Kornersite

Entertainment Gossip Just In Mix Masala Sandalwood

ನಟಿ ರಮ್ಯಾ ಗರಂ: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡಕ್ಕೆ ನೋಟೀಸ್

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಆ ಒಂದು ಸೀನ್ ಬಳಸಿದ್ದಕ್ಕೆ ನಟಿ ರಮ್ಯಾ ಗರಂ ಆಗಿದ್ದಾರೆ. ಅನುಮತಿ ಇಲ್ಲದೇ ಟ್ರೈಲರ್ ಹಾಗೂ ಟೀಸರ್ ನಲ್ಲಿ ಆ ಒಂದು ಸೀನ್ ಬಳಸಿದ್ದಕ್ಕೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡಕ್ಕೆ ನೋಟೀಸ್ ಕಳುಹಿಸಿದ್ದಾರೆ. ಈ ನೋಟೀಸ್ ನಲ್ಲಿ ಒಂದು ಕೋಟಿ ಪರಿಹಾರ ನೀಡುವಂತೆ ತಿಳಿಸಿದ್ದಾರೆ. ನಿತಿನ್ ಕೃಷ್ಣಮೂರ್ತಿ ನಿರ್ದೆಶನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ನಟಿ ರಮ್ಯಾ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ. ಆದರೆ ಅನುಮತಿ ಇಲ್ಲದೇ ಟೀಸರ್ ಹಾಗೂ ಟ್ರೈಲರ್ […]

Bengaluru Just In Karnataka State

Ramya: ನಟಿ ರಮ್ಯಾ ಪ್ರೀತಿಯ ಶ್ವಾನ ಚಾಂಪ್ ಇನ್ನಿಲ್ಲ!

ನಟಿ ರಮ್ಯಾ (Ramya) ಅವರ ಕಾಣೆಯಾಗಿದ್ದ ಪ್ರೀತಿಯ ನಾಯಿ ಸಾವನ್ನಪ್ಪಿದೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿದ್ದಾರೆ. ಚಾಂಪ್ (Champ) ಸಾವನ್ನಪ್ಪಿದೆ. ಹುಡುಕಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ನಟಿ ರಮ್ಯಾ ಟ್ವೀಟ್ ನಲ್ಲಿ ಹೇಳಿದ್ದಾರೆ. ಇಂದು ಬೆಳಿಗ್ಗೆ ನಾಯಿ ಕಾಣೆಯಾಗಿರುವ ಕುರಿತು ನಟಿ ರಮ್ಯಾ ಟ್ವೀಟ್ ಮಾಡಿದ್ದರು. ಮೇ. 6 ರಿಂದ ನೆಚ್ಚಿನ ನಾಯಿ ಚಾಂಪ್ ಕಾಣೆಯಾಗಿದೆ. ಕರಿ ಬಣ್ಣದ ಪರ್ಟೈಲಿ ತಳಿಯ ನಾಯಿ ಅದು. ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. […]

Bengaluru Entertainment Just In Karnataka Mix Masala Sandalwood State Uncategorized

ನಟಿ ರಮ್ಯಾ ಸಾಕು ನಾಯಿ champ ಮಿಸ್ಸಿಂಗ್: ಹುಡುಕಿ ಕೊಟ್ಟವರಿಗೆ ಕೊಡ್ತಾರಂತೆ ಬಹುಮಾನ

ಸ್ಯಾಂಡಲ್ ವುಡ್ ಕ್ವೀನ್ ಮ್ಯಾ ಅವರ ಮುದ್ದು ನಾಯಿ ನಾಪತ್ತೆಯಾಗಿದ್ದು, ಅದನ್ನು ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.ನಟಿ ರಮ್ಯಾಗೆ ನಟಿ ಅಂದರೆ ತುಂಬಾ ಪ್ರೀತಿ. ಸದ್ಯ ತಮ್ಮ ನಾಯಿ ನಾಪತ್ತೆಯಾಗಿರುವ ಕುರಿತು ಅವರು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ನಾಯಿ ಕಾಣೆಯಾಗಿದೆ. ಅವನನ್ನು ಹುಡುಕಲು ದಯವಿಟ್ಟು ನನಗೆ ಸಹಾಯ ಮಾಡಿ ಎಂದು ನಟಿ ಕ್ಯಾಪ್ಶನ್ ಬರೆದಿದ್ದಾರೆ. ನಾಪತ್ತೆ! ನಮ್ಮ ಪ್ರೀತಿಯ ನಾಯಿಯನ್ನು ಹುಡುಕಲು ಸಹಾಯ ಮಾಡಿ ಎಂದು ಬರೆದಿದ್ದಾರೆ. ಚಾಂಪ್ ಹೆಸರಿನ ನಾಯಿ […]

