Kornersite

Bengaluru Entertainment Just In Karnataka Politics Sandalwood State

Geeta Shivarajkumar: ಶಿವಣ್ಣನ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕ!

ಕಾಂಗ್ರೆಸ್ ರಾಜ್ಯದ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೆವಾಲ (Randeep Singh Surjewala) ನಟ ಶಿವರಾಜ್ ಕುಮಾರ್ (Shivraj Kumar) ಮನೆಗೆ ಭೇಟಿ ನೀಡಿ, ಹಲವು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಭೇಟಿ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದ್ದು, ಸದ್ಯದ ಮಾಹಿತಿಯಂತೆ, ಗೀತಾ (Geetha) ಶಿವರಾಜ್ ಕುಮಾರ್ ಸಹೋದರ ಶಾಸಕ ಮಧು ಬಂಗಾರಪ್ಪ ಮಂತ್ರಿಯಾಗಲಿದ್ದಾರೆ’ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ಮಧು ಈ ಸಲ ಗ್ಯಾರಂಟಿ ಮಂತ್ರಿಯಾಗಲಿದ್ದಾರೆ’ ಎಂದು ಭವಿಷ್ಯ ನುಡಿದಿದ್ದರು. […]

Bengaluru Just In Karnataka Politics State

Karnataka Election Result: ಕಾಂಗ್ರೆಸ್ ಮತ್ತೆ ಎರಡು ಬೆಂಬಲ; ಕಾಂಗ್ರೆಸ್ ಗೆ 138ರ ಬಲ!

ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಕಾಂಗ್ರೆಸ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 136 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಉಳಿದಂತೆ, ಬಿಜೆಪಿ 65, ಜೆಡಿಎಸ್ 19 ಹಾಗೂ ಪಕ್ಷೇತರ ಅಭ್ಯರ್ಥಿಗಳು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ವಿಷಯವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅವರು, ಕಾಂಗ್ರೆಸ್ ಪಕ್ಷವು 136 ಕ್ಷೇತ್ರಗಳನ್ನು ಗೆದ್ದಿಲ್ಲ. ನಾವು ಗೆದ್ದಿರುವುದು […]