Kornersite

Bengaluru Just In Karnataka National State

ಅಯೋಧ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ರಾಮನ ಮೂರ್ತಿ ಕೆತ್ತನೆಯಲ್ಲಿ ಕನ್ನಡಿಗರು!

ಅಯೋಧ್ಯೆಯಲ್ಲಿ ರಾಮಮಂದಿರ ಕಾರ್ಯ ಅತ್ಯಂತ ವೇಗವಾಗಿ ಸಾಗುತ್ತಿದ್ದು, ಡಿಸೆಂಬರ್‌ ಒಳಗಾಗಿ ರಾಮಮಂದಿರದ ಗರ್ಭಗುಡಿ ನಿರ್ಮಾಣ ಮಾಡಿ ಬಾಲರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜಸ್ಥಾನದ ಒಬ್ಬ ಶಿಲ್ಪಿ, ಕರ್ನಾಟಕದ ಇಬ್ಬರು ಶಿಲ್ಪಿಗಳು ಸೇರಿದಂತೆ ಏಕಕಾಲಕ್ಕೆ ಮೂವರು ಶಿಲ್ಪಿಗಳು ಪ್ರತ್ಯೇಕವಾಗಿ ಬಾಲರಾಮನ ವಿಗ್ರಹ ಕೆತ್ತನೆ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ, ವಿಎಚ್‌ಪಿ ಕೇಂದ್ರೀಯ ಸಹಕಾರ್ಯದರ್ಶಿ ಗೋಪಾಲ್‌ ತಿಳಿಸಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್‌ ವಿದ್ಯಾ ಕೇಂದ್ರ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿ […]

Just In National Uttar Pradesh

ರಾಮ ಮಂದಿರದ ಮೊದಲ ಹಂತದ ನಿರ್ಮಾಣ ಈ ವರ್ಷದ ಅಂತ್ಯದಲ್ಲಿ ಪೂರ್ಣ; ಭಕ್ತರಿಗೆ ಅವಕಾಶ

Lucknow: ಇಡೀ ಭಾರತೀಯರೇ ಕನಸು ಕಾಣುತ್ತಿರುವ ಅಯೋಧ್ಯೆ (Ayodhya) ಯಲ್ಲಿ ರಾಮಮಂದಿರ (RamaMandir) ದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ಭಕ್ತರಿಗೆ ದರ್ಶನಕ್ಕಾಗಿ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ಹೇಳಿದ್ದಾರೆ. ಈ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರಧಾನ ಕಾರ್ಯದರ್ಶಿ ಮಿಶ್ರಾ ಮಾತನಾಡಿ, ರಾಮ ಮಂದಿರವನ್ನು ಮೂರು ಹಂತಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ […]

Crime Just In National

Crime News: ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ದೇಣಿಗೆ ನೀಡಿದ್ದ ಸಂತ ಇನ್ನಿಲ್ಲ!

Madhyapradesh : ರಾಮ ಮಂದಿರ ನಿರ್ಮಾಣಕ್ಕೆ 1.1 ಕೋಟಿ ರೂ. ದೇಣಿಗೆ ನೀಡಿದ್ದ ಖ್ಯಾತ ಸಂತ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮಹಾಂತ್‌ ಕನಕ ಬಿಹಾರಿ ಮಹಾರಾಜ್‌ ಸಾವನ್ನಪ್ಪಿರುವ ಸಂತ ಎನ್ನಲಾಗಿದೆ. ಸಂತ ಸೇರಿದಂತೆ ಕಾರು ಚಾಲಕ ಅಸುನೀಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಪ್ರಯಾಗರಾಜ್‌ ನಿಂದ ಛಿಂದ್‌ ವಾರದಲ್ಲಿರುವ ತಮ್ಮ ಆಶ್ರಮಕ್ಕೆ ತೆರಳುತ್ತಿದ್ದಾಗ ಬರ್ಮನ್ ಸಗ್ರಿ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಅಲ್ಲಿದ್ದ ಸ್ಥಳೀಯರು […]