Kornersite

Just In Karnataka State

ರಾಯಚೂರಿನಲ್ಲಿ ಕಲುಷಿತ ನೀರಿಗೆ ಮುಕ್ತಿ ಯಾವಾಗ? ಮತ್ತೊಂದು ಘಟನೆಯಲ್ಲಿ ಓರ್ವ ಬಾಲಕ ಸಾವು; 30ಕ್ಕೂ ಅಧಿಕ ಜನರು ಅಸ್ವಸ್ಥ

Raichur: ಕಲುಷಿತ ನೀರು (Polluted Water) ಸೇವಿಸಿದ ಪರಿಣಾಮ ಓರ್ವ ಮಗು (Boy) ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ನೀರು ಸರಬರಾಜು ಮಾಡುವ ಪೈಪ್ ಲೈನ್‌ ಗೆ ಚರಂಡಿ ನೀರು ಸೇರಿದ್ದ ಪರಿಣಾಮ ಕಳೆದ ಎರಡ್ಮೂರು ದಿನಗಳಿಂದಲೂ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಈ ನೀರು ಕುಡಿದು ಅಸ್ವಸ್ಥವಾಗಿದ್ದ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಅಲ್ಲದೇ, ಗ್ರಾಮದ 30ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ […]