Kornersite

Crime Just In National

Crime News: ಉತ್ತರ ಪ್ರದೇಶದಲ್ಲಿ ಪೊಲೀಸರೆದುರೇ ಗ್ಯಾಂಗ್ ಸ್ಟರ್ LIVE MURDER!

Lucknow : ಗ್ಯಾಂಗ್‌ ಸ್ಟರ್‌, ಮಾಫಿಯಾ ಡಾನ್‌, ರಾಜಕಾರಣಿ ಅತಿಕ್ ಅಹ್ಮದ್, ಸಹೋದರ ಅಶ್ರಫ್ನನ್ನು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶದ ಎಲ್ಲ ಜಿಲ್ಲೆಗಳಲ್ಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅತಿಕ್ ಅಹ್ಮದ್‌ ಭದ್ರತೆ ಹೊಣೆ ಹೊತ್ತಿದ್ದ 17 ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಅತಿಕ್‌ ಶೂಟೌಟ್ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಮೆಡಿಕಲ್ ಟೆಸ್ಟ್‌ಗೆ ಪೊಲೀಸರು ಕರೆದೊಯ್ದಿದ್ದಾಗ ಪ್ರಯಾಗ್‌ […]

Bengaluru Crime Just In Karnataka State

Crime News: ಪ್ರೇಯಸಿಯ ಹುಟ್ಟು ಹಬ್ಬದ ದಿನವೇ ಕತ್ತು ಕೊಯ್ದ ಪಾಪಿ!

Bangalore : ಪಾಪಿಯೊಬ್ಬ ಪ್ರೇಯಸಿಯ ಹುಟ್ಟು ಹಬ್ಬದ ದಿನವೇ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಲಗ್ಗೆರಿಯಲ್ಲಿ ನಡೆದಿದೆ. ನವ್ಯ (24) ಕೊಲೆಯಾದ ಯುವತಿ. ಕೊಲೆಯಾದ ಯುವತಿ, ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಪ್ರಶಾಂತ್ ಕೊಲೆ ಮಾಡಿದ ಯುವಕ ಎಂದು ಗುರುತಿಸಲಾಗಿದೆ. ನವ್ಯ ಹಾಗೂ ಪ್ರಶಾಂತ್ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರೂ ಕನಕಪುರ ಮೂಲದವರು. ಅಲ್ಲದೇ, ದೂರದ ಸಂಬಂಧಿಕರು. ಕಳೆದ ಮಂಗಳವಾರ ನವ್ಯ ಬರ್ತಡೇ ಇತ್ತು. […]

Bengaluru Crime Just In Karnataka State

Breaking News: ಬಿಜೆಪಿ ಪರ ಪ್ರಚಾರ ಮಾಡಿದ್ದ ನಾಲ್ವರು ಪೊಲೀಸರ ಎತ್ತಂಗಡಿ!

Chitradurga : ಬಿಜೆಪಿ (BJP) ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಪೊಲೀಸರನ್ನು (Police) ವರ್ಗಾವಣೆ (Transfer) ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಪೊಲೀಸ್ ಕಾನ್‌ ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ವಿರುದ್ಧ ಕಾಂಗ್ರೆಸ್ ಪಕ್ಷವು ಚುನಾವಣಾಧಿಕಾರಿಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಇವರೆಲ್ಲ ಬಿಜೆಪಿ ಅಭ್ಯರ್ಥಿ […]

Crime Just In Karnataka State

Breaking News: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷನ ಮೇಲೆ ಫೈರಿಂಗ್!

Madikeri : ಕೊಡಗು (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ, ನ್ಯಾಯವಾದಿ ಪಿ.ಕೃಷ್ಣಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಲು ಯತ್ನಿಸಿರುವ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ. ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ ಎನ್ನಲಾಗಿದೆ. ಈ ಕುರಿತು ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. […]

Bengaluru Crime Just In Karnataka State

Crime News : ಸೊಂಟದ ವಿಷ್ಯಕ್ಕೆ ಹೋಗಿ ಸಸ್ಪೆಂಡ್ ಆದ ಪೊಲೀಸಪ್ಪ!

