Kornersite

Bengaluru Just In Karnataka Politics State

ರಾಜ್ಯದಲ್ಲಿ ಮತದಾನಕ್ಕೆ 1.60 ಲಕ್ಷ ಪೊಲೀಸ್ ಸಿಬ್ಬಂಧಿ ನಿಯೋಜನೆ: ಅಲೋಕ್ ಕುಮಾರ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಕಲ ಸಿಧ್ದತೆಗಳು ನಡೆದಿವೆ. ಇನ್ನು ಪೊಲೀಸ್ ಇಲಾಖೆಯಂತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ರಾಜ್ಯದಲ್ಲಿ ಬರೋಬ್ಬರಿ 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸುಸೂತ್ರವಾಗಿ ಮತದಾನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ. ಈಗಾಗಲೇ ಒಟ್ಟು 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು […]

Just In National

Manipur violence: ಮಣಿಪುರ ಧಗ ಧಗ! ಗನ್ ಹಿಡಿಯುವಂತೆ ಸರ್ಕಾರದ ಸೂಚನೆ!

ಇಂಫಾಲ್: ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಹೀಗಾಗಿ ಪ್ರತಿಭಟನಾಕಾರರು ಬಗ್ಗದಿದ್ದರೆ ಶೂಟೌಟ್‌ ಮಾಡುವಂತೆ ಅಧಿಕಾರಿಗಳಿಗೆ (Manipur violence) ಸರ್ಕಾರ ಆದೇಶ ಹೊರಡಿಸಿದೆ. ಮಣಿಪುರದಲ್ಲಿನ ಪ್ರತಿಭಟನೆ ಕ್ಷಣಕ್ಷಣಕ್ಕೂ ಹಿಂಸಾಚಾರ ಪಡೆಯುತ್ತಿದೆ. ಈ ಕಿಚ್ಚು ರಾಜಧಾನಿ ಇಂಭಾಲ್ ಗೂ ಹರಡುತ್ತಿದೆ. ಹೀಗಾಗಿ ಸರ್ಕಾರವು ಭದ್ರತೆಯನ್ನು ಬಲಪಡಿಸಲು ಸೂಚನೆ ನೀಡಿದೆ. 55 ಸೇನಾ ಕಾಲಂಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಪ್ರತಿಭಟನೆ ನಡೆಸುತ್ತಿರುವವರನ್ನು ಎಲ್ಲ ರೀತಿಯಲ್ಲಿಯೂ ಮನವೊಲಿಸಿ, ಎಚ್ಚರಿಕೆ ನೀಡಿ, ಸಮಂಜಸವಾದ ಬಲ ಪ್ರಯೋಗ ಮಾಡಿ. ಇದ್ಯಾವುದಕ್ಕೂ ಬಗ್ಗದೇ ಹೋದರೆ, ವಿಪರೀತ ಪರಿಸ್ಥಿತಿ ಪ್ರಕರಣಗಳಲ್ಲಿ […]

Crime Just In

Crime News: ಕರೆನ್ಸಿ ಟ್ರೆಂಡಿಂಗ್ ಎಂದು ಹೇಳಿ 3 ಕೋಟಿ ಪಂಗನಾಮ!

