಿ ನಡೆದಿದೆ. ಈಜುತ್ತಿದ್ದ ಸಂದರ್ಭದಲ್ಲಿ ಓರ್ವ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಅವನನ್ನು ರಕ್ಷಿಸಲು ಹೋಗಿ ಉಳಿದವರು ನೀರು ಪಾಲಾಗಿದ್ದಾರೆ. ಇಬ್ಬರು ಬಾಲಕರು ಕೃಷ್ಣ ಸಾಗರ ಕೆರೆಯಲ್ಲಿ ಮಧ್ಯಾಹ್ನ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರೆಲ್ಲರೂ 16 ರಿಂದ 17 ವರ್ಷದೊಳಗಿನವರು ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, 45 ನಿಮಿಷಗಳ ರಕ್ಷಣಾ ಕಾರ್ಯಾಚರಣೆಯ ನಂತರ ಐದು […]

Bengaluru Crime Just In Karnataka State

ಬೆಂಗಳೂರು ಪೊಲೀಸರ ಟ್ವಿಟ್ ವೈರಲ್ : 7.06 ಕೊಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೆಡ್ಲರ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಬರೋಬ್ಬರಿ 7.06 ಕೊಟಿ ಕೊಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಮಾದಕ ದ್ರವ್ಯಗಳ ವಿರುದ್ದ ಕಾರ್ಯಾಚರಣೆ ನಡೆಸಿ, ಒಟ್ಟು 19 ಡ್ರಗ್ ಪೆಡ್ಲರ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 7.06 ಕೊಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ವಿರೋಧಿ ವಿಭಾಗ ಈ ಕಾರ್ಯಾಚರಣೆ ನಡೆಸಿದ್ದು, ಮಾಹಿತಿಯನ್ನ ಟ್ವಿಟ್ ಮಾಡಿದ್ದಾರೆ. […]

International Just In Uncategorized

Imran Khan: ನಾನು ಯಾವುದೇ ತಪ್ಪು ಮಾಡದಿದ್ದರೂ ಜೈಲಿಗೆ ಹಾಕುವ ಸಂಚು; ಇಮ್ರಾನ್ ಖಾನ್!

ಇಸ್ಲಾಮಾಬಾದ್ : ನನ್ನ ಮೇಲೆ ಯಾವುದೇ ಕೇಸ್ ಇಲ್ಲದಿದ್ದರೂ ನನ್ನನ್ನು ಜೈಲಿಗೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ರೇಂಜರ್‌ಗಳು ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಬಂಧಿಸಿದ್ದಾರೆ. ಅಲ್ ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಂದರ್ಭದಲ್ಲಿ ಪಾಕಿಸ್ತಾನಿ ರೇಂಜರ್‌ಗಳು ತಳ್ಳಿದ್ದಾರೆ. ಇದರಿಂದಾಗಿ ಅವರು ಗಾಯಗೊಂಡಿದ್ದಾರೆಂದು ಹಲವು ವಿಡಿಯೊ ಮತ್ತು ಫೋಟೋಗಳನ್ನು […]

Crime Just In National

Accident: ಸೇತುವೆ ಮೇಲಿಂದ ಬಿದ್ದ ಬಸ್ 14 ಜನ ಬಲಿ, 20 ಜನರ ಸ್ಥಿತಿ ಗಂಭೀರ!

Bhopal : ಸೇತುವೆ (Bridge) ಮೇಲಿಂದ ಬಸ್ ವೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ 14 ಜನ ಸಾವನ್ನಪ್ಪಿ, 20ಕ್ಕೂ ಅಧಿಕ ಜನ (Passengers)ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ಖಾರ್ಗೋನ್‍ನಲ್ಲಿ ನಡೆದಿದೆ. ಈ ಬಸ್ ಇಂದೋರ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸೇತುವೆಯಿಂದ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಅಪಘಾತದ ಸಮಯದಲ್ಲಿ ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ […]

Crime Just In National

Crime News: ಎರಡನೇ ಬಾರಿ ಸ್ವರ್ಣ ಮಂದಿರದ ಬಳಿ ಸ್ಫೋಟ; ಹೆಚ್ಚಾದ ಆತಂಕ!

ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಪಂಜಾಬ್‍ ನ (Punjab) ಸ್ವರ್ಣ ಮಂದಿರದ (Golden Temple) ಹತ್ತಿರದ ಹೆರಿಟೇಜ್ ಸ್ಟ್ರೀಟ್‍ನಲ್ಲಿ (Heritage Street) ಬಳಿ ಸ್ಫೋಟ ಸಂಭವಿಸಿದ್ದು, ಕಳೆದ 3 ದಿನಗಳಲ್ಲಿ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ. ಯಾವುದೇ ಅನಾಹುತ ನಡೆದಿಲ್ಲ ಎನ್ನಲಾಗಿದೆ. ಆದರೆ, ಈ ಎರಡನೇ ಬಾರಿಯ ಸ್ಫೋಟಕ್ಕೆ ಕಾರಣ ಏನು ಎಂಬುವುದು ಕೂಡ ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ, ಎರಡೂ ಘಟನೆಗಳ […]

Crime Just In National

Suspend: ಗ್ಯಾಂಗಸ್ಟರ್ ಹತ್ಯೆ ಪ್ರಕರಣ; 7 ಜನ ಪೊಲೀಸ್ ಸಸ್ಪೆಂಡ್

NewDelhi : ಇತ್ತೀಚೆಗಷ್ಟೇ ತಿಹಾರ್ ಜೈಲಿನಲ್ಲಿ (Tihar Jail) ಗ್ಯಾಂಗ್‌ ಸ್ಟರ್ (Gangster) ಟಿಲ್ಲು ತಾಜ್‌ ಪುರಿ ಹತ್ಯೆಯಾಗಿದ್ದರು. (Tillu Tajpuriya) ಸಹ ಕೈದಿಗಳು ಇರಿದು ಕೊಲೆ ಮಾಡಿದ್ದರು. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ತಮಿಳುನಾಡು ವಿಶೇಷ ಪೊಲೀಸ್‌ನ (TNSP) 7 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಹ ಕೈದಿಗಳು ಟಿಲ್ಲು ತಾಜ್‌ಪುರಿಯಾ ಮೇಲೆ ಹಲ್ಲೆ ನಡೆಸಿ, ಇರಿದು, ಬರ್ಬರವಾಗಿ ಹತ್ಯೆ ನಡೆಸಿರುವುದುನ್ನು ನೋಡುತ್ತ ನಿಂತಿದ್ದ ತಮಿಳುನಾಡಿನ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅವರನ್ನು ತಮಿಳುನಾಡಿಗೆ ಮರಳಿ ಕಳುಹಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. […]