Kornersite

Just In National Uttar Pradesh

Yogi Adityanath: ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆಯ ಕರೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್‌ ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಭದ್ರತಾ ಸಂಸ್ಥೆಗಳು ಎಚ್ಚೆತ್ತಿದ್ದು, ಈ ಕುರಿತು ತನಿಖೆ ಆರಂಭಿಸಿವೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ […]

Just In National State

ಪೊಲೀಸರ ಮೇಲೆ ಹಲ್ಲೆ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ: Viral Video

Hyderabad : ತೆಲಂಗಾಣದಲ್ಲಿನ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ವೈಎಸ್‌ಆರ್‌ ಪಕ್ಷದ ಶರ್ಮಿಳಾ ರೆಡ್ಡಿ ಅವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತೆಲಂಗಾಣ ಸರ್ಕಾರ ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಎಸ್‌ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. […]

Crime Just In National

Crime News: ಬಾಲಕನನ್ನೇ ಬಲಿಕೊಟ್ಟ ಪಾಪಿಗಳು!

Hyderabad : ತಂತ್ರಜ್ಞಾನ ಎಷ್ಟೇ ಸುಧಾರಿಸಿದರೂ ಮೂಢನಂಬಿಕೆಗಳ ಹೆಸರಿನಲ್ಲಿ ನರಬಲಿ, ಪ್ರಾಣಿಗಳ ಬಲಿ ಕೊಡುವುದು ಮಾತ್ರ ಇದುವರೆಗೂ ನಿಲ್ಲುತ್ತಿಲ್ಲ. ಅಮವಾಸ್ಯೆ ಹಿನ್ನೆಲೆ ಬಾಲಕನನ್ನು ಬಲಿ ಕೊಡಲಾಗಿದೆ. ಈ ಘಟನೆ ಹೈದರಾಬಾದ್‌ನ ಸನತ್‌ನಗರದಲ್ಲಿ ನಡೆದಿದೆ. ಅಬ್ದುಲ್ ವಾಹಿದ್ (8) ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ. ಬಾಲಕನನ್ನು ಕೊಲೆ ಮಾಡಿ, ಮೃತ ದೇಹವನ್ನು ಸನತನಗರದ ಅಲ್ಲಾವುದ್ದೀನ್ ಕೋಟಿ ಪ್ರದೇಶದ ಕಾಲುವೆಯಲ್ಲಿ ಎಸೆಯಲಾಗಿದ್ದು, ಅಮವಾಸ್ಯೆ ಇದ್ದ ಕಾರಣ ಬಾಲಕನನ್ನು ಬಲಿ ಕೊಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಅಲ್ಲಾದುನ್ ಕೋಟಿಯಲ್ಲಿ ವಾಸಿಂ ಖಾನ್ ಎಂಬ […]

Crime Just In Karnataka State

Crime News: ರೀಲ್ಸ್ ಮಾಡುತ್ತಾಳೆಂಬ ಕಾರಣಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು?

ಯುವತಿ ರೀಲ್ಸ್ ಮಾಡುತ್ತಾಳೆ ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನೇ (Young Woman) ಪಾಗಲ್ ಪ್ರೇಮಿಯೊಬ್ಬ ಕೊಲೆಗೈದು, ಮೃತದೇಹ ಸುಟ್ಟು ಹಾಕಿದ್ದಾನೆ. ಯಾದಗಿರಿ (Yadagiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಅಂತಿಮಾ ವರ್ಮಾ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ (Uttar Pradesh) ಮೂಲದ ನಿವಾಸಿ ಎನ್ನಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಸಹೋದರನೊಂದಿಗೆ ವಾಸಿಸುತ್ತಿದ್ದ […]

Crime Just In National

Crime News: ಮಾಲೀಕನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಪುಣೆಯ ವಡ್ಗಾಂವ್ ಹತ್ತಿರ ಭೀಕರ ಘಟನೆಯೊಂದು ವರದಿಯಾಗಿದ್ದು, ತಮ್ಮ ಮಾಲೀಕನ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಕಾಮುಕ ಆರೋಪಿಯನ್ನು ವಡ್ಗಾಂವ್ ಶೇರಿ ನಿವಾಸಿ ಸೊಹೈಲ್ ಅಲಿಯಾಸ್ ಸೂರಜ್ ರಂಜಾನ್ ಶೇಖ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಅಂಗಡಿಯೊಂದರಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಈ ಅಂಗಡಿ ಮಾಲೀಕನ ಅಪ್ರಾಪ್ತ ವಯಸ್ಸಿನ ಮಗಳಿಗೆ ಪ್ರೀತಿಸುವುದಾಗಿ ಹೇಳಿ ಆಮಿಷವೊಡ್ಡಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಹಿಳೆಯೊಬ್ಬರು ಚಂದನ್ ನಗರ ಪೊಲೀಸ್ ಠಾಣೆಯಲ್ಲಿ (161/23) ದೂರು ದಾಖಲಿಸಿದ್ದು, […]