Bengaluru Just In Karnataka Politics State

Karnataka Assembly Election: ಮಾಜಿ ಸಿಎಂ ಸಿದ್ದರಾಮಯ್ಯ ಪರ ಸ್ಟಾರ್ ಗಳ ಭರ್ಜರಿ ಪ್ರಚಾರ!

Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪರ ಚಂದನವನದ ಸ್ಟಾರ್ ಗಳು ವರುಣಾ ಕ್ಷೇತ್ರದಲ್ಲಿ (Varuna Constituency) ಭರ್ಜರಿ ಪ್ರಚಾರ ನಡೆಸಿದರು. ನಟಿ ರಮ್ಯಾ (Ramya), ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್, ದುನಿಯಾ ವಿಜಯ್ (Dunia Vijay) ಹಾಗೂ ನಿಶ್ಚಿಕಾ ನಾಯ್ದು ವರುಣಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ನಿಶ್ವಿಕಾ ನಾಯ್ಡು (Nishvika Naidu), ಸಿದ್ದರಾಮಯ್ಯ ಅಪ್ಪಾಜಿ ಅವರ ಪರ ಕ್ಷೇತ್ರದಲ್ಲಿ ಜನಾಭಿಪ್ರಾಯ ಉತ್ತಮವಾಗಿದೆ. ಅವರ ಮೇಲಿನ ಪ್ರೀತಿ ಜನರಲ್ಲಿ ತುಂಬಿ ತುಳುಕುತ್ತಿದೆ […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿರುವ ರಮ್ಯಾ!

Bangalore : ಕಾಂಗ್ರೆಸ್ (Congress) ಮುಖಂಡೆ, ಮಾಜಿ ಸಂಸದೆ, ನಟಿ ರಮ್ಯಾ (Ramya) ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ. ಚುನಾವಣೆ (Election)ಯ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆ ತಂದು ಪ್ರಚಾರ ಮಾಡುತ್ತಿವೆ. ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಪ್ರಚಾರ […]

Bengaluru Just In Karnataka National State

Twitter Blue Tick: ಟ್ವಿಟರ್ ನಲ್ಲಿ ಬ್ಲೂ ಟಿಕ್ ಮಾಯ; ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?

ಟ್ವಿಟರ್ (Twitter) ಸಂಸ್ಥೆಯು ದಿನಕ್ಕೊಂದು ವಿಷಯವಾಗಿ ಸುದ್ದಿಯಾಗುತ್ತಲೇ ಇದೆ. ಈ ಹಿಂದೆ ಅಧಿಕೃತ ಖಾತೆಗಾಗಿ ನೀಡಿದ್ದ ಬ್ಲೂಟಿಕ್ (Blue Tick) ಅನ್ನು ಈಗ ಅದು ತೆಗೆದು ಹಾಕಿದೆ. ಈ ಹಿಂದೆಯೇ ಸಂಸ್ಥೆಯು ಚೆಕ್ ಮಾರ್ಕ್ ಕುರಿತು ಪ್ರಕಟನೆಯನ್ನು ನೀಡಿತ್ತು. ಹಣ ಪಾವತಿ ಮಾಡಿದರೆ ಬ್ಲೂ ಟಿಕ್ ಮೊದಲಿನಂತೆಯೇ ಉಳಿಯುತ್ತದೆ ಎನ್ನುವ ಸಂದೇಶವನ್ನು ಹಲವಾರಿ ಬಾರಿ ನೀಡಿತ್ತು. ಕೆಲವರು ಹಣ ಪಾವತಿಸಿ ಬ್ಲೂಟಿಕ್ ಉಳಿಸಿಕೊಂಡಿದ್ದಾರೆ. ಇನ್ನೂ ಕೆಲವರು ಈಗ ಗೊಂದಲದಲ್ಲಿದ್ದಾರೆ. ಹಣಪಾವತಿ ಮಾಡದ ಬಹುತೇಕ ಸಿಲೆಬ್ರಿಟಿಗಳ (Celebrity) ಬ್ಲೂಟಿಕ್ […]