Kornersite

Bengaluru Just In Karnataka Politics State

ಉಚಿತ ಬಸ್ ಭಾಗ್ಯದಲ್ಲಿ ಕೆಲವು ಮಹಿಳೆಯರು ವಂಚಿತ?

ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನು ಈಡೇರಿಸಲು ಈಗ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್‌ ಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ನೀಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಆದರೆ, ಕೆಲವು ಮಹಿಳೆಯರು ಈ ಅವಕಾಶದಿಂದ ವಂಚಿತರಾಗಬಹುದು ಎನ್ನಲಾಗುತ್ತಿದೆ. ಆದರೆ, ಸಚಿವ ರಾಮಲಿಂಗಾ ರೆಡ್ಡಿ, ಯಾವ ಕಂಡೀಷನ್ಸ್, ಗೈಡ್‌ಲೈನ್ಸ್ ಇಲ್ಲ. ಕೆಲಸಕ್ಕೆ ಹೋಗೋರು, ಕೆಲಸಕ್ಕೆ ಹೋಗದೇ ಇರುವವರು, ಎಪಿಎಲ್, ಬಿಪಿಎಲ್ ಎಂಬ […]

Bengaluru Just In Karnataka Politics State

Ramalinga Reddy: 8 ಬಾರಿ ಶಾಸಕರಾಗಿರುವ ಹಿರಿಯ ನಾಯಕನಿಗೆ ಒಲಿದು ಬಂದ ಸಚಿವ ಸ್ಥಾನ

Bangalore : 8 ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ರಾಮಲಿಂಗಾರೆಡ್ಡಿ(Ramalinga Reddy) ಅವರಿಗೆ ಈಗ ಮತ್ತೊಮ್ಮೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಸಿದ್ದರಾಮಯ್ಯ(Siddaramaiah) ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಗೃಹ ವ್ಯವಹಾರಗಳ ಸಚಿವ, ಸಾರಿಗೆ ಸಚಿವ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ, ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರೂ ಆಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದುಬಂದಿದೆ. ಜೂನ್ 12, 1953 ರಂದು ಬೆಂಗಳೂರಿನಲ್ಲಿ ಜನಿಸಿರುವ ರಾಮಲಿಂಗಾರೆಡ್ಡಿಯವರು 1973-74 […]