Kornersite

Bengaluru Just In Karnataka Politics State

Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ಯಾವ ಸೂತ್ರದ ಮೇಲೆ ಆಯ್ಕೆ?

Bangalore : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಕಂಡಿದ್ದು, ಸದ್ಯ ಅಲ್ಲಿ ಸರ್ಕಾರ ರಚನೆಯ ಚಿಂತನೆ ನಡೆದಿದೆ. ಹೀಗಾಗಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಅಲ್ಲದೇ, ಸಿಎಂ ಆಗುವುದಕ್ಕಾಗಿಯೇ ಕಾಂಗ್ರೆಸ್ ಪಾಳಯದಲ್ಲಿ ಹಲವರು ಪೈಪೋಟಿ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ರೇಸ್ ನಲ್ಲಿ ಇಬ್ಬರಂತೂ ಇರುವುದು ಎಲ್ಲರಿಗೂ ತಿಳಿದ ವಿಷಯವೇ. ಹಲವು ದಿನಗಳಿಂದಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣು ಇಟ್ಟಿದ್ದರು. ಇಬ್ಬರ […]

Bengaluru Karnataka Politics State

karnataka Assembly Election: ಪ್ರಧಾನಿ ನಾಲಾಯಕ್ ಎಂದ ಮಾಜಿ ಸಚಿವ!

Kalaburagi : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ(Mallikarjun Kharge) ಪ್ರಿಯಾಂಕ್ ಖರ್ಗೆ(Priyank Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ನಾಲಾಯಕ್‌ ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಸೇಡಂ ಮಳಖೇಡಕ್ಕೆ ಬಂದ ಸಂದರ್ಭದಲ್ಲಿ ಬಂಜಾರಾ (Banjara) ಸಮಾಜದವರಿಗೆ ಈ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ನಿಮ್ಮ ಸಮಾಜದಲ್ಲಿ ಇಂತಹ ನಾಲಾಯಕ್‌ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಕಿಡಿಕಾರಿದ್ದಾರೆ. ದೇಶ ನಡೆಸುವುದು ಮಾತ್ರವಲ್ಲ. […]