Bengaluru Just In Karnataka Politics State

Karnataka Assembly Election: ಬರೋಬ್ಬರಿ 6.9 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹಾವೇರಿ ಹೊರವಲಯದ ಅಜ್ಜಯ್ಯಗುಡಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಹಾವೇರಿ, ದಾವಣಗೆರೆ ಅಂಗಡಿಗಳಿಗೆ ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಸುಮಾರು 11 ಕೆಜೆಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನ ಸಾಗಿಸಲಾಗುತ್ತಿತ್ತು. ಇದರ ಒಟ್ಟು ಮೌಲ್ಯ 6.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಹನ ಪರಿಶೀಲನೆ ಪತ್ತೆಯಾದ ಆಭರಣಗಳು ಮತ್ತು ಸಾಗಾಟ ಮಾಡಲು ಬಳಕೆ […]

Crime National

Crime News: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಪಾಪಿ

ಮನೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ರಾಜಧಾನಿ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ. 29 ವರ್ಷದ ಪಾಪಿ ಕ್ಯಾಬ್ ಚಾಲಕ 11 ವರ್ಷದ ಬಾಲಕಿ ಹತ್ಯೆ ಮಾಡಿದ್ದಾನೆ. ಆರೋಪಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳು 14 ರಂದು ಪೊಲೀಸರು ಕಾಣೆಯಾದ ಮೂರು ದಿನಗಳ ನಂತರ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಆರೋಪಿ ಲಿಫ್ಟ್ ನೀಡುತ್ತೇನೆ […]

Crime Just In Karnataka Politics State

Crime News: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ

Mangalore : ಇಲ್ಲಿಯ ನೆಹರೂ ಮೈದಾನದ (Nehru Football Ground, Mangaluru) ಬಳಿಯ ಫುಟ್ ಬಾಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಾಲ್ವರನ್ನು ವ್ಯಕ್ತಿಗಲನ್ನು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತ, 45 ವರ್ಷದ ಜನಾರ್ದನ ಬರಿಂಜ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ (Bantwal) ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಆದರೆ, ಕೊಲೆಗೆ […]

Just In Karnataka State

Karnataka Assembly Election: ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು!

Gadag : ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ (Anil Menasinakai) ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅನಿಲ್ ಮೆಣಸಿನಕಾಯಿ ಅವರು ಗದಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ (Nomination) ಸಲ್ಲಿಸಿ ಹೊರ ಬರುತ್ತಿದ್ದ ಸಂದರ್ಭದಲ್ಲಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ರೋಡ್ ಶೋ […]

Bengaluru Entertainment Just In Karnataka Sandalwood State

Exclusive Story: ಫೇಕ್ ಅಕೌಂಟ್ ದಿಂದ ಮೆಸೆಜ್ ಮಾಡಿದರೆ, ಜೈಲು ಗ್ಯಾರಂಟಿ!!

Bangalore : ಇತ್ತೀಚೆಗೆ ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ಅವರ ವಿರುದ್ಧ ಕೆಟ್ಟದಾಗಿ ಕಮೆಂಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡಿರುವ ಅವರು, ಅಂತಹ ವ್ಯಕ್ತಿಗಳಿಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಾರೆ. ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಪ್ರಮೋಷನ್ ವೇಳೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಫೇಕ್ ಐಡಿ ಮೂಲಕ ಕೆಟ್ಟದಾಗಿ ಕಾಮೆಂಟ್ ಮಾಡುವವರಿಗೆ ಪಾಠ ಕಲಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ನಕಲಿ ಖಾತೆಗಳನ್ನು ಹೊಂದಿ, ಬಾಯಿಗೆ ಬಂದಂತೆ ಕಾಮೆಂಟ್ (Comment) ಮಾಡುವವರ ವಿರುದ್ಧ ಈಗ […]