Kornersite

Bengaluru Just In Karnataka State

Rain Effect: ಎಚ್ಚರ-ಎಚ್ಚರ: ರಾಜ್ಯದಲ್ಲಿ ಮುಂದಿನ 4 ದಿನ ಮಳೆ

ರಾಜ್ಯದಲ್ಲಿ ಹಲವೆಡೆ ಮಳೆ ಸುರಿಯುತ್ತಲೇ ಇದೆ. ಈ ಮಳೆ ಇನ್ನು ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ನಿನ್ನೆ ರಾಜ್ಯದ ಹಲವೆಡೆ ಹಗುರವಾದ ಮಳೆ ಸುರಿದಿದೆ. ಬೆಂಗಳೂರು, ಮೈಸೂರು ಭಾಗದಲ್ಲಿ ಕೆಲ ಕಡೆ ಮಳೆಯಾಗಿದೆ. ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಈ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೂಡ ನೀಡಿದೆ. ಅಷ್ಟೇ ಅಲ್ಲ ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗೆ ಮೇ 10 ರವರೆಗೆ ಗುಡುಗು, […]

Bengaluru Just In State

Rain Effect: ರಾಜ್ಯದಲ್ಲಿ ಅಕಾಲಿಕ ಮಳೆಗೆ ಐವರು ಸಾವು- 17 ಕುರಿ ಬಲಿ!

Bangalore : ರಣಬಿಸಿಲಿಗೆ ಮಳೆ(Rain)ರಾಯನ ಸಿಂಚನ ಸಂತಸ ತಂದಿದ್ದರೂ ಹಲವೆಡೆ ಆತಂಕಕ್ಕೆ ಕಾರಣವಾಗಿದೆ. ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆರಾಯ ಅಬ್ಬರಿಸಿದ್ದಾನೆ. ಮಳೆರಾಯನ ಮಧ್ಯೆ ಹಲವೆಡೆ ವರುಣ (Rain) ನ ಆಗಮನವಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ವಿಜಯಪುರ (Vijayapur) ಜಿಲ್ಲೆ ಕೊಲ್ಹಾರ ತಾಲೂಕಿನ ಮಸೂತಿ ಕ್ರಾಸ್ ಬಳಿ ಸಿಡಿಲು ಬಡಿದು 15 ಕುರಿಗಳು ಸಾವನ್ನಪ್ಪಿವೆ. ಕುರಿ ಮಾಲಿಕ ಚಂದ್ರಶೇಖರ್ ಗಂಭೀರವಾಗಿದ್ದಾರೆ. ರಾಯಚೂರಿನಲ್ಲ ಮಳೆಯಿಂದಾಗಿ ರೈತರು ಪರದಾಟ ನಡೆಸುವಂತಾಗಿದೆ. ಎಪಿಎಂಸಿಗೆ ತಂದಿದ್ದ ಬೆಳೆ ನೀರಲ್ಲಿ ಒದ್ದೆಯಾಗಿದ್ರಿಂದ ರೈತರು ನಷ್ಟ […]