Kornersite

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ!

ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಹಗುರಾಗಿ ಮಳೆಯಾಗುವ […]

Bengaluru Just In Karnataka State

Rain Update: ರಾಜ್ಯದಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ!

Bangalore : ರಾಜ್ಯದಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹಲವು ಪ್ರದೇಶಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಏ. 27ರಿಂದ ಮೇ 1ರ ವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏ.27, ಏ. 28 ಮತ್ತು ಮೇ 1 ರಂದು ಉತ್ತರ ಒಳನಾಡಿನ ಬಾಗಲಕೋಟೆ, […]

Bengaluru Just In Karnataka State

Rain Update: ರಾಜ್ಯದಲ್ಲಿ ಮೂರು ದಿನ ಇರಲಿದೆ ಮಳೆಯ ಅಬ್ಬರ!

bangalore : ರಾಜ್ಯದಲ್ಲಿ ಇಂದು ರಾತ್ರಿಯಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಬೆಂಗಳೂರು ನಗರದಲ್ಲಿ 5 ದಿನಗಳ ಕಾಲ ಮಳೆಯಾಗುವ (Bengaluru Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲಿಗೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಹೆಚ್ಚಿನ […]

Bengaluru Just In Karnataka State

Rain Update : ರಾಜ್ಯದ ಹಲವು ಪ್ರದೇಶಗಳಲ್ಲಿ 3 ದಿನ ಮಳೆಯ ಮುನ್ಸೂಚನೆ!

Bangalore : ತಮಿಳುನಾಡಿನಲ್ಲಿ ಟ್ರಫ್‌ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Rain) ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಏ. 23ರ ವರೆಗೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರು ನಗರಕ್ಕೆ ಇಂದು ವರುಣನ ಸಿಂಚನವಾಗಿದೆ. ರಾಜಧಾನಿಯ ಬ್ಯಾಟರಾಯನಪುರ, […]

Bengaluru Just In Karnataka State

Rain Udapte: ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ!

Bangalore : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ […]

Bengaluru Just In Karnataka State

Rain Update: ಈ ಜಿಲ್ಲೆಗಳಲ್ಲಿ ಇರಲಿದೆ ಮಳೆರಾಯನ ಆರ್ಭಟ!

ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ ಜೆಲ್ಲೆಯ ಕೆಲವು ತಾಲೂಕುಗಳು ಸೇರಿದಂತೆ ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ […]

Crime Just In National

Crime : ದೇವಸ್ಥಾನದ ಶೆಡ್ ಮೇಲೆ ಬಿದ್ದ ಮರ- 7 ಜನ ಬಲಿ

Mubai : ಭಾರೀ ಮಳೆ(Rain), ಗಾಳಿಯಿಂದಾಗಿ ದೇವಾಲಯದ ಮುಂಭಾಗದ ಶೆಡ್ ಮೇಲೆ ಭಾರೀ ಮರವೊಂದು ಬಿದ್ದ ಪರಿಣಾಮ 7 ಜನ ಸಾವನ್ನಪ್ಪಿ(Death), ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಕೋಲಾದಲ್ಲಿ (Akola) ನಡೆದಿದೆ. ಮರ ತಗಡಿನ ಶೆಡ್ ಮೇಲೆ ಬಿದ್ದಿದೆ. ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಒದಗಿಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ಎತ್ತಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಶೆಡ್‍ನ ಅವಶೇಷಗಳ ಅಡಿ 35 […]

Bengaluru Just In Karnataka State

Rain Update: ಹುಷಾರ್! ರಾಜ್ಯದಲ್ಲಿ ಮುಂದಿನ ಎರಡು ದಿನ ಇರಲಿದೆ ಭರ್ಜರಿ ಮಳೆ!

ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ […]

Bengaluru Just In State

Rain Effect: ರಾಜ್ಯದಲ್ಲಿ ಅಕಾಲಿಕ ಮಳೆಗೆ ಐವರು ಸಾವು- 17 ಕುರಿ ಬಲಿ!

Bangalore : ರಣಬಿಸಿಲಿಗೆ ಮಳೆ(Rain)ರಾಯನ ಸಿಂಚನ ಸಂತಸ ತಂದಿದ್ದರೂ ಹಲವೆಡೆ ಆತಂಕಕ್ಕೆ ಕಾರಣವಾಗಿದೆ. ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆರಾಯ ಅಬ್ಬರಿಸಿದ್ದಾನೆ. ಮಳೆರಾಯನ ಮಧ್ಯೆ ಹಲವೆಡೆ ವರುಣ (Rain) ನ ಆಗಮನವಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ವಿಜಯಪುರ (Vijayapur) ಜಿಲ್ಲೆ ಕೊಲ್ಹಾರ ತಾಲೂಕಿನ ಮಸೂತಿ ಕ್ರಾಸ್ ಬಳಿ ಸಿಡಿಲು ಬಡಿದು 15 ಕುರಿಗಳು ಸಾವನ್ನಪ್ಪಿವೆ. ಕುರಿ ಮಾಲಿಕ ಚಂದ್ರಶೇಖರ್ ಗಂಭೀರವಾಗಿದ್ದಾರೆ. ರಾಯಚೂರಿನಲ್ಲ ಮಳೆಯಿಂದಾಗಿ ರೈತರು ಪರದಾಟ ನಡೆಸುವಂತಾಗಿದೆ. ಎಪಿಎಂಸಿಗೆ ತಂದಿದ್ದ ಬೆಳೆ ನೀರಲ್ಲಿ ಒದ್ದೆಯಾಗಿದ್ರಿಂದ ರೈತರು ನಷ್ಟ […]