Bangalore : ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ನಾಲ್ಕು ತದಿಕಿ ಬುದ್ಧಿ ಹೇಳಿ, ಸಮಾಜದಲ್ಲಿ ಸ್ವಾಸ್ಥ್ಯ ಮರೆಯಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ದುರ್ವರ್ತನೆ ತೋರಿ ಅಮಾನತಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಬಂದಿದ್ದ ಮಹಿಳೆಯ ಸೊಂಟ ಹಾಗೂ ನಿತಂಬ ಮುಟ್ಟಿದ ಆರೋಪದ ಹಿನ್ನೆಲೆಯಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯ ಪಿಎಸ್ ಐ ಮಂಜುನಾಥ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಪೊಲೀಸ್‌ ಠಾಣೆಗೆ ದೂರು ನಿಡಲು ಹೋಗಿದ್ದ ಮಹಿಳೆಯೊಬ್ಬರು ತನ್ನ ಮೇಲೆ ಸುದ್ದಗುಂಟೆಪಾಳ್ಯ ಪಿಎಸ್‌ಐ ಮಂಜುನಾಥ್‌ ಅವರು ಮೈ-ಕೈ […]

Crime Just In National

Crime News: ತಡವಾಗಿ ಎಬ್ಬಿಸಿದ್ದಕ್ಕೆ ತಂದೆಯ ಕೊಲೆ!

Kerala: ಕೇವಲ 15 ನಿಮಿಷ ತಡವಾಗಿ ಎಬ್ಬಿಸಿದ್ದಕ್ಕೆ ಪಾಪಿ ಮಗನೊಬ್ಬ(Son) ತಂದೆಯನ್ನೇ(Father) ಕೊಲೆ(Murder) ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿದ್ದ ಪಾಪಿ ಮಗನೊಬ್ಬ ತನ್ನ ತಂದೆಯನ್ನೇ ಹಲ್ಲೆಗೈದಿರುವ ಘಟನೆ ಕೇರಳದ ಚೆರ್ಪುವಿನ ಕೊಡನ್ನೂರಿನಲ್ಲಿ ನಡೆದಿದೆ.ಜಾಯ್ (60) ಸಾವನ್ನಪ್ಪಿದ ದುರ್ದೈವ ತಂದೆ. ರಿಜೋ (25) ಕೊಲೆ ಮಾಡಿದ ಮಗ. ವೇಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಿಜೋ ಶುಕ್ರವಾರ ಕುಡಿದು ಮನೆಗೆ ಬಂದಿದ್ದಾನೆ. 5 ಗಂಟೆ ಹೊತ್ತಿಗೆ ಮನೆಗೆ ಬಂದಾಗ ತಂದೆ- ತಾಯಿಯ ಬಳಿ ನನ್ನನ್ನು 8.15ಕ್ಕೆ […]

Crime Just In National

(Crime) : ಪೊಲೀಸ್ ಠಾಣೆಗೆ ನುಗ್ಗಿ, ಸಿಬ್ಬಂದಿ ಮೇಲೆ ಹಲ್ಲೆ!

ಭೋಪಾಲ್ : ಪೊಲೀಸ್ ಠಾಣೆಗೆ(Police Station) ನುಗ್ಗಿದ್ದ ದುಷ್ಕರ್ಮಿಗಳು ಠಾಣೆಯಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿ, ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ಮಾಡಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಮಧ್ಯಪ್ರದೇಶದ (Madhya Pradesh) ನೇಪಾನಗರ (Nepanagar)ದಲ್ಲಿ ನಡೆದಿದೆ. ಆ ಗುಂಪು ಪೊಲೀಸ್ ಠಾಣೆಗೆ (Police Station) ನುಗ್ಗಿ ಡಕಾಯಿತ (Dacoit) ಮಾಡಿದ್ದಲ್ಲದೇ, ಮೂವರನ್ನು ಬಿಡುಗಡೆ (Release) ಮಾಡಿದೆ. ಅಲ್ಲದೇ, ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಶುಕ್ರವಾರ ಮಧ್ಯಾರಾತ್ರಿ ಅಂದರೆ ಬೆಳಗಿನ 3 ಗಂಟೆಯ ಸುಮಾರಿಗೆ ಹೇಮಾ ಮೇಘವಾಲ್ ಎಂಬ […]