Bangalore: ಕರೆನ್ಸಿ ಟ್ರೇಡಿಂಗ್ ನಡೆಸುವುದಾಗಿ ಹೇಳಿ 870ಕ್ಕೂ ಅಧಿಕ ಜನರಿಗೆ ಬರೋಬ್ಬರಿ 31 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗದೇವನಹಳ್ಳಿಯ ಜ್ಞಾನಭಾರತಿ ಬಡಾವಣೆಯ ನಿವಾಸಿ ಅಶೋಕ್ ಮೊಗವೀರ (52), ಯಲಹಂಕದ ಜೆ.ಜೋಜಿಪೌಲ್ (29) ಬಂಧಿತರು. ಅಮಾಯಕ ಗ್ರಾಹಕರನ್ನು ಗುರುತಿಸಿ ಕರೆನ್ಸಿ ಟ್ರೇಡಿಂಗ್ ಬಿಜಿನೆಸ್ ಮಾಡುವುದಾಗಿ ನಂಬಿಸುತ್ತಿದ್ದರು. ನಮ್ಮ ಸ್ಯಾಂಜೋಸ್ ವೆಲ್ತ್ ಮ್ಯಾನೇಜ್‌ಮೆಂಟ್‌ನಲ್ಲಿ ಹಣ ಹೂಡಿಕೆ ಮಾಡಿದವರಿಗೆ ಶೇ.5 ರಿಂದ ಶೇ.15ರ ವರೆಗೆ ಹೂಡಿಕೆ ಮಾಡಿದ ಹಣಕ್ಕೆ 36 ದಿನಗಳಿಗೆ ಪೇ […]

Crime Just In National

Crime News: ಜನನಿಬಿಡ ಪ್ರದೇಶದಲ್ಲಿಯೇ ಬಿಜೆಪಿ ಮುಖಂಡನ ಹತ್ಯೆ!

ನಡು ರಸ್ತೆಯಲ್ಲಿಯೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು. ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್‌ ಹತ್ತಿರ ಕಾರು ಬಂದಾಗ ಏಕಾಏಕಿ ಶಂಕರ್‌ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು […]

Crime Just In Karnataka State

Crime News: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆ, ಮಗನನ್ನು ಕೊಲೆ ಮಾಡಿದ ಪಾಪಿ!

ಕ್ಷುಲ್ಲಕ ಕಾರಣಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲುಕಿನ ಹೆಗಡಹಳ್ಳಿ ಭೀಕರವಾಗಿ ಜೋಡಿ ಕೊಲೆ ನಡೆದಿರುವ ಘಟನೆ ನಡೆದಿದೆ. ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಗದ್ದೆ ಬಳಿ ಬಂದ ಮೈದುನ ಸತೀಶ್ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡಿದ್ದಾನೆ. ಶಾಂತಮ್ಮ ಹಾಗೂ ಸತೀಶ್ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಶಾಂತಮ್ಮಳ ತಲೆ ಎದೆ […]

Crime Just In National

Crime News: ಮಾವಿನ ಹಣ್ಣು ಕದ್ದು ಕೆಲಸವನ್ನೇ ಕಳೆದುಕೊಂಡ ಪೊಲೀಸ್ ಅಧಿಕಾರಿ!

ಕೊಟ್ಟಾಯಂ : ಪೊಲೀಸ್ ಅಧಿಕಾರಿಯೊಬ್ಬ ಮಾವಿನ ಹಣ್ಣು ಕದ್ದು ಸಸ್ಪೆಂಡ್ ಆಗಿರುವ ಘಟನೆ ಕೇರಳದ ಕಂಜಿರಪಲ್ಲಿಯಲ್ಲಿ ನಡೆದಿದೆ.ಪೊಲೀಸ್ ಅಧಿಕಾರಿ ಕಂಜಿರಪಲ್ಲಿಯ ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕಳ್ಳತನ ಮಾಡಿದ್ದ. ಕಳ್ಳತನ ಮಾಡಿದ್ದು ಸಾಬೀತಾಗುತ್ತಿದ್ದಂತೆ ಡುಕ್ಕಿ ಜಿಲ್ಲೆಯ ಮುಖ್ಯ ಪೊಲೀಸ್ ಅಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಶಿಹಾಬ್, ಕಳೆದ ವರ್ಷ ಸೆ.30ರಂದು ಕಂಜಿರಪಲ್ಲಿಯ ಹಣ್ಣಿನ ಅಂಗಡಿಗೆ ತೆರಳಿ, ಮಾವಿನ ಹಣ್ಣುಗಳನ್ನು ಕಳವು ಮಾಡಿದ್ದರು. ಕೆಜಿಗೆ 600 ರೂ.ಮೌಲ್ಯದ ಸುಮಾರು 10 ಕೆಜಿ ಮಾವಿನ ಹಣ್ಣನ್ನು ಕಳ್ಳತನ ಮಾಡಿದ್ದರು. ಕಳ್ಳತನದ […]

Bengaluru Just In Karnataka State

Karnataka Assembly Election: ಅಮಿತ್ ಶಾ, ಸೋಮಣ್ಣ ವಿರುದ್ಧ ದೂರು!

Bangalore : ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚುನಾವಣಾ (Elections) ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ (Congress) ಆಡಳಿತಕ್ಕೆ ಬಂದರೆ ಗಲಭೆಗಳು ಹಾಗೂ ಘರ್ಷಣೆಗಳು ನಡೆಯಲಿವೆ ಎಂದು ಮತದಾರರನ್ನು ಬೆದರಿಸಿದ್ದಾರೆ. ಬಿಜೆಪಿ ಹತಾಷೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ಇಲ್ಲ ಸಲ್ಲದ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Surjewala) ಮನವಿ […]

Crime Just In Karnataka State

Crime News: ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ಪಾಪಿ ಮಗನಿಂದಲೇ ಹತ್ಯೆಯಾದ ತಂದೆ!

ಬೆಂಗಳೂರು: ಕುಡಿತದ ಚಟದ ದಾಸನಾಗಿದ್ದ ಮಗ, ತಂದೆಯ ಬಳಿ ಹಣ ಕೇಳಿದ್ದಾನೆ. ತಂದೆ ಹಣ ನೀಡಿದ್ದಕ್ಕೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ ಗೋವಿಂದರಾಜನಗರ ಠಾಣೆ ವ್ಯಾಪ್ತಿಯಲ್ಲಿನ ಮಾರೇನಹಳ್ಳಿ ಪಿ. ಎಸ್ ಲೇಔಟ್ನಲ್ಲಿ ಬೆಳಕಿಗೆ ಬಂದಿದೆ. ಸೆಕ್ಯೂರಿಟಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು(60) ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪುತ್ರ ನೀಲಧರ್ ಎಂಬಾತನೇ ಕೊಲೆ ಮಾಡಿರುವ ಪಾಪಿ ಮಗ. ಇಬ್ಬರು ಕೂಡ ಶೆಡ್ ವೊಂದರಲ್ಲಿ ವಾಸವಾಗಿತ್ತು. ಈ ಸಂದರ್ಭದಲ್ಲಿ […]

Bengaluru Crime Just In Karnataka State

Crime News: ಲಿಫ್ಟ್ ಗೆ ಸಿಲುಕಿ ಯುವಕ ಸಾವು!

ಬೆಂಗಳೂರು : ಲಿಫ್ಟ್‌ಗೆ (Lift) ಸಿಲುಕಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಕೆಲಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಉತ್ತರಪ್ರದೇಶ (UP) ಮೂಲದ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್‌ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌‌ನಲ್ಲಿ (Automobile) ಕೆಲಸ ಮಾಡುತ್ತಿದ್ದ ವಿಕಾಸ್‌ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru Crime Just In Karnataka State

Crime News: ರ‍್ಯಾಪಿಡೋ ಚಾಲಕನಿಂದ ಕಿರುಕುಳ; ಚಲಿಸುತ್ತಿದ್ದ ಬೈಕ್ ನಿಂದಲೇ ಜಿಗಿದ ಯುವತಿ!

ರ‍್ಯಾಪಿಡೋ (Rapido) ಬೈಕ್‌ ನಲ್ಲಿ ಚಲಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಯಲಹಂಕದ ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿದ್ದ ಯುವತಿ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿದ್ದಾಳೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಏಪ್ರಿಲ್‌ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು […]